ಬೆಂಗಳೂರು: ರಾಜ್ಯದಲ್ಲಿ ಶ್ರೀಗಂಧ ಮರಗಳನ್ನು ಬೆಳೆಯಲು ಮತ್ತು ಮಾರಾಟ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಶ್ರೀಗಂಧದ ಮರಗಳನ್ನು ಬೆಳೆಯಲು ರಾಜ್ಯದಲ್ಲಿ ಇದ್ದ ನಿರ್ಬಂಧಗಳನ್ನು ಸರ್ಕಾರ ತೆಗೆದಿದೆ. ರಾಜ್ಯದಲ್ಲಿ ಶ್ರೀಗಂಧದ ನೀತಿ 2022ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ನೀತಿ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಮತ್ತು ರೈತರು ತಮ್ಮ ಜಮೀನುಗಳಲ್ಲಿ ಶ್ರೀಗಂಧವನ್ನು ಬೆಳೆಯಬಹುದು...
Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ...