Saturday, August 15, 2026

sandalwood film

ಮಗುವಿಗೆ “ವಿಕ್ರಾಂತ್” ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..!

https://www.youtube.com/watch?v=XHtP8bD_q6M ಮಗುವಿಗೆ "ವಿಕ್ರಾಂತ್" ಹೆಸರಿಟ್ಟ ಕಿಚ್ಚನ ಅಪ್ಪಟ ಅಭಿಮಾನಿ..! ವಿಕ್ರಾಂತ್ ರೋಣ..ಈ ಹೆಸರಿನಲ್ಲೇ ಒಂದು ಗತ್ತಿದೆ. ಈ ಸಿನಿಮಾದಲ್ಲಿ ನಟಿಸಿರೋ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳ ಅಭಿಮಾನ ಇದೆ. ಕನ್ನಡ ಚಿತ್ರರಂಗದಲ್ಲಿ ಅಷ್ಟೇ ಅಲ್ಲದೇ ಪರಭಾಷೆಗಳಲ್ಲೂ ಸಖತ್ ಸೌಂಡ್ ಮಾಡ್ತಿರೋ ವಿಕ್ರಾಂತ್ ರೋಣನನ್ನ ಬಿಗ್ ಸ್ಕಿçÃನ್ ಮೇಲೆ ನೋಡೋದಕ್ಕೆ ಅಭಿಮಾನಿಗಳೆಲ್ಲರೂ ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಅನೂಪ್...

“ವಿಕ್ರಾಂತ್ ರೋಣ”ನಿಗೆ ಬಿಗ್‌ಬಿ ಫುಲ್ ಫಿದಾ..!

https://www.youtube.com/watch?v=s6-EoJgEZa4 ಬಾದ್‌ಶಾ ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಟ್ರೈಲರ್ಗೆ ಎಲ್ಲಾ ಕಡೆಯಿಂದಲೂ ಮೆಚ್ಚುಗೆ ವ್ಯಕ್ತವಾಗ್ತಿದೆ. ಅದ್ರಂತೆ ಇದೀಗ ರೋಣನ ಟ್ರೈಲರ್ ಗೆ ಬಿಗ್ ಬಲ ಸಿಕ್ಕಿದೆ. ಏನದು ಅಂತೀರಾ, ಹೌದು, ವಿಕ್ರಾಂತ್ ರೋಣ ಟ್ರೈಲರ್ ನೋಡಿದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಫುಲ್ ಫಿದಾ ಆಗಿದ್ದಾರೆ. ಸುದೀಪ್ ವಿಕ್ರಾಂತ್ ರೋಣನನ್ನು ನೋಡಿ...

“ಮಾರ್ಟಿನ್”ಗೆ ಎದುರಾಳಿಯಾದ ಬಾಲಿವುಡ್ ತಂಗಬಲ್ಲಿ..!

https://www.youtube.com/watch?v=Bgcy5a451OA ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಮಾರ್ಟಿನ್ ಸಿನಿಮಾ ಅಪ್ಡೇಟ್‌ಗಾಗಿ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಕೆಜಿಎಫ್-2, 777 ಚಾರ್ಲಿ ಸಿನಿಮಾ ಹವಾ ನಡೀತಾಯಿದ್ದು, ಮುಂದಿನ ದಿನಗಳಲ್ಲಿ ಯಾವ ಹೀರೋ ಸಿನಿಮಾ ರಿಲೀಸಾಗ್ಬೋದು ಅಂತ ಎದುರುನೋಡ್ತಿದ್ದಾರೆ. ಹಾಗೇ ನೋಡೋದಾದರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿರೋ ಸಿನಿಮಾವಾಗಿದೆ....
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img