Sandalwood News: ಮಾಡುವ ಮುನ್ನ ಅದು ತಪ್ಪು ಅನ್ನೋದು ಗೊತ್ತಾಗಲ್ಲ. ಒಂದು ವೇಳೆ ಇದು ಸರಿನಾ ತಪ್ಪಾ ಅಂತ ಗೊಂದಲದಲ್ಲಿದ್ದರೂ, ಒಂದೊಮ್ಮೆ ಟ್ರೈ ಮಾಡೋಣ. ಬಂದಿದ್ದು ಆಮೇಲೆ ನೋಡಿಕೊಳ್ಳೋಣ ಅನ್ನೋ ಜಾಯಮಾನ ಕೆಲವರದು. ಈ ಮಾತು ಹೇಳ್ತಾ ಇರೋದು, ಇತ್ತೀಚೆಗೆ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿ ಹೊರಬಂದ ರಜತ್ ಹಾಗು ವಿನಯ್...
Sandalwood News: ಅದೇನೋ ಗೊತ್ತಿಲ್ಲ. ಬಿಗ್ ಬಾಸ್ ಮನೆಗೆ ಹೋಗಿ ಬಂದವರೆಲ್ಲರಿಗೂ ಇದೀಗ ಸಂಕಷ್ಟ ಎದುರಾಗುತ್ತಿದೆ. ಒಬ್ಬೊಬ್ಬರೇ ಒಂದೊಂದು ಇಕ್ಕಟ್ಟಿಗೆ ಸಿಲುಕುತ್ತಿದ್ದಾರೆ. ಹೌದು, ರಜತ್ ಮತ್ತು ವಿನಯ್ ಗೌಡ ಇಬ್ಬರೂ ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿ ಸುದ್ದಿಯಾಗಿದ್ದಾರೆ. ಅದರ ಬೆನ್ನಲ್ಲೆ ಈಗ ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಕೂಡ...
Sandalwood News: ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿ ತಗ್ಲಾಕ್ಕೊಂಡು ಪೊಲೀಸರ ವಿಚಾರಣೆಯ ಬಳಿಕ ಬಿಡುಗಡೆಯಾಗಿದ್ದ ಬಿಗ್ ಬಾಸ್ನ ಮಾಜಿ ಸ್ಪರ್ಧಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಇನ್ನೂ ಈ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಇಬ್ಬರನ್ನೂ ಸಹ ಇಂದು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ. ಅಲ್ಲದೆ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿ ದಾರಿ ತಪ್ಪಿಸುವ ಪ್ರಯತ್ನ...
Sandalwood News: ಪ್ರಪಂಚದಲ್ಲಿ ಒಂದೇ ತರಹ ಇರುವ ಏಳು ಜನ ಮನುಷ್ಯರು ಇರುತ್ತಾರೆಂದು ಬುದ್ದಿಜೀವಿಗಳು ಗತಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ. ಅದು ನಿಜವೆಂಬುದು ಮತ್ತೋಮ್ಮೆ ಸಾಬೀತು ಆಗಿದೆ. ಮೊನ್ನೆಯಷ್ಟೇ ’ರಕ್ಕಸ’ ಎನ್ನುವ ಸಿನಿಮಾದ ನಾಯಕನಾಗಿ ರಾಜ್ಚರಣ್ ಅಭಿನಯಿಸುತ್ತಿದ್ದು, ಇದು ಇವರಿಗೆ ಐದನೇ ಅವಕಾಶ. ಸೋಜಿಗ ಎನ್ನುವಂತೆ ವಿಶ್ವಮಟ್ಟದಲ್ಲಿ ಸ್ಟಾರ್ ಪಟ್ಟವನ್ನು ಅಲಂಕರಿಸಿರುವ ನಮ್ಮ ಕನ್ನಡಿಗ ಯಶ್...
Political News: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿದುಕೊಂಡಿದ್ದು, ಇದರಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಮಾಹಿತಿಗಳು ಹರಿದಾಡುತ್ತಿವೆ. ಅಲ್ಲದೆ ಇದೇ ವಿಚಾರವಾಗಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಕೆಸರೆರಚಾಟವೂ ನಡೆಯುತ್ತಿದೆ. ಇದರ ನಡುವೆಯೇ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಕೆಯ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ...
Sandalwood News: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್’ ಬ್ಯಾನರ್ ನಿರ್ಮಾಣದ ಚೊಚ್ಚಲ ಚಲನಚಿತ್ರ "ಫೈರ್ ಫ್ಲೈ". ಈಗಾಗಲೇ ಟೀಸರ್ ಮೂಲಕ ಜನರ ಮನಸನ್ನು ಗೆದ್ದಿರುವ ಈ ಚಿತ್ರವು ಏಪ್ರಿಲ್ 24, ವರನಟ ಡಾ. ರಾಜಕುಮಾರ್ ಅವರ ಜನ್ಮದಿನದಂದು ತೆರೆ...
Sandalwood News: ರತ್ನನ್ ಪ್ರಪಂಚ ಸಿನಿಮಾ ಖ್ಯಾತಿಯ ಪ್ರಮೋದ್ ಹಾಗೂ ದಿಯಾ ಖ್ಯಾತಿ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಚಿತ್ರ 25 ದಿನ ಪೂರೈಸಿದೆ. ಪ್ರೇಮಿಗಳ ದಿನದಂದು ತೆರೆಕಂಡ ಈ ಸಿನಿಮಾಗೆ ಆಫ್ ಸೆಂಚೂರಿಯತ್ತ ಸಾಗುತ್ತಿದೆ. ಕನ್ನಡ ಚಿತ್ರರಂಗ ಸದ್ಯದ ಪರಿಸ್ಥಿತಿ ನಡುವೆಯೂ ಭುವನಂ ಗಗನಂ ಚಿತ್ರ ಇಪ್ಪತ್ತೈದು ದಿನ ಪೂರೈಸಿದೆ. ಈ...
Sandalwood News: ಅಪ್ಪು... ಈ ಹೆಸರಲ್ಲೇ ಒಂದು ಫೋರ್ಸ್ ಇದೆ. ಪ್ರೀತಿ ಇದೆ. ನಂಬಿಕೆ ಇದೆ. ಅಗಾಧ ಒಲವಿದೆ. ಸ್ನೇಹವಿದೆ. ಅಷ್ಟೇ ಅಲ್ಲ, ಅಪಾರ ಸಹಾಯವಿದೆ. ಅಪ್ಪು ಯಾರಿಗೆ ಗೊತ್ತಿಲ್ಲ ಹೇಳಿ? ವರ್ಷದ ಮಗು ಕೂಡ ಅಪ್ಪು ಫೋಟೋ ನೋಡಿದರೆ ಸ್ಮೈಲ್ ಕೊಡುತ್ತೆ. ಅಂತಹ ಅಪರೂಪದ ನಗುಮೊಗದ ಒಡೆಯ ಅಪ್ಪು ಅವರ 50 ನೇ...
Sandalwood News: ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಅಪ್ಪು ಸಿನಿಮಾ ರೀ-ರಿಲೀಸ್ ಆಗಿದೆ. ಎಲ್ಲೆಡೆ ಒಳ್ಳೆಯ ಓಪನಿಂಗ್ ಪಡೆದುಕೊಂಡಿದೆ. ಅಷ್ಟೇ ಅಲ್ಲ, ಅವರ ಫ್ಯಾನ್ಸ್ ಗಂತೂ ಅಪ್ಪು ಸಿನಿಮಾ ರೀ ರಿಲೀಸ್ ಜಾತ್ರೆಯ ಸಡಗರ ತಂದಿದೆ. ಇದರ ಮಧ್ಯೆ ದರ್ಶನ್ ಅಭಿಮಾನಿಯೊಬ್ಬ ‘ಅಪ್ಪು’ ಸಿನಿಮಾ ನೋಡಿರುವುದಷ್ಟೇ ಅಲ್ಲ, ಎಲ್ಲರ ಗಮನ ಸೆಳೆದಿದ್ದಾನೆ. ಅಷ್ಟಕ್ಕೂ...
Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ ಮಾತ್ರ. ಯೆಸ್, ಸಿನಿಮಾ ಯಾವತ್ತಿಗೂ ದಾಖಲೆಯಾಗಿಯೇ ಉಳಿಯುತ್ತರೆ. ಅದರಲ್ಲೂ ಗಣ್ಯರ ಜೀವನ ಚರಿತ್ರೆ ಕುರಿತು ಮೂಡಿಬಂದಿರುವ ಅದೆಷ್ಟೋ ಸಿನಿಮಾಗಳು ಇಂದಿಗೂ ಚರಿತ್ರೆಯಲ್ಲಿ ದಾಖಲೆಯಾಗಿಯೇ ಉಳಿದಿವೆ. ಅಂತಹ ಬಯೋಪಿಕ್...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...