Friday, July 11, 2025

sandalwood news

’ಮಾದೇವ’ನಿಗೆ ಜೋಡಿಯಾದ ಸೋನಲ್ ಮೊಂಥೆರೋ…ಮತ್ತೆ ಒಂದಾಗ್ತಿದ್ದಾರೆ ‘ರಾಬರ್ಟ್’ ಜೋಡಿ..!

ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ...

ಮತ್ತೆ ಒಂದೇ ಚಿತ್ರದಲ್ಲಿ ರಶ್ಮಿಕಾ-ದೇವರಕೊಂಡ..!

ಮತ್ತೆ ಒಂದಾಗಲಿದೆ ಟಾಲಿವುಡ್ ಸೆನ್ಸೇಶನ್ ಜೋಡಿ..! ಟಾಲಿವುಡ್‌ನಲ್ಲಿ ಒಂದು ಟೈಮ್‌ನಲ್ಲಿ ಸಿಕ್ಕಾಪಟ್ಟೆ ಸೆನ್ಸೇಶನ್ ಕ್ರಿಯೇಟ್ ಮಾಡಿದ ಜೋಡಿಯಂದ್ರೆ ಅದು ಗೀತಾ ಗೋವಿಂದA ಜೋಡಿ. ಎಸ್, ಡಿಯರ್ ಕಾಮ್ರೆಡ್, ಗೀತಾ ಗೋವಿಂದA ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಜೋಡಿ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟವಾಗಿತ್ತು. ಸಿನಿಮಾಗಳನ್ನ ಹೊರತು ಪಡಿಸಿಯೂ ಕೂಡ ಈ...

ಕುತೂಹಲ ಮೂಡಿಸಿದ “ಗಿರ್ಕಿ” ಟ್ರೇಲರ್..!

https://www.youtube.com/watch?v=WqrwQ9kVPMU ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ. ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ "ಗಿರ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ ಅವರಿಗೆ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ವೀರೇಶ್ ಪಿ.ಎಂ ನಿರ್ದೇಶನ ಮಾಡಿದ್ದಾರೆ. ನಾನು ಕಲಾವಿದನಾಗಿ ಬಂದ ದಿನದಿಂದಲೂ ನೀವು ನೀಡುತ್ತಿರುವ ಪ್ರೋತ್ಸಾಹ ಅಪಾರ....

ಬಿಡುಗಡೆಯಾಯ್ತು ‘ಬೈರಾಗಿ’ಯ ಗ್ರಹಣ ಹಾಡು..!

https://www.youtube.com/watch?v=ycosQ67sqe4 ಸ್ಯಾಂಡಲ್‌ವುಡ್‌ನ ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ನಟನೆಯ ‘ಬೈರಾಗಿ' ರಿಲೀಸಾಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ.. ಡಾಲಿ ಧನಂಜಯ್, ಪೃಥ್ವಿ ಅಂಬರ್ ಸಹ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ..ಇದೀಗ ಈ ಚಿತ್ರದ ಮತ್ತೊಂದು ಹೊಸ ಹಾಡು ರಿಲೀಸಾಗಿದೆ. ಚಿತ್ರದ ಪೋಸ್ಟರ್, ಟೀಸರ್, ಟ್ರೈಲರ್ ನಿಂದ ಗಮನ ಸೆಳೆದಿದ್ದ ಬೈರಾಗಿ ಸಿನಿಮಾ ಬಿಡಿಗಡೆಯಾದ ಬಳಿಕ ಇನ್ನೂ...

ಅಪ್ಪು ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿ..!

https://www.youtube.com/watch?v=h07MCX28UvY ಪುನೀತ್ ರಾಜಕುಮಾರ್ ಅಗಲಿಕೆಯಿಂದ ಕನ್ನಡ ಚಿತ್ರರಂಗ ಇನ್ನೂ ಚೇತರಿಸಿಕೊಂಡಿಲ್ಲ. ಅಪ್ಪು ಅಗಲಿಕೆಯ ಬಳಿಕ ಅವರ ಸಿನಿಮಾಗಳ ಮೂಲಕ ಅವರನ್ನು ಮತ್ತೆ ಕಣ್ತುಂಬಿಕೊಳ್ಳುತ್ತಿದ್ದಾರೆ ಅಭಿಮಾನಿಗಳು. ಅಪ್ಪು ಅಗಲಿಕೆಯ ಬಳಿಕ ಬಿಡುಗಡೆಯಾದ 'ಜೇಮ್ಸ್' ಸಿನಿಮಾವನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದು ಇದಕ್ಕೆ ಉದಾಹರಣೆಯಾಗಿದೆ. ಜೇಮ್ಸ್ ಸಿನಿಮಾದ ಬಳಿಕ ಮತ್ತೊಮ್ಮೆ ಪುನೀತ್ ರಾಜಕುಮಾರ್ ಅವರನ್ನು ತೆರೆಯ ಮೇಲೆ ಯಾವಾಗ ನೋಡುವೆವೊ ಎಂದು...

‘೭೭೭ ಚಾರ್ಲಿ’ ಸಿನಿಮಾ ಸೀಕ್ವೆಲ್‌ಗೆ ನಾಯಕಿ ಯಾರು ಗೊತ್ತಾ?

https://www.youtube.com/watch?v=ZtHU4-JK3gI '777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ. '777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...

ನಂದ ಕಿಶೋರ್‌ಗೆ ತಿರುಗೇಟು ನೀಡಿದ ಯುವಕ..!

https://www.youtube.com/watch?v=o_QQDkkhEvE ಕೆಲವು ದಿನಗಳ ಹಿಂದೆ ಚರಣ್ ಎಂಬುವ ವ್ಯಕ್ತಿ ಕಿಚ್ಚ ಸುದೀಪ್ ಅವರ ರಮ್ಮಿ ಜಾಹೀರಾತಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನಿರ್ದೇಶಕ ನೊಂದ ಕಿಶೋರ್ ಆಕ್ರೋಶ ಹೊರ ಹಾಕಿದ್ದರು. ಇದೀಗ ನಂದ ಕಿಶೋರ್ ಅವರು ಕಿಡಿ ಕಾರಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಚರಣ್ ಎಂಬುವ ವ್ಯಕ್ತಿ ಫೇಸ್ ಬುಕ್...

ಕಿಚ್ಚನ ಬಗ್ಗೆ ಅವಹೇಳನಕಾರಿ ಕಮೆಂಟ್; ನಂದ ಕಿಶೋರ್ ಆಕ್ರೋಶ!

https://www.youtube.com/watch?v=o_QQDkkhEvE ನಟ ಸುದೀಪ್ ಸದ್ಯ 'ವಿಕ್ರಾಂತ್ ರೋಣ' ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಬ್ಯೂಸಿಯಾಗಿದ್ದಾರೆ. ಇದರ ನಡುವೆ ವಿವಾದ ಒಂದು ಸೃಷ್ಟಿಯಾಗಿದೆ.   ನಟ ಸುದೀಪ್ ಬಗ್ಗೆ ವಿಡಿಯೋ ಒಂದು ಹರಿದಾಡುತ್ತಿದ್ದು, ಕಿಚ್ಚನ ಬಗ್ಗೆ ಅನಾಮಿಕ ವ್ಯಕ್ತಿ ಒಬ್ಬ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಸುದೀಪ್ ರವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ...

ಕ್ರಿಕೆಟ್ ಆಡಲು ಸಜ್ಜಾದ ‘ಗೋಲ್ಡನ್ ಸ್ಟಾರ್’.!

https://www.youtube.com/watch?v=1wa8ry-EDAE ಸ್ಯಾಂಡಲ್ ವುಡ್ ನಲ್ಲಿ ಗಣೇಶ್ ನಟನೆಗೆ ಒಂದು ಅಭಿಮಾನಿ ವರ್ಗವಿದೆ. ಕೌಟುಂಬಿಕ ಪ್ರೇಕ್ಷಕರು ಗಣೇಶ್ ಅವರ ನಟನೆಯನ್ನು ಮೆಚ್ಚುಕೊಂಡಿದ್ದಾರೆ. ಗಣೇಶ್ ಸಾಕಷ್ಟು ಸಿನಿಮಾಗಳಲ್ಲಿ ಈಗಾಗಲೇ ಲವರ್ ಬಾಯ್, ಕಾಲೇಜು ವಿದ್ಯಾರ್ಥಿ, ವೈದ್ಯ ಹೀಗೆ ನಾನಾತರ ಪಾತ್ರಗಳಲ್ಲಿ ನಟಿಸಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಆಟಗಾರನಾಗಿ 'ಬಾನ ದಾರಿಯಲ್ಲಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪ್ರೀತಮ್ ಗುಬ್ಬಿ ನಿರ್ದೇಶನ...

ತೆರೆ ಮೇಲೆ ಬರಲು ‘ಬೈರಾಗಿ’ ಸಿದ್ಧ; ಸಿನಿಮಾ ಪ್ರಮೋಶನ್ ಶುರು!

https://www.youtube.com/watch?v=_q6xyZTkiGQ ಜುಲೈ 1 ಕ್ಕೆ ತೆರೆ ಮೇಲೆ ಬರಲಿರುವ 'ಬೈರಾಗಿ' ಚಿತ್ರದ ಪ್ರಮೋಶನ್ ಗೆ ಮಂಡ್ಯಗೆ ಆಗಮಿಸಿದ ಶಿವಣ್ಣ, ಡಾಲಿ ಧನಂಜಯ ಹಾಗೂ ಬೈರಾಗಿ ಚಿತ್ರ ತಂಡ. ಇನ್ನು ಚಿತ್ರತಂಡ ಬರುವ 1 ಗಂಟೆ ಮುಂಚೆಯೇ, ಜನ ಸಂಜಯ ವೃತ್ತದಲ್ಲಿ ತನ್ನ ನೆಚ್ಚಿನ ನಟನನ್ನು ನೋಡಲು ಉತ್ಸಾಹದಿಂದ ಕಾದು ಕುಳಿತಿದ್ದರು. ನಂತರ 'ಬೈರಾಗಿ' ಚಿತ್ರ ತಂಡವನ್ನು ಪಟಾಕಿ ಸಿಡಿಸಿ...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img