Monday, May 11, 2026

sandalwood news

First look: “ಜೋಗ್ 101” ಚಿತ್ರದಲ್ಲಿ ವಿಜಯ ರಾಘವೇಂದ್ರ .

ಸ್ಯಾಂಡಲ್ ವುಡ್: ನಟ ಚಿನ್ನಾರಿ ಮುತ್ತಾ ವಿಜಯ್ ರಾಘವೇಂದ್ರ ಅಭಿನಯದ ಜೋಗ್ 101 ಚಿತ್ರ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ  ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯ ಆಗಿದೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ "ಜೋಗ್ 101" ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ...

Film news: ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ “ಗನ್ಸ್ ಅಂಡ್ ರೋಸಸ್”ಚಿತ್ರದ ನಾಯಕ

ಸಿನಿಮಾ ಸುದ್ದಿ : ಸುಮಾರು ವರ್ಷಗಳಿಂದ ಕನ್ನಡದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ " ಗನ್ಸ್ ಅಂಡ್ ರೋಸಸ್" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರರಂಗದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ...

Trailer launch: ಸಚಿವರಿಂದ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಟ್ರೇಲರ್ ಬಿಡುಗಡೆ

 ಸ್ಯಾಂಡಲ್ ವುಡ್ : ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಸಚಿವ ಹೆಚ್ ಸಿ ಮಹದೇವಪ್ಪ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿರಿಯ ನಿರ್ದೇಶಕ ಎಸ್ ನಾರಾಯಣ್ ಹಾಗೂ ಮುಖ್ಯ ಮಂತ್ರಿಗಳ ಮಾಧ್ಯಮ...

“Chef ಚಿದಂಬರ” ನಿಗೆ ನುರಿತ ಬಾಣಸಿಗರಿಂದ ತರಬೇತಿ.

ಸಿನಿಮಾ ಸುದ್ದಿ: ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ "chef ಚಿದಂಬರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ. ಅನಿರುದ್ದ್ ಈ ಚಿತ್ರದಲ್ಲಿ "chef" ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಭೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು...

Film story: ಒಂದು ಶಿಕಾರಿಯ ಕಥೆ ಚಿತ್ರದ ನಿರ್ದೇಶಕರ ಹೊಸ ಸಿನಿಮಾ ‘ವಸಂತಕಾಲದ ಹೂಗಳು’

ಸಿನಿಮಾ ಸುದ್ದಿ: ಪ್ರಮೋದ್ ಶೆಟ್ಟಿ ನಟನೆಯ ಸಚಿನ್ ಶೆಟ್ಟಿ ರಚಿಸಿ, ನಿರ್ದೇಶಿಸಿದ ಒಂದು ಶಿಕಾರಿಯ ಕಥೆ ಚಿತ್ರ 2020 ರಲ್ಲಿ ಬಿಡುಗಡೆಯಾಗಿ ತನ್ನ ಸಸ್ಪೆನ್ಸ್ ಕಥಾನಿರೂಪಣೆಯಿಂದ ಜನರ ಮನಗೆದ್ದಿತ್ತು. ಈ ಚಿತ್ರದ ನಿರ್ದೇಶಕರ ಮುಂದಿನ ಚಿತ್ರ ಅನೌನ್ಸ್ ಆಗಿದ್ದು, ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ ಈ ಬಾರಿ ಟೀನೇಜ್...

Sandalwood: ಮನಮೋಹಕವಾಗಿದೆ “ಮಾರಕಾಸ್ತ್ರ” ಚಿತ್ರದ “ಗ್ಲಾಮರು ಗಾಡಿ” ಹಾಡು. .

ಸಿನಿಮಾ ಸುದ್ದಿ :ನಟರಾಜ್ ಅವರು ಅರ್ಪಿಸುವ, ಕೋಮಲ ನಟರಾಜ್ ನಿರ್ಮಿಸಿರುವ "ಮಾರಕಾಸ್ತ್ರ" ಚಿತ್ರಕ್ಕಾಗಿ ಮಂಜು ಕವಿ ಬರೆದು, ಸಂಗೀತ ಸಂಯೋಜಿಸಿರುವ "ಗ್ಲಾಮರು ಗಾಡಿ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಅನನ್ಯ ಭಟ್ ಹಾಡಿರುವ ಈ‌ ಹಾಡು A2 music ಮೂಲಕ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಹೀನಾ ಎಂ ಪಂಚಾಲ್ ಈ ಹಾಡಿಗೆ ಹೆಜ್ಜೆ...

Film news: ಶ್ರೀಕ್ಷೇತ್ರ ಕಾಳಹಸ್ತಿಯಲ್ಲಿ ಆರಂಭವಾಯಿತು ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ

ಸಿನಿಮಾ ಸುದ್ದಿ : ಶಿವನ ಅಚಲ ಭಕ್ತನಾದ ಕಣ್ಣಪ್ಪನ ಕಾಲಾತೀತ ಕಥೆಯು ಯುಗಯುಗಗಳಿಂದಲೂ ಭಾರತೀಯ ಮನಸ್ಸುಗಳಲ್ಲಿ ಅಚ್ಚಳಿಯದೇ ಉಳಿದಿದೆ. ಕಣ್ಣಪ್ಪನ ಕಥೆಯು ಮತ್ತೊಮ್ಮೆ ಬೆಳ್ಳಿಯೆರೆಯ ಮೇಲೆ ಮೂಡಿಬರುತ್ತಿದ್ದು, ವಿಷ್ಣುಮಂಚು ಅಭಿನಯದ ಈ ಚಿತ್ರಕ್ಕೆ ಶುಕ್ರವಾರ, ಕಾಳಹಸ್ತಿಯಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಭಾರತೀಯ ಚಿತ್ರರಂಗದ ಜನಪ್ರಿಯ ಕಲಾವಿದರನ್ನು ಒಳಗೊಂಡಿರುವ ಮತ್ತು ದೊಡ್ಡ ಪ್ರಮಾಣದಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು...

Malashree : ಹೆಸರು ಬದಲಿಸಿಕೊಂಡ ಮಾಲಾಶ್ರೀ ಪುತ್ರಿ : ರಾಧನಾ ರಾಮ್ ಇನ್ಮುಂದೆ ಆರಾಧನಾ..!

ಸಿನಿಮಾ ಸುದ್ದಿ:  ನಟಿ ಮಾಲಾಶ್ರೀ - ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ(english spelling Aradhanaa) ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ "ಕಾಟೇರ" ಚಿತ್ರದ ನಾಯಕಿಯಾಗಿ ಆರಾಧನಾ ಅವರು ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. ನಾನು, ರಾಕ್...

Sandalwood: ‘ಟಗರು ಪಲ್ಯ’ ಸಿನಿಮಾ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್

ಸಿನಿಮಾ ಸುದ್ದಿ:ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶನದ ಚೊಚ್ಚಲ ಚಿತ್ರವಾಗಿರುವ ಟಗರು ಪಲ್ಯ ಮೂಲಕ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಾಗಭೂಷಣ್ ನಾಯಕನಾಗಿ ನಟಿಸಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ನಿರ್ದೇಶಕ ಉಮೇಶ್ ಕೆ. ಕೃಪಾ ಕಟ್ಟಿಕೊಟ್ಟಿದ್ದಾರೆ. ಹಿರಿಯ ಕಲಾವಿದರಾದ ತಾರಾ,...

Shri Muruli: ಅತ್ತಿಗೆ ಸ್ಪಂದನಾ ನಿಧನದ ಕುರಿತು ಶ್ರೀ ಮುರುಳಿ ಪ್ರತಿಕ್ರಿಯೆ

ಸಿನಿಮಾ ಸುದ್ದಿ:ಅತ್ತಿಗೆ ಸಾವಿನ ಕುರಿತು ನಟ ಶ್ರೀಮುರುಳಿ ಹೇಳಿಕೆ ನೀಡಿದ್ದಾರೆ. ಅಣ್ಣಾ ಫೋನ್ ಮಾಡಿ ಹೇಳಿದ್ರು ನಿಮ್ಮ ಅತ್ತಿಗೆ ಮಲಗಿದ್ದೋರು ಎದ್ದೇಳಿಲ್ಲ ಲೋ ಬಿಪಿ ಅಂತಾ ತಿಳಿದಿದ್ದೆ ಸಾವು ಆಗಿರೋದು ನಿಜ ಬೇರೆನೂ ಗೊತ್ತಿಲ್ಲಇದಕ್ಕಿಂತ ಹೆಚ್ಚು ಏನೂ ಹೇಳಲ್ಲ. ಇಷ್ಟೇ ಡಿಟೈಲ್ಸ್ ಗೊತ್ತಿರೋದು, ನಾಳೆ ಎಲ್ಲಾ ಗೊತ್ತಾಗುತ್ತೆ ಬಿ.ಕೆ. ಹರಿಪ್ರಸಾದ್ ಹೇಳಿಕೆ ಸ್ಪಂದನ ತನ್ನ ಕಸಿನ್ಸ್‌ ಜೊತೆ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img