ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...
ಬೆಂಗಳೂರು: ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಳ್ಳೋ ಮೂಲಕ ಡೈನಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ.
ಸರ್ಕಾರಿ ಶಾಲೆಯೊಂದನ್ನು ದತ್ತು ಪೆಡಯೋದಕ್ಕೆ ಸಂಸ್ಥೆಯೊಂದರ ಜೊತೆ ಕೈಜೋಡಿಸಿದ್ದೇನೆ ಅಂತ ಹೇಳಿದ್ದ ಪ್ರಜ್ವಲ್ ತಾವು ಹೇಳಿದಂತೆಯೇ ಉತ್ತರ ಕರ್ನಾಟಕದ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ. ಈ ಮೂಲಕ ಪ್ರಜ್ವಲ್ ಸಮಾಜದತ್ತ...
Bidar News: ಬೀದರ್: ಬೀದರ್ನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಆಪರೇಷನ್ ಕಮಲ ವಿಚಾರವಾಗಿ ಮಾತನಾಡಿರುವ ಅವರು, ಆಪರೇಷನ್ ಕಮಲ...