Saturday, March 14, 2026

sandalwood film industry

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ ನಿಧನ..!

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ (90)ಅಮೇರಿಕದ ನ್ಯೂಜರ್ಸಿಯಲ್ಲಿ ನಿಧನರಾಗಿದ್ದಾರೆ. https://youtu.be/az_SJG7Hosw 80 ವರ್ಷಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸೇವೆಗೈದು ಪ್ರಖ್ಯಾತರೆನ್ನಿಸಿದ್ದ ಜಸ್‌ರಾಜ್ ದೇಶ ವಿದೇಶಗಳಲ್ಲೂ ಫೇಮಸ್‌ ಆಗಿದ್ರು. https://youtu.be/kD29ezoLm0I ಚಿಕ್ಕ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದ ಜಸ್‌ರಾಜ್‌ರನ್ನ ಅವರ ತಂದೆ ತಬಲಾ ಕ್ಲಾಸ್‌ಗೆ ಹಾಕಿದ್ದರು. ಈ ವೇಳೆ ಇವರು ಮಾಡಿದ್ದ ತಪ್ಪಿಗೆ ಗುರುಗಳು ಬೈಯ್ದಿದ್ದಕ್ಕಾಗಿ...

ಅಂತೂ ಇಂತೂ ವಿಲನ್ ಸರ್ಪ್ರೈಸ್ ರಿವೀಲ್ ಮಾಡಿದ ರಾಕಿಂಗ್ ಸ್ಟಾರ್..!

ಕೊರೊನಾ ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ, ಕೆಲ ದಿನಗಳ ಹಿಂದೆ ತೀವ್ರ ಅಸ್ವಸ್ಥರಾಗಿದ್ದರು. ಆದ್ರೆ ಎಸ್‌ಪಿಬಿಗಾಗಿ ಇಡೀ ದೇಶವೇ ಪ್ರಾರ್ಥಿಸಿದ್ದು, ಸದ್ಯ ಎಸ್‌ಪಿಬಿ ಆರೋಗ್ಯವಾಗಿದ್ದಾರೆ. ಈ ಬಗ್ಗೆ ಟ್ವೀಟರ್‌ನಲ್ಲಿ ವೀಡಿಯೋ ಅಪ್ಲೋಡ್ ಮಾಡಿರುವ ಸೂಪರ್‌ಸ್ಟಾರ್ ರಜನಿಕಾಂತ್, ಎಸ್‌ಪಿಬಿ ಡೇಂಜರ್ ಝೋನ್‌ನಿಂದ ಪಾರಾಗಿದ್ದು ಖುಷಿ ತಂದಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ....

ಮಿಸ್ಸಿಂಗ್ ಯುವರ್ ವಿಶಸ್ ಚಿರು ಮಗನೇ: ಅರ್ಜುನ್ ಭಾವನಾತ್ಮಕ ಪೋಸ್ಟ್..!

ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿರುವ ನಟ ಅರ್ಜುನ್ ಸರ್ಜಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಇಂದು ಅರ್ಜುನ್ ಸರ್ಜಾ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಚಿರಂಜೀವಿ ಸರ್ಜಾ ಇಲ್ಲದ ಕಾರಣ ಬೇಸರ ವ್ಯಕ್ತಪಡಿಸಿರುವ ಅರ್ಜುನ್ ಸರ್ಜಾ, ಚಿರು ಫೋಟೋ ಜೊತೆ ಐ ಆ್ಯಮ್ ಮಿಸ್ಸಿಂಗ್ ಮೈ ಸ್ವೀಟೆಸ್ಟ್ ಬಾಯ್ ಆನ್ ಮೈ ಬರ್ತ್‌ಡೇ. ಮಿಸ್ಸಿಂಗ್...

ನಟ ಶಶಿಕುಮಾರ್ ಪುತ್ರ ಸುಪ್ರೀಂ ಅವರ ಸೀತಾಯಣ ಸಿನಿಮಾ, ಏನಿದರ ಸ್ಪೆಷಲ್..?

ಸುಪ್ರೀಂ ಹೀರೋ ಶಶಿಕುಮಾರ್ ಮಗ ಯಂಗ್ ಸುಪ್ರೀಂ ಅಕ್ಷಿತ್ ಶಶಿಕುಮಾರ್ ಅವರನ್ನು ನಾಯಕ ನಟನಾಗಿ ಪರಿಚಯಿಸುತ್ತ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣ ಹೊಂದಿರುವ ಸೀತಾಯಣ ಚಿತ್ರ ಸಂಪೂರ್ಣ ಬಿಡುಗಡೆ ತಯಾರಿಯಲ್ಲಿದೆ. ಡಬ್ಬಿಂಗ್ ರಿರೆಕಾರ್ಡಿಂಗ್ ಕೆಲಸಗಳನ್ನ ಪೂರ್ತಿಯಾಗಿ ಮುಗಿಸಿಕೊಂಡು ಈ ಚಿತ್ರಕ್ಕೆ ಸಂಬಂಧಪಟ್ಟ ಡಿಟಿಎಸ್‌ ಫೈನಲ್ ಮಿಕ್ಸಿಂಗ್ ಕೆಲಸಗಳು ಪ್ರಸ್ತುತ ರಾಜೇಶ್ ರಾಮ್‌ನಾಥ್ ಸ್ಟುಡಿಯೋದಲ್ಲಿ...

ಗುಡ್‌ ನ್ಯೂಸ್ ಕೊಟ್ಟ ಕರೀನಾ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೈಫ್ ದಂಪತಿ..

ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ ಮೂಲಕ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ...

ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳ ಕೃಷ್ಣ ಜನ್ಮಾಷ್ಠಮಿ ಹೇಗಿತ್ತು ಗೊತ್ತಾ..?

ಈ ಬಾರಿಯ ಕೃಷ್ಣ ಜನ್ಮಾಷ್ಠಮಿಯನ್ನು ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಸಖತ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ತಮ್ಮ ಪುಟ್ಟ ಪುಟ್ಟ ಮಕ್ಕಳಿಗೆ ಕೃಷ್ಣ ರಾಧೆಯರ ವೇಷ ತೊಡಿಸಿ, ಸಂಭ್ರಮಿಸಿದ್ದಾರೆ. https://youtu.be/WgfNwPCyi9E ಐರಾ ಮತ್ತು ಆಕೆಯ ಸಹೋದರನ್ನು ರಾಧಾ ಕೃಷ್ಣರಾಗಿ ಸಿಂಗರಿಸಿದ ರಾಧಿಕಾ ಪಂಡಿತ್, ಇನ್‌ಸ್ಟಾಗ್ರಾಮ್‌ನಲ್ಲಿ ಆ ಫೋಟೋವನ್ನ ಶೇರ್ ಮಾಡಿಕೊಂಡಿದ್ದಾರೆ. ಐರಾ ಸಹೋದರನಿಗೆ ಇದು ಮೊದಲ ಕೃಷ್ಣಾಷ್ಠಮಿಯಾಗಿದ್ದು, ಹೋದ...

ಫೇಸ್‌ಬುಕ್‌ ಲೈವ್ ಬಳಿಕ ನಟಿ ಅನುಪಮಾ ಆತ್ಮಹತ್ಯೆ..!

ನಿನ್ನೆ ತಾನೇ ಹಿಂದಿ ಧಾರಾವಾಹಿ ನಟ ಆತ್ಮಹತ್ಯೆಗೆ ಶರಣಾಗಿದ್ದು, ಇಂದು ಭೋಜ್‌ಪುರಿ ನಟಿ ಅನುಪಮ ಪಾಠಕ್(40) ಎಂಬುವವರು ಫೇಸ್‌ಬುಕ್ ಲೈವ್‌ಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. https://youtu.be/1yrKY34dGFw ಸಾವಿಗೆ ಶರಣಾಗುವ ಮುನ್ನ ಫೇಸ್‌ಬುಕ್ ಲೈವ್‌ಗೆ ಬಂದಿದ್ದ ಅನುಪಮ, ನಾನು ಎಲ್ಲರಿಂದ ಮೋಸಕ್ಕೆ ಒಳಗಾಗಿದ್ದೇನೆ. ನನಗೆ ಎಲ್ಲರ ಮೇಲೆ ನಂಬಿಕೆ ಹೊರಟುಹೋಗಿದೆ ಎಂದು ಹೇಳಿದ್ದರು. ಅಲ್ಲದೇ ನಿಮ್ಮ ಸಮಸ್ಯೆಯನ್ನು...

ಪುಸ್ತಕ ಹಿಡಿದ ಐರಾ, ತರಕಾರಿ ಮಾರಾಟಗಾರನಾದ ನಟ, ರೈತನಿಗೆ ದೊಡ್ಡ ಗಿಫ್ಟ್ ನೀಡಿದ ಸೋನುಸೂದ್.!

ಕೊರೊನಾ, ಲಾಕ್‌ಡೌನ್ ಎಫೆಕ್ಟ್ ನಿಂದ ಜನ ತತ್ತರಿಸಿ ಹೋಗಿದ್ದಾರೆ. ದುಡಿಮೆ ಇಲ್ಲದೇ ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಸಿನಿ ಇಂಡಸ್ಟ್ರಿಯಲ್ಲಿ ಕೆಲಸ ಮಾಡುವವರೆಲ್ಲ ತರಕಾರಿ ದಿನಸಿ ಮಾರಿ ಜೀವನ ನಡೆಸಲು ಮುಂದಾಗಿದ್ದಾರೆ. ನಟ ಅಕ್ಷಯ್ ಕುಮಾರ್ ಜೊತೆ ಸೂರ್ಯವಂಶಿ ಸಿನಿಮಾದಲ್ಲಿ ಕೆಲಸ ಮಾಡಿದ್ದ ನಟ ಕಾರ್ತಿಕ್ ಸಾಹೋ ತರಕಾರಿ ಮಾರಿ ಜೀವನ ನಡೆಸುತ್ತಿದ್ದಾರೆ....

ಶ್ರೇಯಾ ಘೋಷಾಲ್ ಲೈಫ್ ಸ್ಟೋರಿ: ಹಲವು ಯುವ ಸಂಗೀತಗಾರರಿಗೆ ಈಕೆ ಮಾದರಿ.

ಶ್ರೇಯಾ ಘೋಷಾಲ್.. ಭಾರತದ ಅತ್ಯುತ್ತಮ ಹಾಡುಗಾರರಲ್ಲಿ ಒಬ್ಬರಾಗಿರುವ ಶ್ರೇಯಾ, ಹಲವರ ಫೆವರಿಟ್ ಸಿಂಗರ್. ಈಕೆಯ ಕಂಠಕ್ಕೆ ಮಾರುಹೋಗದವರಿಲ್ಲ. ಸಂಗೀತವನ್ನ ಇಷ್ಟಪಡದವರು ಈ ಭೂಮಿ ಮೇಲೆಯೇ ಇಲ್ಲ. ಅಂಥವರು ಇದ್ರು ಕೂಡಾ ಶ್ರೇಯಾ ಘೋಷಾಲ್ ಹಾಡು ಕೇಳಿಯಾದ್ರೂ ಸಂಗೀತವನ್ನ ಪ್ರೀತಿಯೋಕ್ಕೆ ಶುರು ಮಾಡ್ತಾರೆ. ಅಂಥ ಶಕ್ತಿ ಶ್ರೇಯಾ ಕಂಠದಲ್ಲಿದೆ. ಮಾರ್ಚ್ 12, 1984ರಲ್ಲಿ ಪಶ್ಚಿಮ ಬಂಗಾಲದ ಬೆರಹಂಪುರ್...

ಗಾಯಕ ಸೋನು ನಿಗಮ್ ಸಿನಿ ಜರ್ನಿ, ಲೈಫ್‌ ಸ್ಟೋರಿ..

ನಾವಿವತ್ತು ಪ್ರಖ್ಯಾತ ಗಾಯಕ ಸೋನು ನಿಗಮ್ ಅವರ ಸಿನಿ ಜರ್ನಿ, ಲೈಫ್‌ ಸ್ಟೋರಿಯನ್ನ ಹೇಳಲಿದ್ದೇವೆ. ಸೋನು ನಿಗಮ್, ಮೊದ ಮೊದಲು ಬಾಲಿವುಡ್‌ನಲ್ಲಿ ತನ್ನದೇ ಛಾಪು ಮೂಡಿಸಿದ ಈ ಗಾಯಕ, ನಂತರ ಎಲ್ಲ ಭಾಷೆಗಳಲ್ಲೂ ಹಾಡು ಹೇಳಿ ಸೈ ಎನ್ನಿಸಿಕೊಂಡರು. ಹಿಂದಿ, ತೆಲಗು, ತಮಿಳು, ಮಲಯಾಳಂ, ಕನ್ನಡ, ಹರಿಯಾಣ್ವಿ, ಮರಾಠಿ, ಬೆಂಗಾಲಿ ಹೀಗೆ ಸುಮಾರು ಭಾಷೆಯ ಹಾಡುಗಳಿಗೆ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img