Friday, July 11, 2025

sandalwood news

ಭರ್ಜರಿಯಾಗಿ ನಡೆದ ‘ಸಿದ್ಲಿಂಗು 2’ ಪ್ರೀ-ರಿಲೀಸ್‍ ಇವೆಂಟ್‍: ಮೊದಲ ಬಾರಿ ವೇದಿಕೆ ಮೇಲೆ ವಿಜಿಗೆ ಮಾವ ಎಂದ ಯೋಗಿ

Sandalwood News: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ರಾತ್ರಿ ನಗರದ MMB Legacyಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ‘ಸ್ಯಾಂಡಲ್‍ವುಡ್‍ ಸಲಗ’ ಎಂದೇ ಖ್ಯಾತರಾಗಿರುವ ‘ದುನಿಯಾ’ ವಿಜಯ್‍ ಬಂದು...

Sandalwood : ‘ಭುವನಂ ಗಗನಂ’ಗೆ ಸ್ಯಾಂಡಲ್ ವುಡ್ ಸಾಥ್…ಫೆ.14ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

Sandalwood News: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ನಟರಾದ ಡಾರ್ಲಿಂಗ್...

ಸಿಟಿ ಲೈಟ್ಸ್ ಗೆ ಅದ್ದೂರಿ ಮುಹೂರ್ತ: ಸಿನಿಮಾರಂಗಕ್ಕೆ ವಿಜಿ ಎರಡನೇ ಪುತ್ರಿ

Sandalwood News: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ. ಈಗಾಗಾಲೇ ಮೊದಲ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ಸದ್ಯ ಎರಡನೇ ಪುತ್ರಿಯ ಸರದಿ. ಸಿಟಿ ಲೈಟ್ಸ್ ಸಿನಿಮಾ ಮೂಲಕ ವಿಜಿ 2ನೇ...

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...

Sandalwood News: ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್ ನಿಧನ

Sandalwood News: ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ಹಿರಿಯ ನಟ ದಿನೇಶ್ ಪುತ್ರ ಗಿರಿ ದಿನೇಶ್(45) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗಮಧ್ಯೆಯೇ ಅವರು ನಿಧನರಾಗಿದ್ದು, ಆಸ್ಪತ್ರೆಗ ಕೊಂಡೊಯ್ದಾಗ ವೈದ್ಯರು, ಅವರ ಸಾವಿನ ಸುದ್ದಿ ತಿಳಿಸಿದ್ದಾರೆ. ಗಿರಿ ದಿನೇಶ್ ಸ್ಯಾಂಡಲ್‌ವುಡ್‌ನಲ್ಲಿ ನಾಲ್ಕೈದು...

ಹಿರಿಯ ನಟಿ ಜಯಮಾಲ ಪುತ್ರಿ ವಿವಾಹ ಮಹೋತ್ಸವದಲ್ಲಿ ಸ್ಯಾಂಡಲ್ ವುಡ್ ಗಣ್ಯರ ದಂಡು

Sandalwood News: ಹಿರಿಯ ನಟಿ ಡಾ.ಜಯಮಾಲ ಹೆಚ್ ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ನಟ ಕಿಚ್ಚ ಸುದೀಪ್, ಯಶ್, ಗಣೇಶ್‌, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು,...

Sandalwood News: ಚಿತ್ರ ವಿಮರ್ಶೆ: ಅಖಾಡದಲ್ಲಿ ರಾಮನ ಭರ್ಜರಿ ತಾಕತ್ತು!

ರೇಟಿಂಗ್: 3/5 ಚಿತ್ರ:ಗಜರಾಮ ನಿರ್ದೇಶನ: ಸುನೀಲ್ ಕುಮಾರ್ ನಿರ್ಮಾಣ: ನರಸಿಂಹಮೂರ್ತಿ ತಾರಾಗಣ: ರಾಜ್ ವರ್ಧನ್, ತಪಸ್ವಿನಿ ಪೊಣಚ್ಚ, ಸ್ವಾತಿ, ಶರತ್ ಲೋಹಿತಾಶ್ವ, ದೀಪಕ್, ಕಬೀರ್, ಬಲರಾಜವಾಡಿ ಇತರರು. ನಾನು ಸವಾಲು ಹಾಕಲ್ಲ. ಸವಾಲು ಹಾಕಿದವರನ್ನ ಸೋಲಿಸೋವರೆಗೂ ಬಿಡೋದಿಲ್ಲ... ಈ ಸಿನಿಮಾ ನಾಯಕ ರಾಮ ಈ ಡೈಲಾಗ್ ಹೇಳುವ ಹೊತ್ತಿಗೆ ಅಲ್ಲೊಂದು ಅಖಾಡ ಸಿದ್ಧವಾಗಿರುತ್ತೆ. ಈ ಡೈಲಾಗ್ ಅರ್ಥ ಮಾಡಿಕೊಂಡವರಿಗೆ ಇದೊಂದು ಪಕ್ಕಾ...

Sandalwood News: ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್

Sandalwood News: ನಟ ಕಿಚ್ಚ ಸುದೀಪ್ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ್ದು, ಮುಂಬರುವ ಸಿಸಿಎಲ್ ಆಟದ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಇದೇ ಫೆಬ್ರವರಿ 8ರಂದು ಬೆಂಗಳೂರಿನಲ್ಲಿ ಸಿಸಿಎಲ್ ಸೀಸನ್ 11 ಆಂರಭವಾಗಲಿದೆ. ಈ ಕಾರ್ಯಕ್ರಮವನ್ನು ಡಿಸಿಎಂ ಡಿಕೆಶಿಯವರು ಉದ್ಘಾಟಿಸಬೇಕು ಎಂದು ಆಮಂತ್ರಿಸಲು ಕಿಚ್ಚ ಸುದೀಪ್ ಡಿಕೆಶಿ ಮನೆಗೆ ಭೇಟಿ ನೀಡಿದ್ದರು. ಕಿಚ್ಚನಿಗೆ ನಿರ್ದೇಶಕ ಅನೂಪ್ ಭಂಡಾರಿ...

ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿದ ಬಾಳು ಬೆಳಗುಂದಿ: ಕುರಿ ಗಾಹಿಯ ಸಾಹಿತ್ಯದ ಮೋಡಿಗೆ ಮರುಳಾದ ಜನ

Sandalwood News: ಬಾಳು ಬೆಳಗುಂದಿ ಉತ್ತರ ಕರ್ನಾಟಕದ ಜಾನಪದ ಲೋಕದ ಅಪ್ಪಟ ದೇಶಿ ಪ್ರತಿಭೆ. ಕೋಗಿಲೆಯಂತೆ ಹಾಡುವ ಇವರ ಕಂಠವನ್ನ ಈಗ ಇಡೀ ಕರುನಾಡೇ ಮೆಚ್ಚಿಕೊಳ್ಳುತ್ತಿದೆ. ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಈ ಸಂಗೀತದ ಕಲೆಯು ಬಾಳು ಬೆಳಗುಂದಿಯಂತಹ ಅನೇಕ ಕಲಾವಿದರಿಗೆ ಕರಗತವಾಗಿರುವ ಕಾರಣಕ್ಕೆ ಉತ್ತರ ಕರ್ನಾಟಕಕ್ಕೂ ಕಾಲಿಟ್ಟಿದೆ. ಉತ್ತರದ ಕೀರ್ತಿಈಗ ಎಲ್ಲೆಡೆ ಪಸರಿಸಲು...

ಸುದೀಪ್ ಅಕ್ಕನ ಮಗ ಸಂಚಿ ಈಗ ‘ಮ್ಯಾಂಗೋ ಪಚ್ಚ’: ಸಂಚಿ ಖಡಕ್ ಎಂಟ್ರಿ ಹೇಗಿದೆ ನೋಡಿ

Sandalwood News: ಸ್ಯಾಂಡಲ್‌ವುಡ್‌ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್‌ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...
- Advertisement -spot_img

Latest News

ಶಾಸಕರ ಬೆಂಬಲದ ಬಗ್ಗೆ ಸಿಎಂ ಹೇಳಿಕೆಯನ್ನ ಗಮನಿಸಿದ್ದೇನೆ : ಡಿಕೆ ಫಸ್ಟ್‌ ರಿಯಾಕ್ಷನ್!‌ ; ತೀವ್ರ ಕುತೂಹಲಕ್ಕೆ ಕಾರಣವಾಯ್ತು ಬಂಡೆ ನಡೆ..!

ಬೆಂಗಳೂರು : ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಕುರಿತು ಇಷ್ಟು ದಿನಗಳ ಕಾಲ ನಡೆಯುತ್ತಿದ್ದ ಹಲವಾರು ಚರ್ಚೆಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಫುಲ್‌ ಸ್ಟಾಪ್‌ ನೀಡಿದ್ದಾರೆ....
- Advertisement -spot_img