ಚಿತ್ರಮಂದಿರಗಳಿಗೆ ಬಿಗ್ ರಿಲೀಫ್ (Big relief) ಸಿಕ್ಕಿದಂತಾಗಿದೆ. ಕೊರೋನಾ (corona) ಕಾರಣದಿಂದಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ತರಲಾಗಿತ್ತು. ಇದೇ ವೇಳೆ ಚಿತ್ರಮಂದಿರಗಳಿಗೂ ಸಹ 50:50 ರೂಲ್ಸ್ (50:50 Rules also for theaters) ಜಾರಿಗೆ ತಂದಿದ್ದರು. ಇದರಿಂದ ಸಿನಿಮಾರಂಗಕ್ಕೆ ಬಾರಿ ಹೊಡೆದು ಉಂಟಾಗಿತ್ತು. ಈಗ ಇದಕ್ಕೆಲ್ಲಾ...
ಸಿನಿಮಾ : ಸುಮುಖ ಎಂಟರ್ ಟೈನರ್ ಅರ್ಪಿಸುವ, ವಾರ್ ಫುಟ್ ಸ್ಟುಡಿಯೋ ನಿರ್ಮಾಣದ "ರೌಡಿ ಬೇಬಿ" ಚಿತ್ರ ಇದೇ ಹನ್ನೊಂದನೇ ತಾರೀಖು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು.ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಂಜಯ್ ಗೌಡ, ರಘು ಗೌಡ, ವಿತರಕ ಸುರೇಶ್...
ಸಿನಿಮಾ : ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಾತಿನ ಜೋಡಣೆ ಸಹ ಮುಕ್ತಾಯವಾಗಿದೆ.
ಖ್ಯಾತ ನಟಿ ಪ್ರೇಮ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಅವರ ಅಭಿನಯದ ಭಾಗಕ್ಕೆ ಸಾಧುಕೋಕಿಲ ಅವರ ಸ್ಟೂಡಿಯೋದಲ್ಲಿ ಡಬ್ಬಿಂಗ್ ಮಾಡಿದ್ದಾರೆ.
ನಾನು ಇದೇ ಮೊದಲ ಬಾರಿಗೆ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿರ್ದೇಶಕ ವಿಕ್ರಂಪ್ರಭು ಅವರು ಉತ್ತಮ...
ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.
ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...
ಸ್ಯಾಂಡಲ್ವುಡ್ನ ಹಿರಿಯ ಪೋಷಕ ನಟ ಅಶೋಕ್ ರಾವ್ ಅವರು ಇಂದು ನಿಧನ ಹೊಂದಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.
ವಿದ್ಯಾರಣ್ಯಪುರದ ಅವರ ನಿವಾಸದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆಯೇ ಅಂತಿಮ ಕ್ರಿಯೆಗಳನ್ನು ನೆರವೇರಿಸುವ ಸಾಧ್ಯತೆ...
ರಾಜಕೀಯ ಸಿನಿಮಾದಿಂದ ಎರಡರಿಂದಲೂ ದೂರವೇ ಉಳಿದಿರೋ ರಮ್ಯ ಈಗ ಮತ್ತೆ ಸುದ್ದಿಯಲ್ಲಿದ್ದಾರೆ ಅದಕ್ಕೆ ಕಾರಣ ಬೀದಿನಾಯಿ. ಸ್ಯಾಂಡಲ್ವುಡ್ ಕ್ವೀನ್ ರಮ್ಯಗೆ ನಾಯಿ ಅಂದ್ರೆ ಅದೆಷ್ಟು ಪ್ರೀತಿ ಅನ್ನೋದು ಮತ್ತೆ ಮತ್ತೆ ಸುದ್ದಿಯಾಗುತ್ತೆ. ರಮ್ಯ ಜೊತೆಗೊಂದು ನಾಯಿಮರಿ ಇತ್ತು ಅದರ ಹೆಸ್ರು ಬ್ರಾö್ಯಂಡಿ ಅಂತ ಅದನ್ನು ರಮ್ಯ ಅದೆಷ್ಟು ಪ್ರೀತಿ ಮಾಡ್ತಿದ್ರು ಅಂತ ಬಹುತೇಕ ಕರ್ನಾಟಕಕ್ಕೇ...
ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ(s s ravigowda) ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್(divya suresh) ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. Warfoot studios ಲಾಂಛನದಲ್ಲಿ ನಿರ್ಮಾಣವಾಗಿರುವ...
ಸಿನಿಮಾ : ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ(Garuda is the focus of Taurus Vehicle Cinema)ಜೀ5ನಲ್ಲಿ ಇಂದಿನಿಂದ ಸ್ಟ್ರೀಮ್ ಆಗಲಿದೆ. ಕಳೆದ ನವೆಂಬರ್ 19ರಂದು ಥಿಯೇಟರ್ ಗೆ ಲಗ್ಗೆ ಇಟ್ಟ 'ಗರುಡ ಗಮನ ವೃಷಭ ವಾಹನ' ಸಿನಿಮಾವು ನೋಡುಗರಿಂದ ಸಖತ್ ಮೆಚ್ಚುಗೆ ಪಡೆದುಕೊಂಡಿತ್ತು....
sandalwood : ಧರ್ಮ ಕೀರ್ತಿರಾಜ್(Dharma Keerthiraj) ನಾಯಕನಾಗಿ ನಟಿಸಿರುವ "ಸುಮನ್"(suman) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್(S R V Theater)ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು.
ಅವರ ತಂದೆ ಕೀರ್ತಿ ರಾಜ್...
ಸಿನಿಮಾ : ಬಿಗ್ ಬಾಸ್ ಮೂಲಕ ಅಪಾರ ಜನಮನ್ನಣೆ ಪಡೆದುಕೊಂಡಿರುವ ಶ್ರೀ ಯೋಗೇಶ್ವರ ರಿಶಿಕುಮಾರಸ್ವಾಮಿ(Sri Yogeshwara Rishikumaraswamy)(ಕಾಳಿ ಮಠ) ಮುಖ್ಯಪಾತ್ರದಲ್ಲಿ ನಟಿಸಿರುವ "ಸರ್ವಸ್ಯ ನಾಟ್ಯಂ" ಚಿತ್ರದ ಹಾಡುಗಳ ಬಿಡುಗಡೆ ಇತ್ತೀಚೆಗೆ ನೆರವೇರಿತು.ಕುಂಚಿಘಟ್ಟ ಮಾಹಾಸಂಸ್ಥಾನದ ಶ್ರೀಹನುಮಂತನಾಥ ಮಹಾಸ್ವಾಮಿಗಳು, ಕುಣಿಗಲ್ ನ ಹರೇಶಂಕರ ಮಹಾಸಂಸ್ಥಾನದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ವಿವಿಧ ಕ್ಷೇತ್ರದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರ ಉಪಸ್ಥಿತಿಯಲ್ಲಿ...