Sunday, March 29, 2026

Sandalwood drug mafia

ಸಿಸಿಬಿ ವಿಚಾರಣೆಯಲ್ಲಿ ಪಾಲ್ಗೊಂಡ ಸ್ಯಾಂಡಲ್ ವುಡ್ ದೂದ್ ಪೇಡಾ ದಂಪತಿ..!

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ವಿಚಾರದಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಇಬ್ಬರೂ ಸಹ ಸಿಲುಕಿರುವ ಬೆನ್ನಲ್ಲೇ, ಇದೀಗ ದೂದ್ ಪೇಡ ದಂಪತಿ ಐಂದ್ರಿತಾ ರೇ ಹಾಗೂ ದಿಗಂತ್ ಗೂ ಸಹ ಡ್ರಗ್ ಜಾಲದ ನಂಟಿದೆ ಅನ್ನೋ ಸುದ್ದಿ ಜೋರಾಗಿ ಕೇಳಿ ಬರ್ತಿದೆ.. ಈ ಬಗ್ಗೆ ಈಗಾಗ್ಲೇ ಐಂದ್ರಿತಾ ರೇ ಹಾಗೂ ದಿಗಂತ್ ಗೂ ಸಿಸಿಬಿ ನೋಟಿಸ್ ನೀಡಿತ್ತು.. ಹಾಗಾಗಿ ಇಂದು...

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ, ನಟಿ ರಾಗಿಣಿ ದ್ವಿವೇದಿ ಮನೆಯಲ್ಲಿ ಸಿಸಿಬಿ ರೈಡ್ ..!

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ವಿಚಾರ ದಿನದಿಂದ ದಿನಕ್ಕೆ ವಿಭಿನ್ನ ತಿರುವುಗಳನ್ನ ಪಡೆದುಕೊಳ್ತಿದೆ.. ಡ್ರಗ್ ಮಾಫಿಯಾ ವಿಚಾರದ ಬಗ್ಗೆ ಸ್ಪೋಟಕ ಮಾಹಿತಿಯನ್ನ ರಿವೀಲ್ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನ ನೆನ್ನೆಯಷ್ಟೇ ಸಿಸಿಬಿ ವಿಚಾರಣೆ ನಡೆಸಿತ್ತು.. ಇನ್ನೊಂದೆಡೆ ನಟಿ ರಾಗಿಣಿ ಹೆಸರು ಈ ಡ್ರಗ್ ಮಾಫಿಯಾ ವಿಚಾರದಲ್ಲಿ ಕೇಳಿ ಬಂದಿದ್ರಿಂದ, ರಾಗಿಣಿಯ ಆಪ್ತ ಸ್ನೇಹಿತ ರವಿಶಂಕರ್ ನನ್ನೂ ಕೂಡ ಸಿಸಿಬಿ...

‘ಡ್ರಗ್​ ಮಾಫಿಯಾ ವಿಚಾರದಲ್ಲಿ ವಿಶೇಷ ರಿಯಾಯಿತಿ ಬೇಡ’

ಅಕ್ರಮ ಮಾದಕ ವಸ್ತು ಪ್ರಕರಣದಲ್ಲಿ ಶ್ರೀಮಂತರು ಬಡವರು ಎಂಬ ಭೇದಬಾವ ಬೇಡ ಅಂತಾ ಮಾಜಿ ಸಚಿವ ಎಂ.ಬಿ ಪಾಟೀಲ್​ ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್​ ಮಾಫಿಯಾದಲ್ಲಿ ಶ್ರೀಮಂತರು , ರಾಜಕಾರಣಿಗಳ ಮಕ್ಕಳೂ ಇದ್ದಿರಬಹುದು. ಹಾಗಂತ ಅವರಿಗೆ ರಿಯಾಯಿತಿ ನೀಡೋದು ಬೇಡ ಎಂದಿದ್ದಾರೆ. https://www.youtube.com/watch?v=n_smSwwrgu8 ನಾನು ಸಚಿವನಾಗಿದ್ದ ವೇಳೆಯೇ ಡ್ರಗ್​ ದಂಧೆ ವಿಚಾರವನ್ನ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img