Sunday, September 20, 2026

Sandalwood Controversy

ದರ್ಶನ್ ಪತ್ನಿಗೆ ಪವಿತ್ರಾ ಟಾಂಗ್ ಕೊಟ್ರಾ? ವಿಜಯಲಕ್ಷ್ಮಿ–ಪವಿತ್ರಾ ಸ್ಟೋರಿ ವಾರ್!

ಸ್ಯಾಂಡಲ್‌ವುಡ್ ನಟಿ ರಮ್ಯಾ ಹಾಗೂ ದರ್ಶನ್ ಫ್ಯಾನ್ಸ್ ವಾರ್ ಇನ್ನೂ ತಣ್ಣಗಾಗಿಲ್ಲ. ದರ್ಶನ್ ಅಭಿಮಾನಿಗಳ ವಿರುದ್ಧ ರಮ್ಯಾ ದೂರು ಕೊಟ್ಟ ಮೇಲೆ ತನಿಖೆಯೂ ನಡೆಯುತ್ತಿದೆ. ತಮ್ಮ ಅಭಿಮಾನಿಗಳಿಗೆ ದರ್ಶನ್ ತಿಳಿ ಹೇಳಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ ಅನ್ನೋದು ರಮ್ಯಾ ಅವರ ವಾದ. ಇಷ್ಟೇಲ್ಲಾ ಆದರೂ ನಟ ದರ್ಶನ್ ಮಾತ್ರ ಪ್ರತಿಕ್ರಿಯೆ ಕೊಡುತ್ತಿಲ್ಲ. ಮೌನಕ್ಕೆ ಶರಣಾಗಿದ್ದಾರೆ. ನಟಿ ರಮ್ಯಾ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img