Monday, May 4, 2026

sandalwood drug case

ಜೈಲಿನಂದ ಹೊರಬಂದ ನಟಿ ಸಂಜನಾ ಗಲ್ರಾನಿ ಕೊನೆಗೂ ಪ್ರತ್ಯಕ್ಷ..! ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದೇಕೆ ಗಂಡ-ಹೆಂಡತಿ ಬೆಡಗಿ..?

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಪರಪ್ಪನ ಅಗ್ರಹಾರದಲ್ಲಿ ಜೈಲು ಹಕ್ಕಿಯಾಗಿದ್ದ ಸಂಜನಾ ಗಲ್ರಾನಿ ಅನಾರೋಗ್ಯದ ಕಾರಣದಿಂದ ಹೈಕೋರ್ಟ್ ನಿಂದ ಜಮೀನು ಪಡೆದು ಇತ್ತೀಚೆಗಷ್ಟೇ ಹೊರ ಬಂದಿದ್ದರು. ಜೈಲಿನಿಂದ ಹೊರ ಬಂದ್ರು ಸಂಜನಾ ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಇದೀಗ ಸಂಜನಾ ಸೋಷಿಯಲ್ ಮೀಡಿಯಾದಲ್ಲಿ ಪ್ರತ್ಯಕ್ಷರಾಗಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಆ್ಯಕ್ಟಿವ್ ಆಗಿರುವ ಗಂಡ-ಹೆಂಡತಿ...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img