Friday, October 24, 2025

sandalwood star dr.shivarajkumar

ಸಂದೇಶ್ ಪ್ರೊಡಕ್ಷನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img