Friday, July 11, 2025

sandalwood news

Sandalwood News: ಮಹಾ ಕುಂಭಮೇಳದಲ್ಲಿ ಭಾಗಿಯಾಗಿ ನಟಿ ಶ್ರೀನಿಧಿ ಶೆಟ್ಟಿ, ಸಾನ್ಯಾ ಅಯ್ಯರ್‌

Sandalwood News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಇದು 144 ವರ್ಷಕ್ಕೆ ಒಮ್ಮೆ ಬರುವ ಕುಂಭ ಮೇಳವಾಗಿದೆ. ಹಾಗಾಗಿ ಹಲವರು ಈ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದು ಜೀವನ ಪಾವನ ಮಾಡಿಕೊಳ್ಳಬೇಕು ಎಂದು ಬಯಸಿದ್ದಾರೆ. ಹಾಗಾಗಿ ಪ್ರಯಾಗ್‌ರಾಜ್‌ಗೆ ತೆರಳಿ, ಕುಂಭ ಮೇಳದಲ್ಲಿ ಭಾಗಿಯಾಗುತ್ತಾರೆ. ಇದಕ್ಕೆ ಸೆಲೆಬ್ರಿಟಿಗಳು, ಉದ್ಯಮಿಗಳೇನು ಹೊರತಲ್ಲ. ಕೆಲ...

Sandalwood News: ಭಾವಿ ಪತಿಯ ಪರಿಚಯ ಮಾಡಿಕೊಟ್ಟ ಆ್ಯಂಕರ್ ಚೈತ್ರಾ ವಾಸುದೇವನ್

Sandalwood News: ಆ್ಯಂಕರ್ ಮತ್ತು ಬಿಗ್‌ಬಾಸ್ ಮಾಜಿ ಸ್ಪರ್ಧಿ ಚೈತ್ರಾ ವಾಸುದೇವನ್ ಎರಡನೇಯ ಮದುವೆಗೆ ಸಿದ್ಧರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಮದುವೆಯಾಗಿ, ಡಿವೋರ್ಸಿಯಾಗಿದ್ದು ಅಂತಾ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಅದಾದ ಬಳಿಕ ಎರಡನೇಯ ಮದುವೆಯಾಗುತ್ತಿದ್ದೇನೆ ಎಂದು ಕೂಡ ಹೇಳಿದ್ದರು. ಆದರೆ ಹುಡುಗ ಯಾರು ಅಂತ ಮಾತ್ರ ಹೇಳಿರಲಿಲ್ಲ. ಇದೀಗ ತಾವು ಮದುವೆಯಾಗುತ್ತಿರುವ ಹುಡುಗನೊಂದಿಗೆ...

Sandalwood News: ಬಿಗ್‌ಬಾಸ್ ಸ್ಪರ್ಧೆ ಬಳಿಕ ನಟಿ ಮೋಕ್ಷಿತಾ ಪೈ ಟೆಂಪಲ್ ರನ್

Sandalwood News: ನಟಿ ಮೋಕ್ಷಿತಾ ಪೈ ಪಾರು ಧಾರಾವಾಹಿಯ ಬಳಿಕ, ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬಿಗ್‌ಬಾಸ್ ಸೀಸನ್ 11ನಲ್ಲಿ ಭಾಗವಹಿಸಿದ್ದರು. ಫಿನಾಲೆವರೆಗೂ ಬಂದಿದ್ದ ಮೋಕ್ಷಿತಾ, ಕಪ್ ಗೆಲ್ಲಲಾಗದೇ ಹೊರಬಂದರು. ಇದೀಗ ಮೋಕ್ಷಿತಾ ಟೆಂಪಲ್ ರನ್ ಶುರು ಮಾಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ಮೋಕ್ಷಿತಾ, ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪಾರು...

Sandalwood News: ಗಣ ಎಂಬ ಟೈಮ್ ಟ್ರಾವೆಲಿಂಗ್ ಕಥೆಯ ಟೈಮ್ ಪಾಸ್ ಚಿತ್ರ

Sandalwood News: ಚಿತ್ರ : ಗಣ ನಿರ್ಮಾಣ: ಪಾರ್ಥು ನಿರ್ದೇಶನ: ಹರಿಪ್ರಸಾದ್ ಜಕ್ಕ ತಾರಾಗಣ: ಪ್ರಜ್ವಲ್ ದೇವರಾಜ್, ಯಶ ಶಿವಕುಮಾರ, ವೇದಿಕಾ, ಸಂಪತ್, ರವಿಕಾಳೆ, ರಮೇಶ್ ಭಟ್, ಶಿವು ಕೆ.ಆರ್.ಪೇಟೆ ಇತರರು. ಆ ಮನೆಯಲ್ಲಿ ಲ್ಯಾಂಡ್ ಫೋನ್ ಇದೆ. ಆದರೆ ಫೋನ್ ಕನೆಕ್ಷನ್ ಇಲ್ಲ. ಆದರೂ ಫೋನ್ ರಿಂಗ್ ಆಗುತ್ತೆ. ಆಕೆ 1993ರ ಕಾಲಘಟ್ಟದಲ್ಲಿರುವ ಟೀಚರ್. ಅವನು 2022ರ ಫ್ಯೂಚರ್...

Sandalwood News: ಪ್ರಯಾಗ್‌ರಾಜ್‌ಗೆ ಹೋಗಿ ಅಮೃತ ಸ್ನಾನ ಮಾಡಿದ ಪವಿತ್ರಾ ಗೌಡ

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಯಾಗಿ ಕೆಲವು ತಿಂಗಳುಗಳ ಕಾಲ ಜೈಲು ವಾಸ ಅನುಭವಿಸಿದ್ದ ಪವಿತ್ರಾ ಗೌಡ, ಇದೀಗ ಬೇಲ್‌ ಮೇಲೆ ಈಚೆ ಬಂದು, ನಾರ್ಮಲ್ ಆಗಿ ಜೀವನ ಸಾಗಿಸುತ್ತಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ, ಹಲವು ದೇವಸ್ಥಾನಗಳಿಗೆ ಹೋಗಿ ಹರಕೆ ಪೂರ್ಣಗೊಳಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪವಿತ್ರಾ ಶಿರಡಿ ಸಾಯಿಬಾಬಾ ಸನ್ನಿಧಿಗೆ ದೇವರ...

Bigg Boss News: ಧನರಾಜ್ ವ್ಯಕ್ತಿತ್ವ ಇಷ್ಟ ಆಯ್ತು! ಮುಖವಾಡ ಧರಿಸಿದವರು ಯಾರು?

Bigg Boss News: ಬಿಗ್‌ ಬಾಸ್‌ನಿಂದ ಎಲಿಮಿನೇಟ್ ಆಗಿರುವ ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿ್ದು, ಬಿಗ್‌ಬಾಸ್ ಮನೆಯಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿದ್ದಾರೆ. ಅಳುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮಿ. ಬಿಗ್‌ಬಾಸ್ ಮನೆಯಲ್ಲಿ ಎಲ್ಲರೂ ಎಮೋಷನಲ್ ಆಗ್ತಾರೆ. ಎಲ್ಲರಿಗೂ ಅಳು ಬಂದೇ ಬರುತ್ತದೆ ಎಂದಿದ್ದಾರೆ. ಬಿಗ್‌ಬಾಸ್ ಮನೆಯಲ್ಲಿ ಮಂಜು...

Sandalwood News: ದರ್ಶನ್ ಗೆ ಸುಪ್ರೀಂ ನೋಟೀಸ್: ಜಾಮೀನು ರದ್ದಿಗೆ ಕೊಟ್ಟ 7 ಕಾರಣ

Sandalwood News: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ನೀಡಿದ ಜಾಮೀನನ್ನು ಬೆಂಗಳೂರು ಪೊಲೀಸರು ಪ್ರಶ್ನಿಸಿದ್ದರಿಂದ ಈ ನೋಟಿಸ್ ಜಾರಿಯಾಗಿದೆ. ಸರ್ಕಾರಿ ವಕೀಲರು ಆರೋಪಿಗಳ ಅಮಾನವೀಯ ನಡವಳಿಕೆಯನ್ನು ಪ್ರಸ್ತಾಪಿಸಿದ್ದಾರೆ. ಸುಪ್ರೀಂ ಕೋರ್ಟ್ ಸದ್ಯ ಈ ವಿಚಾರಣೆಯನ್ನು ಮುಂದೂಡಿದೆ. ನಟ ದರ್ಶನ್ ರೇಣುಕಾಸ್ವಾಮಿ ಕೊಲೆ...

Sandalwood News: ಕಿಚ್ಚನ ಬೇಸರದ ಕಥೆ! ಪ್ರಶಸ್ತಿ ತಿರಸ್ಕಾರ ಹಿಂದಿನ ಗುಟ್ಟು

Sandalwood News: 2019ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಇದೀಗ ರಾಜ್ಯ ಪ್ರಶಸ್ತಿ ಘೋಷಣೆಯಾಗಿದೆ. ಸುದೀಪ್ ಅವರ ಪೈಲ್ವಾನ್ ಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಆಚ್ಚರಿ ಅಂದರೆ, ಸುದೀಪ್ ಅವರು ಈ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಅಂದಹಾಗೆ, ಅವರು ಇಂತಹ ಪ್ರಶಸ್ತಿಗಳನ್ನು ನಿರಾಕರಿಸುತ್ತಿರೋದು ಇದೇ ಮೊದಲೇನಲ್ಲ. ಹಲವು ವರ್ಷಗಳಿಂದಲೂ ಅವರು ಯಾವುದೇ ಸನ್ಮಾನ ಆಗಲಿ, ಪ್ರಶಸ್ತಿಯಾಗಲಿ...

Sandalwood News: ಹಾಸ್ಯ ನಟ ಸರಿಗಮ ವಿಜಿ ಇನ್ನಿಲ್ಲ

Sandalwood News: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ನಟ, ರಂಗಕರ್ಮಿ ಸರಿಗಮ ವಿಜಿ (76) ನಿಧನರಾಗಿದ್ದಾರೆ. ವಾರದ ಹಿಂದೆಯಷ್ಟೆ ಅವರನ್ನು ಯಶವಂತಪುರ ಬಳಿಯ ಮಣಿಪಾಲ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ವಿಜಿ ಬಳಲುತ್ತಿದ್ದರು. ಚಿಕಿತ್ಸೆ ಫಲ ನೀಡದೆ ಅವರು ಯಶವಂತಪುರದ...

Sandalwood News: ಡ್ರಗ್ ಕೇಸ್‌ನಲ್ಲಿ ರಾಗಿಣಿ ನಿರಪರಾಧಿ, ನಟಿಗೆ ಬಿಗ್ ರಿಲೀಫ್

Sandalwood News: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ರಾಗಿಣಿ ವಿರುದ್ಧ ಯಾವುದೇ ಪುರಾವೆ ಸಿಗದಿರುವ ಕಾರಣ, ಅವರು ನಿರಪರಾಧಿ ಎಂದು ಕೋರ್ಟ್ ಆದೇಶ ನೀಡಿದ್ದು, ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ಯಾಾವುದೇ ಸಾಕ್ಷ್ಯಾಧಾರ ನೀಡುವುದರಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಕೋರ್ಟ್, ರಾಗಿಣಿ ನಿರಪರಾಧಿ ಎಂದು ತೀರ್ಪು ನೀಡಲಾಗಿದೆ....
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img