Monday, July 13, 2026

sandalwood policy

ರಾಜ್ಯದ ರೈತರು ಶ್ರೀಗಂಧ ಬೆಳೆಯಲು ಇನ್ನು ನಿರ್ಬಂಧವಿಲ್ಲ: ಶ್ರೀಗಂಧ ನೀತಿಗೆ ಸಚಿವ ಸಂಪುಟ ಸಮ್ಮತಿ

ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ  ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ  2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img