Monday, September 7, 2026

sandalwood policy

ರಾಜ್ಯದ ರೈತರು ಶ್ರೀಗಂಧ ಬೆಳೆಯಲು ಇನ್ನು ನಿರ್ಬಂಧವಿಲ್ಲ: ಶ್ರೀಗಂಧ ನೀತಿಗೆ ಸಚಿವ ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ  ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ  2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img