ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರೋ ನಟಿ ರಾಗಿಣಿ ತಪ್ಪೇ ಮಾಡಿಲ್ಲ ಅಂತಾ ನಟಿ ತಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ನಟಿ ತಾಯಿ ಈ ಪ್ರಕರಣದಲ್ಲಿ ನನ್ನ ಮಗಳದ್ದು ಯಾವುದೇ ತಪ್ಪಿಲ್ಲ. ಸುಮ್ಮನೇ ಅವಳ ವಿರುದ್ಧ ಆರೋಪ ಹೊರಿಸಲಾಗಿದೆ.ಶೀಘ್ರದಲ್ಲೇ ನನ್ನ ಮಗಳು ಆರೋಪಮುಕ್ತಳಾಗಿ ಹೊರಬರ್ತಾಳೆ ಎಂಬ ನಂಬಿಕೆ ಇದೆ ಅಂತಾ ಹೇಳಿದ್ರು.
...
ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ಜಾಲ ಪ್ರಕರಣ ಸಂಬಂಧ ಸದ್ಯ ಸಿಸಿಬಿ ಕಚೇರಿಯಲ್ಲಿರೋ ಚಂದನವನದ ತುಪ್ಪದ ಬೆಡಗಿ ರಾಗಿಣಿಗೆ ಸಿಸಿಬಿ ವಿಚಾರಣೆ ಬಿಸಿಕೆಂಡವಾಗಿ ಪರಿಣಮಿಸಿದೆ.
ಯಲಹಂಕದಲ್ಲಿರುವ ರಾಗಿಣಿ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ನಟಿಯನ್ನ ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕೊಂಡೊಯ್ದಿದ್ದರು. ಈ ವೇಳೆ ವಿಕ್ಟರಿ ಸಿಂಬಲ್ ತೋರಿಸಿ ಕಾರ್ ಹತ್ತಿದ್ದ ರಾಗಿಣಿ...
ಸೋನೂ ಸೂದ್.. ಬಾಲಿವುಡ್, ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್ನಲ್ಲಿ ಖಳನಾಯಕನ ಪಾತ್ರದಲ್ಲಿ ಮಿಂಚಿದ ನಾಯಕ. ಆದ್ರೆ ನಿಜ ಜೀವನದಲ್ಲಿ ಮಾತ್ರ ರಿಯಲ್ ಹೀರೋ. ಲಾಕ್ಡೌನ್ ಟೈಮ್ನಲ್ಲಿ ಬಡಬಗ್ಗರಿಗೆ, ಅಸಹಾಯಕರಿಗೆ ಸಹಾಯ ಮಾಡಲು ಶುರುಮಾಡಿದ ಸೋನು ಇಂದಿಗೂ ಕೂಡ ಹಲವರ ನೆರವಿಗೆ ಧಾವಿಸುತ್ತಿದ್ದಾರೆ. ಕರ್ನಾಟಕ ಜನರಿಗೂ ಕೂಡ ಸೋನುಸೂದ್ ಸಹಾಯ ಮಾಡಿದ್ದಾರೆ.
https://youtu.be/VgI2D1DUJgs
ಪುಸ್ತಕ, ಬಟ್ಟೆ, ಧವಸ ಧಾನ್ಯ ದಾನದಿಂದ...
ಸ್ಯಾಂಡಲ್ವುಡ್ನಲ್ಲಿ ಸಂಚಲನವನ್ನೇ ಸೃಷ್ಟಿಸಿರೋ ಡ್ರಗ್ ಮಾಫಿಯಾ ಇದೀಗ ಅನೇಕರ ನಿದ್ದೆಗೆಡಿಸಿಸಿದೆ. ಡ್ರಗ್ ಮಾಫಿಯಾ ಸಂಬಂಧ ಹೇಳಿಕೆ ನೀಡಿದ್ದ ಇಂದ್ರಜಿತ್ ಲಂಕೇಶ್ ಮೂರನೇ ಬಾರಿಗೆ ಸಿಸಿಬಿ ವಿಚಾರಣೆಗೆ ಹಾಜರಾದ್ರು.
ವಿಚಾರಣೆ ಬಳಿಕ ಮಾತನಾಡಿದ ಅವ್ರು, ಡ್ರಗ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್ನ ಕೆಲ ಕಲಾವಿದರು ಇರೋದು ನಿಜ. ಹೀಗಾಗಿ ನಾನು ಮೆಸೆಂಜರ್ ರೀತಿಯಲ್ಲಿ ಕೆಲಸ ಮಾಡ್ತಿದ್ದೇನೆ. ಮೆಸೆಂಜರ್ನ್ನ ಕೊಲ್ಲುವ...
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಭರ್ಜರಿ ಚರ್ಚೆ, ಆರೋಪ, ಪ್ರತ್ಯಾರೋಪ ನಡೆಯುತ್ತಿದೆ. ಈಗಾಗಲೇ ಇಂದ್ರಜೀತ್ ಲಂಕೇಶ್ ವಿಚಾರಣೆ ನಡೆದಿದ್ದು, ಪುರಾವೆ ನೀಡಿದ್ದೇನೆ, ಸಿಸಿಬಿ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ.
https://youtu.be/Ww4kaZI3iYQ
ಇನ್ನು ನಿನ್ನೆ ನಟಿ ರಾಗಿಣಿ ಪ್ರಿಯಕರ ರವಿಶಂಕರ್ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಆತ ರಾಗಿಣಿ ಹೆಸರು ಹೇಳಿದ್ದಕ್ಕಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟೀಸ್...
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಹಲವರ ಬಗ್ಗೆ ಪ್ರಶ್ನೆಗಳ ಸುರಿಮಳೆ ಸುರಿಯುತ್ತಿದೆ. ಹಲವು ನಟ ನಟಿಯರು ತಮ್ಮ ತಮ್ಮ ಅನಿಸಿಕೆ ಅಭಿಪ್ರಾಯವನ್ನ ಹೇಳುತ್ತಿದ್ದಾರೆ. ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಎಲ್ಲಿ ನೋಡಿದರಲ್ಲಿ ಸ್ಯಾಂಡಲ್ವುಡ್ ಡ್ರಗ್ ಮಾಫಿಯಾದೇ ಸುದ್ದಿ. ಆದ್ರೆ ನಟ ಚೇತನ್ ಅಹಿಂಸಾ ಅವರು ಡಿಫ್ರೆಂಟ್ ಆಗಿ ತಮ್ಮ ಇನ್ಸ್ಟಾಗ್ರಾಂ...
ಕರೊನಾ ಭೀತಿ ನಡುವೆಯೇ ಜೆಇಇ ಪರೀಕ್ಷೆ ಕರೊನಾ ಮಹಾಮಾರಿ ಹರಡುವ ಆತಂಕದ ನಡುವೆಯೇ ರಾಜ್ಯದಲ್ಲಿ ಜೆಇಇ ಪರೀಕ್ಷೆ ಅಭ್ಯರ್ಥಿಗಳು ಹಾಜರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಸೆಪ್ಟೆಂಬರ್ 1ರಿಂದ 6ರವರೆಗೂ ರಾಜ್ಯದಲ್ಲಿ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ಈ ಸಂಬಂಧ ಪ್ರತಿಕ್ರಯಿಸಿದ ಡಿಸಿಎಂ ಅಶ್ವತ್ಥ ನಾರಾಯಣ್.. ರಾಜ್ಯದಲ್ಲಿ ಒಟ್ಟು 33...
ಜಿಎಸ್ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...
ಅಮಾಯಕರನ್ನು ಬಂಧಿಸಿದ್ದಲ್ಲಿ ಬಿಟ್ಟುಬಿಡಿ ಎಂಬ ಮಾತಿಗೆ ವಿರೋಧಿಸಿರುವ ಬಿ ವೈ ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನ ಗಲಭೆ ಕುರಿತಂತೆ ಒಂದು ಜವಾಬ್ದಾರಿ ವಿರೋಧ ಪಕ್ಷದಂತೆ ನಡೆದು ಕೊಳ್ಳುವುದನ್ನು ಬಿಟ್ಟು ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡಿಕೊಂಡಂತೆ ಕಾಂಗ್ರೆಸ್ ವರ್ತಿಸುತ್ತಿದೆ. ಅಮಾಯಕರನ್ನು ಬಿಟ್ಟುಬಿಡಿ, ಕೈ ಮುಖಂಡರನ್ನು ವಿಚಾರಣೆಗೆ...
ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಪ್ರಕರಣದ ಬಗ್ಗೆ ಕೆಲ ಟ್ರೋಲ್ಗಳಾಗುತ್ತಿದ್ದು, ಅದರಲ್ಲಿ ಆರೋಪಿಯೊಬ್ಬನ ಸಹೋದರಿ ಕೊತ್ತಂಬರಿ ಸೊಪ್ಪಿನ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಟ್ರೋಲ್ ಮಾಡಲಾಗುತ್ತಿದೆ. ಈ ಬಗ್ಗೆ ಸ್ಯಾಂಡಲ್ವುಡ್ ಸೆಲೆಬ್ರಿಟಿ ಕವಿರಾಜ್ ತಮ್ಮ ಫೇಸ್ಬುಕ್ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೆಳಗಿನಂತೆ ಬರೆದಿರುವ ಕವಿರಾಜ್ ಟ್ರೋಲ್ಗಳ ಬಗ್ಗೆ ತೀವ್ರ...