Sunday, September 8, 2024

sandalwood film industry

ವಿಜಯ್ ದೇವರಕೊಂಡ ಜೊತೆ ಹೊಸ ವ಼ರ್ಷ ಆಚರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಟಾಲಿವುಡ್ ಗೆ ತೆರಳಿದಾಗ ಮೊದಲು ಅವರಿಗೆ ಯಶಸ್ಸು ಸಿಕ್ಕಿದ್ದು ಗೀತಾ ಗೋವಿಂದo ಚಿತ್ರದಲ್ಲಿ.ಈಗಾಗಿ ಅಂದಿನಿoದ ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ದೇವರಕೊಂಡ ರವರ ನಡುವೆ ಅಂದಿನಿoದ ಅವರಿಬ್ಬರ ನಡುವೆ ಉತ್ತಮವಾದ ಸ್ನೇಹ ಬೆಳೆದಿದೆ. ಈಗಾಗಿ ಹೊಸ ವರ್ಷವನ್ನು ಇಬ್ಬರೂ ಸಹ ಆಚರಣೆ ಮಾಡಿದ್ದಾರೆ. ಆಚರಣೆಯ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿವೆ.ರಶ್ಮಿಕಾ...

ಕನ್ನಡತಿ ಧಾರಾವಾಹಿಯಿಂದ ಸಾನಿಯಾ ಔಟ್, ಆರೋಹಿ ಇನ್: ಕಾರಣವೇನು..?

ಎಲ್ಲರ ಅಚ್ಚುಮೆಚ್ಚಿನ ಧಾರಾವಾಹಿಯಾಗಿರುವ ಕನ್ನಡತಿ ಧಾರಾವಾಹಿಯಲ್ಲಿ ಮಹತ್ವದ ಪಾತ್ರದ ಬದಲಾವಣೆಯಾಗಿದೆ. ಧಾರಾವಾಹಿಯಲ್ಲಿ ಸಾನಿಯಾ ಪಾತ್ರ ನಿರ್ವಹಿಸುತ್ತಿದ್ದ ರಮೋಲಾ ಧಾರಾವಾಹಿ ತೊರೆದಿದ್ದು, ಆ ಸ್ಥಾನಕ್ಕೆ ಆರೋಹಿ ಬಂದಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ ಹೂಮಳೆ ಧಾರಾವಾಹಿಯಲ್ಲಿ ನಾಯಕಿ ನಟಿಯ ಅತ್ತಿಗೆಯ ಪಾತ್ರದಲ್ಲಿ ಮಿಂಚಿದ್ದ ಆರೋಹಿ, ಈಗ ಸಾನಿಯಾ ಆಗಿ ಮಿಂಚೋಕ್ಕೆ ಬರ್ತಿದ್ದಾರೆ. https://youtu.be/CWzIkBz7VQ0 ಇನ್ನು ಯಾಕೆ ರಮೋಲಾ ಕನ್ನಡತಿ ಧಾರಾವಾಹಿಯಿಂದ...

ಇವರ ಜೊತೆ ಪೋಟೋ ತೆಗಿಸಿಕೊಳ್ಳೋಕ್ಕೆ ಕಿಚ್ಚ 36 ವರ್ಷ ಕಾದಿದ್ದರಂತೆ..!

ಕೆಲವರಿಗೆ ಒಂದಲ್ಲ ಒಂದು ಆಸೆ ಇದ್ದೇ ಇರತ್ತೆ, ನಾನು ಈ ಸ್ಟಾರ್ ಜೊತೆ ಒಂದು ದಿನ ಫೋಟೋ ತೆಗಿಸಿಕೊಳ್ಳಬೇಕು. ಇವರ ಜೊತೆ ಒಮ್ಮೆಯಾದರೂ ಮಾತನಾಡಲೇಬೇಕು. ಒಂದು ದಿನ ಇವರನ್ನು ನಾನು ನೋಡೇ ನೋಡ್ತೀನಿ. ಹೀಗೆ ಸೆಲೆಬ್ರಿಟಿಗಳ ಬಗ್ಗೆ ಹಲವರಿಗೆ ಆಸೆಯಿರುತ್ತದೆ. ಅದೇ ರೀತಿ ಕಿಚ್ಚ ಸುದೀಪ್ ಕೂಡ ಒಬ್ಬರೊಂದಿಗೆ ಫೋಟೋ ತೆಗೆಸಿಕೊಳ್ಳಲು 36 ವರ್ಷಗಳಿಂದ...

ಅಮ್ಮಮ್ಮನ ಕ್ಯೂಟ್ ಕ್ಯೂಟ್ ರೀಲ್ಸ್ ಕಂಡಿರಾ..?

ಕನ್ನಡತಿ ಸಿರಿಯಲ್‌ನಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಅಮ್ಮಮ್ಮನ ಪಾತ್ರ ಕೂಡಾ ಒಂದು. ಈ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಎಲ್ಲರ ಪ್ರೀತಿಗೆ ಪಾತ್ರರಾದವರು ಚಿತ್ಕಳಾ ಬಿರಾದಾರ್. ಈ ಮುಂಚೆ ನಾವು ಇವರನ್ನು ಹಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ನೋಡಿದ್ದೇವೆ. ಆದ್ರೆ ಇವರಿಗೆ ಉತ್ತಮಮ ವೇದಿಕೆ ಕಲ್ಪಿಸಿಕೊಟ್ಟಿದ್ದು ಮಾತ್ರ ಕನ್ನಡತಿ ಸಿರಿಯಲ್. ಈ ಧಾರಾವಾಹಿಯಲ್ಲಿ ಬರುವ ಅಮ್ಮಮ್ಮನ ಪಾತ್ರವನ್ನ...

ಹಿರಿಯ ನಟ ಶಿವರಾಂ ನಿಧನ

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...

ಸಖತ್ ಸಿನಿಮಾಗೆ ಸ್ಟೇ ತರಲು ನಿರ್ಧಾರ ಮಾಡಿರೋ ಅಂಧ ಸಮುದಾಯ.

ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಖತ್ ಸಿನಿಮಾ ಇಂದಿನಿಂದ ರಾಜ್ಯದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನವನ್ನು ಕಾಣುತ್ತಿದೆ. ಆದರೆ ಈ ಸಿನಿಮಾಗೆ ಸ್ಟೇ ತರಲು ನಿರ್ಧಾರ ಮಾಡಿದೆ.ಅದು ಯಾಕೆಂದರೆ ಸಿನಿಮಾದಲ್ಲಿ  ಗಣೇಶ್ ಅಂಧನ ಪಾತ್ರವನ್ನು ಮಾಡಿದ್ದು ಕೋರ್ಟ್ ನ ಒಂದು ಸನ್ನಿವೇಶದಲ್ಲಿ ಅಂಧ ಎಂದು ಬಳಸಿದ್ದು  ಅದು ಅಂಧ ಸಮುದಾಯವನ್ನ ಅವಹೇಳನ...

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಿದ ನವೀನ್ ಕೃಷ್ಣ..

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣದಿಂದ ಇಡೀ ಸ್ಯಾಂಡಲ್‌ವುಡ್ ಕಂಗಾಲಾಗಿದೆ. ಎಲ್ಲಾ ಚಿತ್ರತಾರೆಯರು ಅಪ್ಪು ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಇದೀಗ ಸ್ಯಾಂಡಲ್‌ವುಡ್ ನಲ್ಲಿ ಧಿಮಾಕು ಸಿನಿಮಾ ದಿಂದ ಹೆಸರುಮಾಡಿದ್ದ,ಹಿರಿಯ ನಟ ಶ್ರೀನಿವಾಸ್ ಮೂರ್ತಿಯವರ ಪುತ್ರ ನವೀನ್ ಕೃಷ್ಣ ಪದ್ಯವನ್ನು ಹಾಡುವ ಮೂಲಕ ಪುನೀತ್‌ಗೆ ನಮನ ಸಲ್ಲಿಸಿದ್ದಾರೆ. ಚಿತ್ರರಂಗದವರೆ ಆಗಲಿ ಅಥವ ಬೇರೆ...

‘ಪ್ರತಿವರ್ಷ ಜನ್ಮದಿನಗಳು ಬರುತ್ತವೆ, ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ’

ಇಂದು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಹುಟ್ಟುಹಬ್ಬವಾಗಿದ್ದು, ಸ್ಯಾಂಡಲ್‌ವುಡ್ ಗಣ್ಯರೆಲ್ಲ ರಕ್ಷಿತಾಗೆ ವಿಶ್ ಮಾಡಿದ್ದಾರೆ. ಕೇಕ್ ಕಟ್ ಮಾಡಿ, ರಕ್ಷಿತಾ ಬರ್ತ್‌ಡೇ ಸೆಲೆಬ್ರೇಟ್ ಮಾಡಿರುವ ನಟ, ನಿರ್ದೇಶಕ ಪ್ರೇಮ್, ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೋ ಹಾಕುವ ಮೂಲಕ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ನಾನು ನಿನ್ನನ್ನು ಹೇಗೆ ವಿವರಿಸಬಲ್ಲೆ..? ಸ್ನೇಹಿತೆ, ಪ್ರೇಮಿ, ಹೆಂಡತಿ ಅಥವಾ ತಾಯಿ..? ನಾನು...

ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡಲಿದ್ದಾರೆ ಸನ್ನಿ..!

ಈ ಮೊದಲು ಡಿ.ಕೆ ಮತ್ತು ಲವ್‌ ಯೂ ಆಲಿಯಾ ಸಿನಿಮಾದಲ್ಲಿ ಮಾದಕ ನೃತ್ಯಕ್ಕೆ ಹೆಜ್ಜೆ ಹಾಕಿದ್ದ ನಟಿ ಸನ್ನಿ ಲಿಯೋನ್, ಇದೀಗ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುತ್ತಿದ್ದಾರೆ. ಕನ್ನಡದ ಚಾಂಪಿಯನ್ ಸಿನಿಮಾದಲ್ಲಿ ಮಾದಕ ನೃತ್ಯ ಮಾಡಲಿದ್ದಾರೆ ಸನ್ನಿ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img