Monday, May 11, 2026

sandalwood news

Sandalwood News: ಹಾಸ್ಯ ನಟ ಸರಿಗಮ ವಿಜಿ ಇನ್ನಿಲ್ಲ

Sandalwood News: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ನಟ, ರಂಗಕರ್ಮಿ ಸರಿಗಮ ವಿಜಿ (76) ನಿಧನರಾಗಿದ್ದಾರೆ. ವಾರದ ಹಿಂದೆಯಷ್ಟೆ ಅವರನ್ನು ಯಶವಂತಪುರ ಬಳಿಯ ಮಣಿಪಾಲ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ವಿಜಿ ಬಳಲುತ್ತಿದ್ದರು. ಚಿಕಿತ್ಸೆ ಫಲ ನೀಡದೆ ಅವರು ಯಶವಂತಪುರದ...

Sandalwood News: ಡ್ರಗ್ ಕೇಸ್‌ನಲ್ಲಿ ರಾಗಿಣಿ ನಿರಪರಾಧಿ, ನಟಿಗೆ ಬಿಗ್ ರಿಲೀಫ್

Sandalwood News: ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟಿ ರಾಗಿಣಿ ವಿರುದ್ಧ ಯಾವುದೇ ಪುರಾವೆ ಸಿಗದಿರುವ ಕಾರಣ, ಅವರು ನಿರಪರಾಧಿ ಎಂದು ಕೋರ್ಟ್ ಆದೇಶ ನೀಡಿದ್ದು, ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ. ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ಯಾಾವುದೇ ಸಾಕ್ಷ್ಯಾಧಾರ ನೀಡುವುದರಲ್ಲಿ ಪ್ರಾಸಿಕ್ಯೂಶನ್ ವಿಫಲವಾಗಿದೆ ಎಂದು ಕೋರ್ಟ್, ರಾಗಿಣಿ ನಿರಪರಾಧಿ ಎಂದು ತೀರ್ಪು ನೀಡಲಾಗಿದೆ....

Sandalwood News: ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಪತ್ನಿಯೊಂದಿಗೆ ದರ್ಶನ್ ಸಂಕ್ರಾಂತಿ ಸಂಭ್ರಮ

Sandalwood News: ನಟ ದರ್ಶನ್ ತೂಗುದೀಪ ಇತ್ತೀಚೆಗೆ ಬೇಲ್ ಪಡೆದು ಜೈಲಿನನಿಂದ ಬಿಡುಗಡೆಯಾಗಿದ್ದಾರೆ. ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೈಲು ಸೇರಿದ್ದ ದಾಸನಿಗೆ ಬಳಿಕ ಬಂದ ಯಾವ ಹಬ್ಬವನ್ನೂ ಆಚರಿಸುವ ಅವಕಾಶವೇ ಸಿಕ್ಕಿರಲಿಲ್ಲ. ಆದರೆ ಈ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಮೈಸೂರಿನಲ್ಲಿರುವ ತಮ್ಮ...

Sandalwood News: ಮ್ಯಾಕ್ಸ್ ಬಂದ್ಮೇಲೆ UI ಕಲೆಕ್ಷನ್ ಬಿತ್ತಾ! ಬಾಕ್ಸಾಫೀಸ್ ಲೆಕ್ಕ ಸುಳ್ಳಾ?

Sandalwood News: ಕಳೆದ ವರ್ಷ ಕ್ರಿಸ್ ಮಸ್ ಹಬ್ಬದ ವೇಳೆ ಬಂದ ಮ್ಯಾಕ್ಸ್ ಮತ್ತು 'ಯುಐ' ಚಿತ್ರಗಳು 3ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಈ ಎರಡು ಸಿನಿಮಾಗಳಲ್ಲಿ ಸದ್ಯ ಸುದೀಪ್ ಅವರ 'ಮ್ಯಾಕ್ಸ್' ದರ್ಬಾರ್ ಜೋರಾಗಿದೆ. ಎರಡು ಸ್ಟಾರ್ ಸಿನಿಮಾಗಳು ಹಿಂದೆ ಮುಂದೆ ಬಂದರೆ ಸಹಜವಾಗಿಯೇ ಅದು ಕ್ಲ್ಯಾಶ್ ಆಗುತ್ತೆ. ಹಾಗಾಗಿ ಎರಡೂ...

Sandalwood News: ಟಾಕ್ಸಿಕ್ ಗ್ಲಿಂಪ್ಸ್ ಮೈಲಿಗಲ್ಲು! ಪುಷ್ಪ2 ದಾಖಲೆ ಉಡೀಸ್

Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...

ನಮ್ಮೂರಿನ ಹುಚ್ಚ ಹೇಳುತ್ತಿದ್ದ ಪದವೇ “ತುರ್ರಾ” ಹಾಡಿಗೆ ಸ್ಪೂರ್ತಿ ಯೋಗರಾಜ್ ಭಟ್..

Sandalwood News: E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಚಿತ್ರ "ಮನದ ಕಡಲು". ಇತ್ತೀಚೆಗಷ್ಟೇ ಈ ಚಿತ್ರದ "ಹೂ ದುಂಬಿಯ ಕಥೆಯ" ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಹೊತ್ತಿನಲ್ಲಿ ಚಿತ್ರದ ಮತ್ತೊಂದು...

sandalwood News: ಕರೆ ಮಾಡಿ ನಟ ಡಾ.ಶಿವರಾಜ್‌ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ

sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ...

Sandalwood News: ಆಸ್ಪತ್ರೆಗೆ ದಾಖಲಾದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

Sandalwood News: ಕುಲವಧು ಕೆಂಡಸಂಪಿಗೆ ಧಾರಾವಾಹಿ ಮೂಲಕ ಪ್ರಸಿದ್ಧರಾಗಿರುವ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆಸ್ಪತ್ರೆಗೆ ದಾಖಲಾಗಲು ಮುಖ್ಯ ಕಾರಣ ಅಂದ್ರೆ, ಯುರಿನರಿ ಇನ್‌ಫೆಕ್ಷನ್. ಸ್ವತಃ ಅಮೃತ ಅವರೇ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಮೃತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೃತಾ ಅವರಿಗೆ...

Sandalwood News: ಅಪ್ಪು ಕನಸಿನ ‘ಜೂನಿಯರ್ ಟೋಸ್’: ಪತಿ ಆಸೆ ಈಡೇರಿಸಿದ ಅಶ್ವಿನಿ

Sandalwood News: ಅಪ್ಪು ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಮಾಡಿದ ಅದೆಷ್ಟೋ ಅಪರೂಪದ ಕೆಲಸಗಳು ನಮ್ಮ ಕಣ್ಮುಂದೆ ಇವೆ. ಅಷ್ಟೇ ಅಲ್ಲ, ಸಾಮಾಜಿಕವಾಗಿ ಪರಿಣಾಮ ಬೀರುವಂತಹ ಸಾಲು ಸಾಲು ಸಿನಿಮಾಗಳೂ ಇವೆ. ಅಪ್ಪುಗೆ ಒಂದು ಆಸೆ ಇತ್ತು. ಅದು ಇಂಟರ್ ನ್ಯಾಷನಲ್ ಪ್ರಿಸ್ಕೂಲ್ ಒಂದನ್ನು ಶುರು ಮಾಡಬೇಕು ಅನ್ನೋದು. ಆದರೆ, ಅಪ್ಪು ವಿಧಿಯ ಕರೆಗೆ...

ಪವಿತ್ರಾ ಮುಗ್ಧೆ ಆಕೆ ತಪ್ಪೇ ಮಾಡಿಲ್ಲ! ಅವಳಿಗಾಗಿ ಹರಕೆ ಹೊತ್ತಿರುವೆ: ಮಾಜಿ ಗಂಡ ಸಂಜಯ್

Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಎಲ್ಲರಿಗೂ ಗೊತ್ತು. ದರ್ಶನ್ ಮತ್ತು ಹದಿನಾರು ಮಂದಿ ಜೈಲಿಗೆ ಹೋಗೋಕೆ ಕಾರಣ ಪವಿತ್ರಾಗೌಡ ಅನ್ನೋದು ಆರೋಪ. ಅದೇನೆ ಇದ್ದರೂ ಇದೀಗ ಜಾಮೀನು ಮೇಲೆ ಪವಿತ್ರಾಗೌಡ ಹೊರ ಬಂದಿದ್ದಾರೆ. ಪವಿತ್ರಾ ಗೌಡ ಬಗ್ಗೆ ಸಾಕಷ್ಟು ಜನ ಕಾಮೆಂಟ್ ಮಾಡಿದರೂ, ಅವರ ಮಾಜಿ ಪತಿ ಸಂಜಯ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img