Friday, July 11, 2025

sandalwood news

Sandalwood News: ಪೊಲೀಸರಿಗೆ ಯಾಮಾರಿಸಿದ ಬಿಗ್‌ಬಾಸ್‌ ಕಂಟೆಸ್ಟೆಂಟ್‌ : ಅಸಲಿ ಬಿಟ್ಟು ನಕಲಿ ಕೊಟ್ರು

Sandalwood News: ಕೈಯಲ್ಲಿ ಲಾಂಗ್‌ ಹಿಡಿದು ರೀಲ್ಸ್‌ ಮಾಡಿ ತಗ್ಲಾಕ್ಕೊಂಡು ಪೊಲೀಸರ ವಿಚಾರಣೆಯ ಬಳಿಕ ಬಿಡುಗಡೆಯಾಗಿದ್ದ ಬಿಗ್‌ ಬಾಸ್‌ನ ಮಾಜಿ ಸ್ಪರ್ಧಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಇನ್ನೂ ಈ ಸ್ಪರ್ಧಿಗಳಾದ ರಜತ್‌ ಹಾಗೂ ವಿನಯ್‌ ಇಬ್ಬರನ್ನೂ ಸಹ ಇಂದು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಅಲ್ಲದೆ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುವ ಪ್ರಯತ್ನ...

Sandalwood News: ಚಂದನವನಕ್ಕೆ ಮತ್ತೊಬ್ಬ ರಾಕಿಬಾಯ್! ರಕ್ಕಸನಾಗಿ ಬಂದ ರಾಜ್ ಚರಣ್

Sandalwood News: ಪ್ರಪಂಚದಲ್ಲಿ ಒಂದೇ ತರಹ ಇರುವ ಏಳು ಜನ ಮನುಷ್ಯರು ಇರುತ್ತಾರೆಂದು ಬುದ್ದಿಜೀವಿಗಳು ಗತಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದು ನಿಜವೆಂಬುದು ಮತ್ತೋಮ್ಮೆ ಸಾಬೀತು ಆಗಿದೆ. ಮೊನ್ನೆಯಷ್ಟೇ ’ರಕ್ಕಸ’ ಎನ್ನುವ ಸಿನಿಮಾದ ನಾಯಕನಾಗಿ ರಾಜ್‌ಚರಣ್ ಅಭಿನಯಿಸುತ್ತಿದ್ದು, ಇದು ಇವರಿಗೆ ಐದನೇ ಅವಕಾಶ. ಸೋಜಿಗ ಎನ್ನುವಂತೆ ವಿಶ್ವಮಟ್ಟದಲ್ಲಿ ಸ್ಟಾರ್ ಪಟ್ಟವನ್ನು ಅಲಂಕರಿಸಿರುವ ನಮ್ಮ ಕನ್ನಡಿಗ ಯಶ್...

Political News: ರನ್ಯಾ ವಿರುದ್ಧ ಅಸಭ್ಯ ಪದ ಬಳಕೆ : ಶಾಸಕ ಯತ್ನಾಳ್‌ ವಿರುದ್ಧ ಕೇಸ್‌

Political News: ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿದುಕೊಂಡಿದ್ದು, ಇದರಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಮಾಹಿತಿಗಳು ಹರಿದಾಡುತ್ತಿವೆ. ಅಲ್ಲದೆ ಇದೇ ವಿಚಾರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಕೆಸರೆರಚಾಟವೂ ನಡೆಯುತ್ತಿದೆ. ಇದರ ನಡುವೆಯೇ ರನ್ಯಾ ರಾವ್‌ ಕುರಿತು ಅಸಭ್ಯ ಪದ ಬಳಕೆಯ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ...

Sandalwood News: ಅಣ್ಣಾವ್ರ ಬರ್ತ್ ಡೇ ಗೆ ಫೈರ್ ಫ್ಲೈ! ಇದು ಮೊಮ್ಮಗಳು ನಿವೇದಿತಾ ಚೊಚ್ಚಲ ಚಿತ್ರ

Sandalwood News: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್’ ಬ್ಯಾನರ್ ನಿರ್ಮಾಣದ ಚೊಚ್ಚಲ ಚಲನಚಿತ್ರ "ಫೈರ್ ಫ್ಲೈ". ಈಗಾಗಲೇ ಟೀಸರ್ ಮೂಲಕ ಜನರ ಮನಸನ್ನು ಗೆದ್ದಿರುವ ಈ ಚಿತ್ರವು ಏಪ್ರಿಲ್ 24, ವರನಟ ಡಾ. ರಾಜಕುಮಾರ್ ಅವರ ಜನ್ಮದಿನದಂದು ತೆರೆ...

Sandalwood News: ʼಭುವನಂ ಗಗನಂʼ 25 ದಿನದ ಸಂಭ್ರಮದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌ ಭಾಗಿ

Sandalwood News: ರತ್ನನ್‌ ಪ್ರಪಂಚ ಸಿನಿಮಾ ಖ್ಯಾತಿಯ ಪ್ರಮೋದ್‌ ಹಾಗೂ ದಿಯಾ ಖ್ಯಾತಿ ಪೃಥ್ವಿ ಅಂಬರ್‌ ನಟನೆಯ ಭುವನಂ ಗಗನಂ ಚಿತ್ರ 25 ದಿನ ಪೂರೈಸಿದೆ. ಪ್ರೇಮಿಗಳ ದಿನದಂದು ತೆರೆಕಂಡ ಈ ಸಿನಿಮಾಗೆ ಆಫ್‌ ಸೆಂಚೂರಿಯತ್ತ ಸಾಗುತ್ತಿದೆ. ಕನ್ನಡ ಚಿತ್ರರಂಗ ಸದ್ಯದ ಪರಿಸ್ಥಿತಿ ನಡುವೆಯೂ ಭುವನಂ ಗಗನಂ ಚಿತ್ರ ಇಪ್ಪತ್ತೈದು ದಿನ ಪೂರೈಸಿದೆ. ಈ...

Sandalwood News: ಅಪ್ಪು ಸೊಸೆ ಭಾವುಕ ಪೋಸ್ಟ್! ಶ್ರೀದೇವಿ ಭೈರಪ್ಪ ಹೇಳಿದ್ದೇನು?

Sandalwood News: ಅಪ್ಪು... ಈ ಹೆಸರಲ್ಲೇ ಒಂದು ಫೋರ್ಸ್ ಇದೆ. ಪ್ರೀತಿ ಇದೆ. ನಂಬಿಕೆ ಇದೆ. ಅಗಾಧ ಒಲವಿದೆ. ಸ್ನೇಹವಿದೆ. ಅಷ್ಟೇ ಅಲ್ಲ, ಅಪಾರ ಸಹಾಯವಿದೆ. ಅಪ್ಪು ಯಾರಿಗೆ ಗೊತ್ತಿಲ್ಲ ಹೇಳಿ? ವರ್ಷದ ಮಗು ಕೂಡ ಅಪ್ಪು ಫೋಟೋ ನೋಡಿದರೆ ಸ್ಮೈಲ್ ಕೊಡುತ್ತೆ. ಅಂತಹ ಅಪರೂಪದ ನಗುಮೊಗದ ಒಡೆಯ ಅಪ್ಪು ಅವರ 50 ನೇ...

Sandalwood News: ಅಪ್ಪುಗೆ ಜೈ ಅಂದ್ರು ದರ್ಶನ್ ಫ್ಯಾನ್‌.. ಪುನೀತ್‌ -ದರ್ಶನ್‌ ಬೇರೆ ಅಲ್ಲ!

Sandalwood News: ಪುನೀತ್‌ ರಾಜ್‌ಕುಮಾರ್‌ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್‌ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್ ಗಂತೂ ಅಪ್ಪು ಸಿನಿಮಾ ರೀ ರಿಲೀಸ್ ಜಾತ್ರೆಯ ಸಡಗರ ತಂದಿದೆ. ಇದರ ಮಧ್ಯೆ ದರ್ಶನ್‌ ಅಭಿಮಾನಿಯೊಬ್ಬ ‘ಅಪ್ಪು’ ಸಿನಿಮಾ ನೋಡಿರುವುದಷ್ಟೇ ಅಲ್ಲ, ಎಲ್ಲರ ಗಮನ ಸೆಳೆದಿದ್ದಾನೆ. ಅಷ್ಟಕ್ಕೂ...

Sandalwood News: ಪುನೀತ್ ಬಯೋಪಿಕ್? ಆನಂದರಾಮ್ ಏನಂತಾರೆ?

Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ ಮಾತ್ರ. ಯೆಸ್, ಸಿನಿಮಾ ಯಾವತ್ತಿಗೂ ದಾಖಲೆಯಾಗಿಯೇ ಉಳಿಯುತ್ತರೆ. ಅದರಲ್ಲೂ ಗಣ್ಯರ ಜೀವನ ಚರಿತ್ರೆ ಕುರಿತು ಮೂಡಿಬಂದಿರುವ ಅದೆಷ್ಟೋ ಸಿನಿಮಾಗಳು ಇಂದಿಗೂ ಚರಿತ್ರೆಯಲ್ಲಿ ದಾಖಲೆಯಾಗಿಯೇ ಉಳಿದಿವೆ. ಅಂತಹ ಬಯೋಪಿಕ್...

ರನ್ಯಾರಾವ್‌ ಗೋಲ್ಟ್‌ ಸ್ಮಗ್ಲಿಂಗ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌..! ನಟಿಯ ವಿರುದ್ಧ ತನಿಖೆಗಿಳಿದ ಸಿಬಿಐ..

Sandalwood News: ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್‌ ಪ್ರಕರಣದಲ್ಲಿ ನಟಿ ರನ್ಯಾರಾವ್‌ಗೆ ಸಂಕಷ್ಟ ಎದುರಾಗಿದ್ದು, ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಇದೀಗ ಸಿಬಿಐ ಎಂಟ್ರಿ ಕೊಟ್ಟಿದೆ. ಅಲ್ಲದೆ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡು ದೆಹಲಿ, ಮುಂಬೈ ಹಾಗೂ ಬೆಂಗಳೂರಿನಲ್ಲಿ ಸಿಬಿಐ ತನಿಖೆ ಆರಂಭ ಮಾಡಿದೆ.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ ಅಧಿಕಾರಿಗಳ ಮಾಹಿತಿಯನ್ನು ಆಧರಿಸಿ ಸಿಬಿಐ...

ಚಿತ್ರರಂಗದ ಅಸಮಾನತೆ ವಿರುದ್ಧ ಧ್ವನಿ ಎತ್ತಿದ ನಟಿ ರಮ್ಯಾ.. ಫಿಲ್ಮ್‌ ಇಂಡಸ್ಟ್ರಿಗೆ ಚಾಟಿ ಬೀಸಿದ ಸ್ಯಾಂಡಲ್‌ವುಡ್‌ ಕ್ವೀನ್..!

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಪುರುಷ ಹಾಗೂ ಮಹಿಳಾ ಕಲಾವಿದರಿಗೆ ಸಂಭಾವನೆ ನೀಡುವುದರಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಲ್ಲದೆ ಇಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಹೇಳಬೇಕಾದ ವಿಚಾರ ಸಾಕಷ್ಟಿದೆ. ಆದರೆ ಅದರ ಬಗ್ಗೆ ಯಾರೊಬ್ಬರು ಮುಂದೆ ಬರುತ್ತಿಲ್ಲ ಎಂದು ನಟಿ ರಮ್ಯಾ ಬೇಸರ ಹೊರಹಾಕಿದ್ದಾರೆ. https://youtu.be/yafubthduto 16ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ, ಮಹಿಳೆ ಹಾಗೂ ಸಿನಿಮಾ ಎಂಬ ವಿಚಾರ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img