Monday, October 6, 2025

Sandalwood Controversy

ದರ್ಶನ್ ಪತ್ನಿಗೆ ಪವಿತ್ರಾ ಟಾಂಗ್ ಕೊಟ್ರಾ? ವಿಜಯಲಕ್ಷ್ಮಿ–ಪವಿತ್ರಾ ಸ್ಟೋರಿ ವಾರ್!

ಸ್ಯಾಂಡಲ್‌ವುಡ್ ನಟಿ ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಇನ್ನೂ ತಣ್ಣಗಾಗಿಲ್ಲ. ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ಕೊಟ್ಟ ಮೇಲೆ ತನಿಖೆಯೂ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ ತಿಳಿ ಹೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ ಅನ್ನೋದು ರಮ್ಯಾ ಅವರ ವಾದ. ಇಷ್ಟೇಲ್ಲಾ ಆದರೂ ನಟ ದರ್ಶನ್ ಮಾತ್ರ ಪ್ರತಿಕ್ರಿಯೆ ಕೊಡುತ್ತಿಲ್ಲ. ಮೌನಕ್ಕೆ ಶರಣಾಗಿದ್ದಾರೆ. ನಟಿ ರಮ್ಯಾ...
- Advertisement -spot_img

Latest News

ನಾಗಮಂಗಲದಲ್ಲಿ ದೆವ್ವದ ಕಾಟವಾ? ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ!

ನಾಗಮಂಗಲದಲ್ಲಿ ದೆವ್ವ ಕಾಣಿಸಿಕೊಂಡಿದೆಯಾ? ಬೈಕ್ ಸವಾರನಿಗೆ ದೆವ್ವ ತೋರಿಸಿತ್ತಂತೆ! ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಆದರೆ, ಪೊಲೀಸರ ಫ್ಯಾಕ್ಟ್‌ ಚೆಕ್ ನಡೆಸಿದ...
- Advertisement -spot_img