Friday, March 14, 2025

sandalwood news

ಮದುವೆಯಾದ್ರಾ ? ನರೇಶ್ ಮತ್ತು ಪವಿತ್ರಾ ಲೋಕೇಶ್

ವಿಕ್ಷಕರೆ ನಿಮಗೆಲ್ಲ ಗೊತ್ತಿರುವ ಹಾಗೆ ತೆಲುಗು ನಟ ನರೇಶ್ ಮತ್ತು ಸ್ಯಾಂಡಲ್ ವಿಡ್ ನಟಿ ಪವಿತ್ರ ಲೋಕೇಶ್ ನಡುವೆ ಪ್ರೇಮಾಂಕುರವಾಗಿದ್ದು. ಇಬ್ಬರ ನಡುವೆ ಪ್ರೇಮವಅಗಿರುವ ವಿಷಯ ತಿಳಿದ ನರೇಶ್ ಮೂರನೆ ಪತ್ನಿ ರಮ್ಯಾರಗಪತಿಯವರು ನರೇಶ್ ಮತ್ತು ಪವಿತ್ರಾ ಲೋಕೇಶ ಮೇಲೆ ಹಲ್ಲೆಯನ್ನು ಮಾಡಿದ್ದರು . ನಂತರದ ಕೆಲವು ದಿನಗಳಲ್ಲಿ ಇಬ್ಬರು ಬೆಂಗಳೂರಿನ ಖಾಸಗಿ ಹೋಟಿಲ್ನಲ್ಲಿ ...

“ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್

ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್  ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ.  ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ.  ಟೀಸರ್ ಚೆನ್ನಾಗಿದೆ. ಇನ್ನು,...

ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ‘ಅನುಭವ’ ಚಿತ್ರದ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಅಭಿನಯ ಅವರಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಹೈ ಕೋರ್ಟ್ ಆದೇಶ ಹೊರಡಿಸಿದೆ. ಕುಟುಂಬದ ಜೊತೆ ಸೇರಿ ವರದಕ್ಷಿಣೆಗಾಗಿ ಅತ್ತಿಗೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆರೋಪದ ಮೇಲೆ ಹೈಕೋರ್ಟ್ ನ್ಯಾ. ಹೆಷ್.ಬಿ ಪ್ರಭಾಕರ್ ಶಾಸ್ತ್ರಿ  ಅವರ ಏಕಸದಸ್ಯ ಪೀಠವು 2 ವರ್ಷ ಜೈಲು...

ಸಾಹಸ ಸಿಂಹ ವಿಷ್ಣುವರ್ಧನ್ ಹೊಸ ಮನೆಯೆ ಅದ್ದೂರಿ ಗೃಹ ಪ್ರವೇಶ

ಬೆಂಗಳೂರು: ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಅವರ ಮನೆ ಗೃಹ ಪ್ರವೇಶ ಅದ್ದೂರಿಯಾಗಿ ನೆರವೇರಿದ್ದು, ಮನೆಗೆ ‘ವಲ್ಮೀಕ’ ಎಂದು ಹೆಸರಿಟಿದ್ದಾರೆ. ಕಳೆದ ಮೂರು ವರ್ಷದಿಂದ ಮನೆಯ ನಿರ್ಮಾಣ ಕಾರ್ಯ ನಡೆಯುತ್ತಿತ್ತು, ಈಗ ಸಂಭ್ರಮದಿಂದ ಗೃಹ ಪ್ರವೆಶ ಮಾಡಿದ್ದಾರೆ. ವಿಷ್ಣುದಾದ ಬಾಳಿ ಬದುಕಿದ ಮನೆ ಈಗ ಹೊಸ ಲುಕ್ ನಲ್ಲಿ ಮಿಂಚುತ್ತಿದೆ. ಭಾರತಿ ವಿಷ್ಣುವರ್ಧನ್,  ವಿಷ್ಣು...

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ..!

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

ಕುತೂಹಲ ಮೂಡಿಸಿದ “ಗಿರ್ಕಿ” ಟ್ರೇಲರ್..!

https://www.youtube.com/watch?v=WqrwQ9kVPMU ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ. ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ "ಗಿರ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ವೀರೇಶ್ ಪಿ.ಎಂ ನಿರ್ದೇಶನ ಮಾಡಿದ್ದಾರೆ. ನಾನು ಕಲಾವಿದನಾಗಿ ಬಂದ ದಿನದಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಅಪಾರ....

ಬಿಡುಗಡೆಯಾಯ್ತು ‘ಬೈರಾಗಿ’ಯ ಗ್ರಹಣ ಹಾಡು..!

https://www.youtube.com/watch?v=ycosQ67sqe4 ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ. ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

‘೭೭೭ ಚಾರ್ಲಿ’ ಸಿನಿಮಾ ಸೀಕ್ವೆಲ್‌ಗೆ ನಾಯಕಿ ಯಾರು ಗೊತ್ತಾ?

https://www.youtube.com/watch?v=ZtHU4-JK3gI '777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...
- Advertisement -spot_img

Latest News

ಡಿಕೆಶಿ ಭೇಟಿ ಮಾಡಿದ ವಿಜಯೇಂದ್ರ ಆಪ್ತ ರೇಣುಕಾಚಾರ್ಯ: ಇದೀಗ ವಿಜಯೇಂದ್ರ ಆಪ್ತರ ನಡೆ ಕಾಂಗ್ರೆಸ್ ಕಡೆ..?

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಾಗಿ 5 ವರ್ಷ ಪೂರೈಸಿದೆ. ಈ ಕಾರಣಕ್ಕೆ ತಮ್ಮ ಆಪ್ತರನ್ನು ಕರೆದು, ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ  ಸಿಎಂ...
- Advertisement -spot_img