Monday, May 11, 2026

sandalwood news

ಸಿನಿಮಾ ಬಿಟ್ಟು ಕೂಲಿ ಕೆಲಸ ಮಾಡು ಎಂದಿದ್ದರು: ಹಿಂದಿನ ಅಪಮಾನ ನೆನೆದ ಜಗ್ಗೇಶ್

Sandalwood News: ಸ್ಯಾಂಡಲ್‌ವುಡ್ ನಟ ಜಗ್ಗೇಶ್, ತಮ್ಮ ಹಳೆಯ ನೆನಪನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾವು 24 ವರ್ಷದವರಿದ್ದಾಗ, ವೈವಾಹಿಕ ಜೀವನ ನಡೆಸುತ್ತಿದ್ದಾಗ, ಅದಾಗಲೇ ತಂದೆಯೂ ಆಗಿದ್ದರು. ಹೀಗಿರುವಾಗ, ಯಾವ ರೀತಿಯಾಗಿ ಅವರು ಜೀವನ ನಿಭಾಯಿಸಿದ್ದರು ಅನ್ನೋ ಬಗ್ಗೆ ಅವರೇ ಬರೆದುಕೊಂಡಿದ್ದಾರೆ. 1987 ಆಗ 24ವರ್ಷ ಪ್ರಾಯ. 18ವರ್ಷದ ಮಡದಿ ಪರಿಮಳ. 6ತಿಂಗಳ ಮಗು ಗುರುರಾಜ..15×10...

Sandalwood News: ರಿಷಭ್ ಮೇಲೇಕೆ ಕೋಪ? ಶಿವಾಜಿ ಬಯೋಪಿಕ್ ನಿಲ್ಲುತ್ತಾ?

Sandalwood News: ಸಿನಿಮಾ ಅಂದಮೇಲೆ ವಾದ-ವಿವಾದಗಳು ಸಹಜ. ಅದರಲ್ಲೂ ನಟ-ನಟಿಯರ ಮೇಲಂತೂ ಆಗಾಗ ಕೆಲ ವಿವಾದಗಳು ಸುತ್ತಿಕೊಳ್ಳೋದು ನಿಜ. ಈಗ ಅಂಥದ್ದೇ ಸಣ್ಣ ವಾದವೊಂದು ಸ್ಯಾಂಡಲ್ ವುಡ್ ಸ್ಟಾರ್ ರಿಷಭ್ ಶೆಟ್ಟಿ ಅವರ ಮೇಲೂ ಇದೆ. ಇದನ್ನು ವಿವಾದ ಅನ್ನಬೇಕೋ, ವಾದ ಅನ್ನಬೇಕೋ ಗೊತ್ತಿಲ್ಲ. ಇಷ್ಟಕ್ಕೂ ಇದೆಲ್ಲಾ ಬೇಕೂ ಇರಲಿಲ್ಲ. ಒಂದೊಮ್ಮೆ ಸೂಕ್ಷ್ಮವಾಗಿ ಗಮನಿಸಿದರೆ,...

ಹುಟ್ಟೂರಿಗೆ ನಟಿ ಶೋಭಿತಾ ಮೃತದೇಹ: ಸಕಲೇಶಪುರದಲ್ಲಿ ಅಂತ್ಯಕ್ರಿಯೆ

Sandalwood News: ಇಂದು ನಟಿ ಶೋಭಿತಾ ಶಿವಣ್ಣ ಮೃತದೇಹ ಹುಟ್ಟೂರಾದ ಸಕಲೇಶಪುರಕ್ಕೆ ಬಂದಿದ್ದು, ಅಂತ್ಯಸಂಸ್ಕಾರ ನಡೆದಿದೆ. ಹಾಸನದ ಸಕಲೇಶಪುರ ತಾಲೂಕಿನ ಹೆರೂರು ಶೋಭಿತಾ ಹುಟ್ಟೂರಾಗಿದ್ದು, ಅವರ ನಿವಾಸದ ಎದುರೇ ಅಂತ್ಯಕ್ರಿಯೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಟಿ ಶೋಭಿತಾ ಶಿವಣ್ಣ ಹೈದರಾಬಾದ್‌ನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಶೋಭಿತಾ ಶಿವಣ್ಣ ಬ್ರಹ್ಮಗಂಟು ಸಿರಿಯಲ್ ಮೂಲಕ ಪ್ರಸಿದ್ಧರಾಗಿದ್ದರು....

Sandalwood News: ಯುಐ ವಾರ್ನರ್ 2040ರ ರಿಯಲ್ ಸ್ಟೋರಿ!

Movie News: ಉಪೇಂದ್ರ ನಿರ್ದೇಶನದ ಯುಐ ವಾರ್ನರ್ ರಿಲೀಸ್ ಆಗಿದೆ. ವಾರ್ನರ್ ಅಂದಾಕ್ಷಣ ಒಬ್ಬೊಬ್ಬರಿಗೆ ಒಂದೊಂದು ಕುತೂಹಲ ಇತ್ತು. ಟೀಸರ್ ಓಕೆ, ಟ್ರೇಲರ್ ಓಕೆ ಇದೆಂಥದ್ದು ವಾರ್ನರ್ ಎಂಬ ಪ್ರಶ್ನೆ ಕಾಡಿದ್ದು ಸುಳ್ಳಲ್ಲ. ಅವರ ಅನೇಕ ಅಭಿಮಾನಿಗಳ ಪ್ರಶ್ನೆಗೆ ವಾರ್ನರ್ ಉತ್ತರ ಕೊಟ್ಟಿದೆ. ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಸಾವಿರಾರು ವೀಕ್ಷಣೆ ಪಡೆದು ಮುನ್ನುಗ್ಗುತ್ತಿರುವ...

Sandalwood News: ಸಂಜು ವೆಡ್ಸ್ ಗೀತಾ-2: ಉಪೇಂದ್ರ ಮೆಚ್ಚಿದ ಕ್ಲೈಮ್ಯಾಕ್ಸ್

Sandalwood News: ಪವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ ಅವರ ನಿರ್ದೇಶನದ ಈ ವರ್ಷದ ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ 'ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ' ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ...

Sandalwood News: ಟಾಕ್ಸಿಕ್ ಸಿನಿಮಾ ವಿರುದ್ಧ ಎಫ್ಐಆರ್: ಯಶ್ ಸಿನಿಮಾಗೆ ಕಂಟಕ

Sandalwood News: ಕನ್ನಡದ ನಟ ಯಶ್‌ ನಟನೆಯ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಮಾಡಲು ಎಚ್ಎಂಟಿಯಲ್ಲಿದ್ದ ಮರ-ಗಿಡಗಳನ್ನು ಕಡಿದ ಆರೋಪದ ಮೇಲೆ ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. https://youtu.be/WOduBuDzn-s ನ್ಯಾಯಾಲಯದ ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಟಾಕ್ಸಿಕ್ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿನ್ , ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗು ಹೆಚ್‍ಎಂಟಿ ಜನರಲ್ ಮ್ಯಾನೇಜರ್...

ಸಾವಿನಲ್ಲೂ ವಿಕೃತಿ ಕಾಣುವ ವ್ಯಕ್ತಿ ಜಗ್ಗೇಶ್: ಗುರುಪ್ರಸಾದ್‌ ಸಾವಿನ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ಜಗದೀಶ್ ಬೇಸರ

Sandalwood News: ನಿನ್ನೆಯಷ್ಟೇ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಸುದ್ದಿಯಾಗಿದ್ದು, ನಟ ಜಗ್ಗೇಶ್, ಗುರುಪ್ರಸಾದ್ ಜೊತೆ ಓಡನಾಟದ ಬಗ್ಗೆ ಹೇಳಿದ್ದಾರೆ. ಗುರುಪ್‌ರಸಾದ್‌ಗೆ ಇದ್ದ ಅಹಂ ಬಗ್ಗೆ ಜಗ್ಗೇಶ್ ಬೇಸರ ಹೊರಹಾಕಿದ್ದರು. ಗುರುಪ್ರಸಾದ್ ಓರ್ವ ಬ್ರಾಹ್ಮಣನಾಗಿದ್ದ. ಆದರೆ ಬ್ರಾಹ್ಮಣ್ಯ ಪಾಲಿಸುತ್ತಿರಲಿಲ್ಲ. ತಾಯಿಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದ. ದೇವರನ್ನು ನಂಬುತ್ತಿರಲಿಲ್ಲ. ಬಿಜೆಪಿ ವಿರೋಧಿಸುತ್ತಿದ್ದ. ಮರ್ಯಾದೆ ತೆಗೆಯಲು...

Movie Review: ಆಪದ್ಭಾಂಧವನಾಗಿ ಬರುವ ‘ಭಗೀರ’ನಿಗೆ ಬಹುಪರಾಕ್ ಎಂದ ಪ್ರೇಕ್ಷಕರು

Sandalwood News: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಸಿನಿಮಾ ಭಗೀರ ರಿಲೀಸ್ ಆಗಿದ್ದು, ಶ್ರೀಮುರುಳಿ ನಟನೆಗೆ ಎಲ್ಲರೂ ಬಹುಪರಾಕ್ ಎಂದಿದ್ದಾರೆ. ಡಾ.ಸೂರಿಯವರು ಈ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಉಗ್ರಂ ಬಳಿಕ ಅದೇ ರೀತಿಯ ಕಿಕ್ ಕೊಡುವ ಮಾಸ್ ಸಿನಿಮಾ ಅಂದ್ರೆ ಅದು ಭಗೀರ. ಮೊದಲಾರ್ಧದಲ್ಲಿ ಸಖತ್ ಎಂಟರ್‌ಟೈನ್‌ಮೆಂಟ್ ಇದ್ದು, ದ್ವಿತಿಯಾರ್ಧದಲ್ಲಿ...

Sandalwood News: ಯಲಾಕುನ್ನಿ ಟೀಸರ್ ರಿಲೀಸ್: ನಿರೀಕ್ಷೆ ಹುಟ್ಟಿಸಿದ ಕೋಮಲ್ ಸಿನಿಮಾ

Sandalwood News: ಸ್ಯಾಂಡಲ್ ವುಡ್ ನ ಲಾಫಿಂಗ್ ಸ್ಟಾರ್ ಕೋಮಲ್ ಅವರು ವಜ್ರಮುನಿ ಗೆಟಪ್ ನಲ್ಲಿ ಹೇಗಿರುತ್ತಾರೆ ಎನ್ನುವ ಕುತೂಹಲ ಈಗಾಗಲೇ ತುಸು ಹೆಚ್ಚಾಗಿದೆ. ಇದಕ್ಕೆ ಕಾರಣ ಯಲಾಕುನ್ನಿ ಸಿನಿಮಾ. ಗಣೇಶನ ಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಥೇಟು ವಜ್ರಮುನಿ ಅವರೇ ಮತ್ತೆ ಬಂದಂತೆ ಫಸ್ಟ್ ಲುಕ್ ನಲ್ಲಿ ಕೋಮಲ್...

“ಗೌರಿ” ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ನಟ ಉಪೇಂದ್ರ

Movie News: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನೆರವೇರಿದೆ. ರಿಯಲ್ ಸ್ಟಾರ್ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ "ಗೌರಿ" ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಪ್ರೀ ರಿಲೀಸ್ ಇವೆಂಟ್ ನಲ್ಲಿ ಫ್ಯಾಷನ್ ಶೋ ಸಹ ಆಯೋಜಿಸಲಾಗಿತ್ತು. ನಾಯಕ ಸಮರ್ಜಿತ್ ಹಾಗೂ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img