Friday, October 18, 2024

#sandalwood #sandalwoodnews #sandalwoodmovies #kannada #kannadacinema #kanadacinema #sandalwoodcinema

ರಾಮಾಚಾರಿ 2.0″ ಚಿತ್ರದ ಟ್ರೇಲರ್

ರಾಘವೇಂದ್ರ ರಾಜಕುಮಾರ್ ಅವರಿಂದ ಅನಾವರಣವಾಯಿತು ರಾಮಾಚಾರಿ 2.0" ಚಿತ್ರದ ಟ್ರೇಲರ್ ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ತೇಜ್, ಆನಂತರ ಕನ್ನಡ, ತಮಿಳಿನ ಕೆಲವು ಚಿತ್ರಗಳಲ್ಲಿ ನಟಿಸಿದ್ದರು. ಪ್ರಸ್ತುತ ತೇಜ್ ನಟಿಸಿರುವ "ರಾಮಾಚಾರಿ 2.0" ಚಿತ್ರದ ಟ್ರೇಲರ್ ಅನಾವರಣವಾಗಿದೆ. ರಾಘವೇಂದ್ರ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು. ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ನಾನು, ಆನಂತರ ಪ್ರವೀಣ್ ನಾಯಕ್ ನಿರ್ದೇಶನದ...

ವಿಭಿನ್ನ ಸಿನಿಮಾ ‘ಹೈನ’ ಟೈಟಲ್ ಪೋಸ್ಟರ್ ಬಿಡುಗಡೆ

ಭಾರತದ ವೈಶಿಷ್ಟ್ಯತೆಯನ್ನು ವಿಶೇಷವಾಗಿ ಕಟ್ಟಿಕೊಡಲಿದೆ ‘ಹೈನ’ ಚಿತ್ರ - ವೆಂಟಕ್ ಭಾರಧ್ವಾಜ್ ನಿರ್ದೇಶನದಲ್ಲಿ ಮತ್ತೊಂದು ವಿಭಿನ್ನ ಸಿನಿಮಾ ನಿರ್ದೇಶಕ ವೆಂಕಟ್ ಭಾರಧ್ವಾಜ್ ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ಹೈನ ಎಂದು ಶೀರ್ಷಿಕೆ ಇಡಲಾಗಿದ್ದು, ‘ಹೈನ’ ಚಿತ್ರದ ಟೈಟಲ್ ಪೋಸ್ಟರ್ ಬಿಡುಗಡೆಯಾಗಿದೆ. ಕಳೆದವಾರ ಸೆಟ್ಟೇರಿರುವ ಹೈನ ಚಿತ್ರ ಕಂಟೆಂಟ್ ಬೇಸ್ಡ್ ಚಿತ್ರವಾಗಿದ್ದು ಸಂಪೂರ್ಣ ನವ...

‘19.20.21’ ಚಿತ್ರದ ಟ್ರೇಲರ್ ರಿಲೀಸ್

ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ರಿಲೀಸ್- ಮಾರ್ಚ್ 3ರಂದು ಸಿನಿಮಾ ಬಿಡುಗಡೆ ನಿರ್ದೇಶಕ ಮಂಸೋರೆ ‘19.20.21’ ಸಿನಿಮಾ ಮೂಲಕ ಹೊಸ ಕ್ರಾಂತಿ ಸೃಷ್ಟಿಸಲು ಸಜ್ಜಾಗಿದ್ದಾರೆ. ಟೀಸರ್ ಮೂಲಕ ಬಹಳ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಕುತೂಹಲ ಭರಿತ ಟ್ರೇಲರ್ ಬಿಡುಗಡೆ ಮಾಡಿದೆ. ಹೋರಾಟಗಾರ್ತಿ...

‘ಪಾ.ಪ. ಪಾಂಡು’ ಧಾರಾವಾಹಿಯಲ್ಲಿ ಶ್ರೀಹರಿ ನಿರ್ದೇಶನದ ‘ಎಸ್​.ಎಲ್​.ವಿ ಬಿಡುಗಡೆ

ಸೌರಭ್​ ಕುಲಕರ್ಣಿ ನಿರ್ದೇಶನದ 'ಎಸ್​.ಎಲ್​.ವಿ' ಈ ವಾರ ಬಿಡುಗಡೆ 'ಪಾ.ಪ. ಪಾಂಡು' ಧಾರಾವಾಹಿಯಲ್ಲಿ ಶ್ರೀಹರಿ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾದವರು ಸೌರಭ್​ ಕುಲಕರ್ಣಿ. ಖ್ಯಾತ ನಿರೂಪಕ ದಿವಂಗತ ಸಂಜೀವ್​ ಕುಲಕರ್ಣಿ ಅವರ ಮಗನಾದ ಸೌರಭ್​ ಈ ಹಿಂದೆ ಒಂದಿಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿದ್ದು, ಈಗ ಇದೇ ಮೊದಲ ಬಾರಿಗೆ 'ಎಸ್​.ಎಲ್.ವಿ' ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ....
- Advertisement -spot_img

Latest News

Dharwad News: ಧಾರವಾಡದಲ್ಲಿ ಸತತ ಮಳೆಗೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ

Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...
- Advertisement -spot_img