Monday, August 10, 2026

#sandalwood news #sandalwood updates

ಹುಟ್ಟುಹಬ್ಬದ ದಿನ ಕೊನೆಯುಸಿರೆಳೆದ ಎಸ್‌. ಕೆ ಭಗವಾನ್

ಹುಟ್ಟುಹಬ್ಬದ ದಿನವೇ ಎಸ್‌. ಕೆ ಭಗವಾನ್ ಕೊನೆಯುಸಿರೆಳೆದಿರುವುದು ವಿಪರ್ಯಾಸ. ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಭಗವಾನ್ ಅವರನ್ನು ಕೆಲ ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾನ ನಿಧನರಾಗಿದ್ದಾರೆ.ಭಗವಾನ್ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ್ದ ಶಿವಣ್ಣ "ಅವರು ನಮ್ಮ ತಂದೆ ಸಮಾನರಾಗಿದ್ದರು. ನಮ್ಮ ಕುಟುಂಬದ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img