Sunday, September 8, 2024

sandalwood news

“ಗೌರಿ” ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ

Movie News: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ "ಗೌರಿ" ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್ ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. ನಾಯಕ ಸಮರ್ಜಿತ್ ಹಾಗೂ...

ಸೆಟ್ಟೇರಿತು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು‌ನಿರೀಕ್ಷಿತ ‘ಟಾಕ್ಸಿಕ್’

Sandalwood News: ತಮ್ಮ ಹಲವು ಚಿತ್ರಗಳಿಗೆ ಕೆಲಸ ಮಾಡಿರೋ ಸೆಟ್ ಆಫೀಸರ್ ಕೈಯಲ್ಲಿ ಯಶ್ ಇಂದು ತಮ್ಮ ಪ್ಯಾನ್ ವರ್ಲ್ಡ್ ಚಿತ್ರ ಟಾಕ್ಸಿಕ್ ಚಿತ್ರದ ಮುಹೂರ್ತಕ್ಕೆ ಕ್ಲ್ಯಾಪ್ ಮಾಡಿಸಿ, ತಂತ್ರಜ್ಞರ ಹಾಗೂ ಕಾರ್ಮಿಕರ ಮೇಲೆ ತಮಗಿರೋ ಗೌರವ ಮತ್ತು ಕಾಳಜಿಯನ್ನ ತೋರಿಸಿದ್ದಾರೆ. ಇದೊಂದು ರೀತಿ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಹಬ್ಬ. ಅದ್ದೂರಿಯಾಗಿ ಸೆಟ್ಟೇರಿದ ಯಶ್...

ಬ್ಯಾಚುಲರ್ ಪಾರ್ಟಿಯಲ್ಲಿ ಸಖತ್ ಎಂಜಾಯ್ ಮಾಡಿದ ನಟಿ ಸೋನಲ್ ಮಂಥೆರೋ

Movie News: ನಟಿ ಸೋನಲ್ ಮಂಥೆರೋ ಮತ್ತು ನಿರ್ದೇಶಕ ತರುಣ್ ಸುಧೀರ್ ಆಗಸ್ಟ್ 10ರಂದು ವಿವಾಹವಾಗುತ್ತಿದ್ದು, ಈಗಾಗಲೇ ಎಲ್ಲೆಡೆ ಅವರ ವೆಡ್ಡಿಂಗ್ ಕಾರ್ಡ್ ವೈರಲ್ ಆಗಿದೆ. ಡಿಫ್ರೆಂಟ್ ಆಗಿರುವ ವೆಡ್ಡಿಂಗ್ ಕಾರ್ಡ್‌ನಿಂದಲೇ ಎಲ್ಲರ ಗಮನ ಸೆಳೆದಿರುವ ಜೋಡಿ, ಉಪಯುಕ್ತವಾಗುವ ಕಾರ್ಡ್ ರೆಡಿ ಮಾಡಿಸಿದೆ. ಈ ಕಾರ್ಡ್‌ನಲ್ಲಿ ಬುಕ್, ಪೆನ್‌, ಗಿಡದ ಬೀಜಗಳನ್ನು ಹಾಕಲಾಗಿದೆ. ಮದುವೆ ಮುಗಿದ...

Sandalwood News: ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’

Hubli News: ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ...

ರಿಯಲ್ ಪ್ರೆಗ್ನೆಂಟ್ ಆಗಿ ನಟಿಸಿದ್ದು ಹೆಮ್ಮೆ. ಆ ಕಷ್ಟ ನನಗಷ್ಟೇ ಗೊತ್ತು ಬಿಡಿ: ಮಮತಾ ರಾವುತ್

Special Story: ಸ್ಯಾಂಡಲ್‌ವುಡ್‌ ನಟಿ ಮಮತಾಾ ರಾವುತ್, ಅತ್ಯುತ್ತಮ ನಟನಾ ಕೌಶಲ್ಯ ಹೊಂದಿದ್ದರು ಕೂಡ, ಅಷ್ಟಾಗಿ ಪ್ರಸಿದ್ಧಿ ಪಡೆಯದ ನಟಿ. ಇದಕ್ಕೆ ಕಾರಣವೇನು ಅಂತಾ ನಟಿಯೇ ಹೇಳಿದ್ದಾರೆ. ನಾನು ಮಾಡಿದ ಪಾತ್ರ ಅತ್ಯುತ್ತಮವಾಗಿದ್ದರೂ ಕೂಡ, ಆ ಸಿನಿಮಾ ಅಷ್ಟು ಜನಮನ್ನಣೆ ಗಳಿಸಲಿಲ್ಲ. ಹಾಗಾಗಿ ನಾನು ಅಷ್ಟು ಪ್ರಸಿದ್ಧಿ ಪಡೆಯಲಿಲ್ಲ ಎಂದಿದ್ದಾರೆ. ತಮ್ಮ ನಟನಾಾ ಜೀವನದ...

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣದ ಡೀಟೆಲ್ ಮಾತುಕತೆ

Movie News: ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ. ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್‍ ರೈ ಮತ್ತು ‘ಡಾರ್ಲಿಂಗ್‍’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು...

ಹಲಗಲಿ ಚಿತ್ರಕ್ಕೆ ಧನಂಜಯ್ ಹೀರೋ ಡಾರ್ಲಿಂಗ್ ಜಾಗಕ್ಕೆ ಬಂದ ನಟ ರಾಕ್ಷಸ ಡಾಲಿ

Sandalwood News: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಹಲಗಲಿ ಚಿತ್ರಕ್ಕೆ ಡಾಲಿ ಧನಂಜಯ್ ನಾಯಕನಾಗಿ ಎಂಟ್ರಿ ಆಗಿದ್ದಾರೆ. ಆ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ...

ಹಂಪಿ ಎಕ್ಸ್ ಪ್ರೆಸ್ ಏರಿದ ಧರ್ಮಣ್ಣ ಕಡೂರು, ಹೊಸ ಸಿನಿಮಾ ಟೈಟಲ್ ರಿಲೀಸ್ ಮಾಡಿದ ಭಟ್ರು

Sandalwood News: ರಾಮಾ ರಾಮಾ ರೇ ಸಿನಿಮಾ ಮೂಲಕ ಸುದ್ದಿಯಾದ ಹಾಸ್ಯ ಕಲಾವಿದ ಧರ್ಮಣ್ಣ ಕಡೂರು, ಇತ್ತೀಚೆಗೆ ರಾಜಯೋಗ ಸಿನಿಮಾ ಮೂಲಕ ಜೋರು ಸದ್ದು ಮಾಡಿದ್ದರು. ಈ ಸಿನಿಮಾದಲ್ಲಿ ಧರ್ಮಣ್ಣ ಪ್ರಮುಖ ಆಕರ್ಷಣೆಯಾಗಿದ್ದರು. ಅದಕ್ಕೂ ಮುನ್ನ ಧರ್ಮಣ್ಣ ಒಂದಷ್ಟು ಸಿನಿಮಾಗಳಲ್ಲಿ ಅವರು ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ಮೂಲತಃ ಅವರು ಗ್ರಾಮೀಣ ಭಾಗದ ಪ್ರತಿಭೆ. ಅದರಲ್ಲೂ...

ಸಿಎಂ ಪಾತ್ರದಲ್ಲಿ ಶಾಸಕ ಶಿವಲಿಂಗೇಗೌಡ ;ಶೂಟಿಂಗ್ ನಲ್ಲಿ ಬ್ಯುಸಿ..!

ಹಾಸನ:  ಕಾಂಗ್ರೆಸ್ ಪಕ್ಷದ ಅರಸೀಕೆರೆ ಶಾಸಕ ಶಿವಲಿಂಗೇಗೌಡರು ರಾಜಕೀಯದಲ್ಲಿ ಮಾತ್ರವಲ್ಲದೆ ಈಗ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಒಂದು ದಿನದ ಮಟ್ಟಿಗೆ ಸಿನಿಮಾ ಶೂಟಿಂಗ್ ನಲ್ಲಿ ಸಿಎಂ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೌದು "ಇದು ನನ್ನ ಶಾಲೆ' ಎನ್ನುವ ಸಿನಿಮಾದಲ್ಲಿ ಸಿಎಂ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಶಾಸಕ ಶಿವಲಿಂಗೇಗೌಡರು ಹಾಸನದ ಅರಸೀಕೆರೆಯ ತೋಟದ ಮನೆಯಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ.ಈ ಹಿಂದೆ ನಾಟಕಗಳಲ್ಲಿ ಅಭಿನಯಿಸಿ...

ಚಿಕ್ಕಿಯ ಮೂಗುತಿ ಮೆಚ್ಚಿಕೊಂಡ ಅಪ್ಪು ಪತ್ನಿ ಅಶ್ವಿನಿ..!

ಚಿಕ್ಕಿಯ ಮೂಗುತಿ .. ಕನ್ನಡ ಚಿತ್ರರಂಗದಲ್ಲಿ ಮಹಿಳೆಯರಿಂದಲೇ ಸಿದ್ಧವಾದ ಮತ್ತೊಂದು ಮಹಿಳಾ ಪ್ರಧಾನ ಸಿನಿಮಾ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆ ಆಯಿತು. ಅಶ್ವಿನಿ ಪುನೀತ್ ರಾಜ್ ಕುಮಾರ್ ಚಿತ್ರದ ಟೀಸರ್ ನ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ದೇವಿಕಾ ಜನಿತ್ರಿ ಈ ಚಿಕ್ಕಿಯ ಮೂಗುತಿ ಹಿಂದಿನ ಶಕ್ತಿ. ವಿಶೇಷ ಅಂದರೆ ಇದೇ ಹೆಸರಿನಲ್ಲಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img