Friday, March 14, 2025

sandalwood news

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

ಕ್ರಿಕೆಟ್ ಆಡಲು ಸಜ್ಜಾದ ‘ಗೋಲ್ಡನ್ ಸ್ಟಾರ್’.!

https://www.youtube.com/watch?v=1wa8ry-EDAE ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನ...

ತೆರೆ ಮೇಲೆ ಬರಲು ‘ಬೈರಾಗಿ’ ಸಿದ್ಧ; ಸಿನಿಮಾ ಪ್ರಮೋಶನ್ ಶುರು!

https://www.youtube.com/watch?v=_q6xyZTkiGQ ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ. ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು. ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...

ಕನ್ನಡದ ಮೊದಲ ವರ್ಚುವಲ್ ಸಿನಿಮಾ ‘ಮೇಡ್ ಇನ್ ಚೈನಾ’; ರಿಲೀಸ್ ಗೆ ಸಿದ್ದ!

https://www.youtube.com/watch?v=EN8IQ5REOzE   ಕನ್ನಡ ಚಿತ್ರರಂಗ ಪ್ರಯೋತ್ಮಕ ಸಿನಿಮಾಗಳಿಗೆ ಸಾಕ್ಷಿಯಾಗ್ತಿದೆ. ಅದೇ ರೀತಿ ಇದೇ ಮೊದಲ ಬಾರಿಗೆ ತಯಾರಾಗಿರುವ ವರ್ಚುವಲ್‌ ಸಿನಿಮಾ ‘ಮೇಡ್‌ ಇನ್‌ ಚೈನಾ’ ಜೂನ್‌ 17ರಂದು ಕೇವಲ ಮಲ್ಟಿಪ್ಲೆಕ್ಸ್‌ಗಳಲ್ಲಷ್ಟೇ ಬಿಡುಗಡೆಯಾಗಲಿದೆ. ನಾಗಭೂಷಣ್‌ ಹಾಗೂ ಪ್ರಿಯಾಂಕಾ ತಿಮ್ಮೇಶ್ ಜೋಡಿಯಾಗಿ ನಟಿಸಿರುವ ಈ ಚಿತ್ರ ಆರಂಭದಿಂದ ಹಿಡಿದು ಕೊನೆವರೆಗೂ ವಿಡಿಯೋ ಕಾಲ್ ಮೂಲಕವೇ ನಡೆಯಲಿದೆ. ಈ ಚಿತ್ರದ ಟ್ರೇಲರ್...

ಪೈಸಾ ವಸೂಲ್ ಸಿನಿಮಾ “ಕಟಿಂಗ್ ಶಾಪ್”..!

ವೀಕೆಂಡ್ ಬಂತು ಅಂದ್ರೆ ಸಾಕು, ಅದ್ರಲ್ಲೂ ಸಿನಿ ಫ್ರೈಡೆಯಂತೂ ಸಿನಿಪ್ರಿಯರು ಕಾಯೋದೇ ಸಿನಿಮಾಗಳಿಗಾಗಿ..ಈ ವಾರ ಸಾಲು ಸಾಲು ಸಿನಿಮಾಗಳು ಥಿಯೇಟರ್‌ಗೆ ಲಗ್ಗೆ ಇಟ್ಟಿವೆ. ಇಷ್ಟೊಂದು ಸಿನಿಮಾಗಳಲ್ಲಿ ಯಾವ್ ಸಿನಿಮಾ ಈ ವೀಕೆಂಡ್ ನೋಡ್ಬೋದು ಅಂತ ಕೇಳಿದ್ರೆ ನಾವ್ ಹೇಳ್ತೀವಿ "ಕಟಿಂಗ್ ಶಾಪ್" ಸಿನಿಮಾ ನೋಡಿ ಅಂತ. ನಿರ್ದೇಶಕ 'ಸಿಂಪಲ್' ಸುನಿ ಅವರ ಜೊತೆಗೆ 'ಆಪರೇಷನ್ ಅಲಮೇಲಮ್ಮ'...

“ರೈತ” ನಿಗೆ ಗಾನನಮನ ಸಲ್ಲಿಸಿದ ALL OK ಮತ್ತು ಸಂಜಯ್ ಗೌಡ.

ಪ್ರತಿಯೊಬ್ಬನ ಜೀವನವೂ ಆತ ತಿನ್ನುವ ಅನ್ನದಿಂದ ನಡೆಯುತ್ತಿದೆ. ಇಂತಹ ಅನ್ನವನ್ನು ನಮಗೆ ನೀಡುತ್ತಿರುವ "ರೈತ" ನಿಜಕ್ಕೂ ಅನ್ನದಾತ. ಇಂತಹ "ರೈತ" ನಿಗೆ ನಮನ ಸಲ್ಲಿಸುವ ಸಲುವಾಗಿ ಸಂಜಯ್ ಗೌಡ ಅವರು "ರೈತ" ಎಂಬ ಹೆಸರಿನಲ್ಲೇ ಆಲ್ಬಂ ಸಾಂಗ್ ನಿರ್ಮಾಣ ಮಾಡಿದ್ದಾರೆ. ತಮ್ಮ ಅಮೋಘ ಗಾಯನದ ಮೂಲಕ ಖ್ಯಾತರಾಗಿರುವ ALL OK ಈ ಹಾಡನ್ನು ಬರೆದು,...

ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆ

ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...

ಈ ವಾರ ಬಿಡುಗಡೆಯಾಗುತ್ತಿದೆ ವಿಭಿನ್ನ ಕಥೆಯ “ಭಾವಚಿತ್ರ”

ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...

ಬಹಳ ವರ್ಷಗಳ ನಂತರ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ ತರುಣ್

ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...
- Advertisement -spot_img

Latest News

Sandalwood News: ಅಪ್ಪುಗೆ ಜೈ ಅಂದ್ರು ದರ್ಶನ್ ಫ್ಯಾನ್‌.. ಪುನೀತ್‌ -ದರ್ಶನ್‌ ಬೇರೆ ಅಲ್ಲ!

Sandalwood News: ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್‌ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್...
- Advertisement -spot_img