cinema news
ಸತೀಶ್ ನೀನಾಸಂ ದುನಿಯಾ ಸೂರಿ ಕಾಂಬಿನೇಶನ್ ನಲ್ಲಿ ಈಗಾಗಲೆ ಹಲವಾರು ಸಿನಿಮಾಗಳನ್ನು ಮಾಡಿದ್ದಾರೆ. ಸತೀಶ್ ದುನಿಯಾ ಸೂರಿ ನಿರ್ದೇಶನದ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಆದರೆ ಸತೀಶ್ ನಿನಾಸಂ ಅವರು ಇದೇ ಮೊದಲ ಬಾರಿಗೆ ದುನಿಯಾ ಸೂರಿ ನಿರ್ದೇಶನದ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಡಿಸುತಿದ್ದಾರೆ. ಎಂಬ ಸುಳಿವನ್ನು ನೀಡಿದ್ದಾರೆ. ಆದರೆ ಸಿನಿಮಾದ ಬಗ್ಗೆ...
film story:
ಫೇಸ್ ಬುಕ್ಲಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ. ಹೌದು ಸ್ನೇಹಿತರೆ ಕನ್ನಡಕ್ಕೆ ಹಲವಾರು ಕೌಟುಂಬಿಕ ಚಿತ್ರಗಳನ್ನು ನೀಡಿರುವ ನಟಿ ವಯಸ್ಸು 40 ಕಳೆದರೂ ಮಾಸದ ಮೈಬಣ್ಣ, ಸುಕ್ಕಾಗದ ದೇಹಸಿರಿ ಇವೆಲ್ಲವನ್ನು ಹಾಗೂ ತನ್ನ ಆರೋಗ್ಯ ಮತ್ತು ದೇಹವನ್ನು ನೀಳವಾಗಿ ಇಟ್ಟುಕೊಂಡು ಎಲ್ಲಾರಿಗೂ ಸೌಂರ್ದದ ಗುಟ್ಟನ್ನು ಹೇಳಿಕೊಡುತ್ತಿರುವ ನಟಿ ರಾಧಿಕಾ ಕುಮಾರಸ್ವಾಮಿ...
ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾರತ ವಿಜ್ರಂಭಿಸುತ್ತಿದೆ. ಇದೇ ವೇಳೆ ತಾರೆಯರು ಕೂಡಾ ದೇಶಾಭಿಮಾನ ಸಾರುತ್ತಿದ್ದಾರೆ.ಇದರ ಜೊತೆಗೆ ಕ್ರಾಂತಿ ಸಿನಿಮಾ ತಂಡ ಹೊಸದೊಂದು ಪೋಸ್ಟರ್ ರಿಲೀಸ್ ಮಾಡಿದ್ದು. ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದೆ.
ಡಿ ಬಾಸ್ ಅಭಿನಯದ ವಿಭಿನ್ನ ಸಿನಿಮಾ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದೆ.ಮೊದಲಿಗೆ ಕ್ರಾಂತಿ ಸಿನಿಮಾ ತಂಡ ಉಗ್ರ ರೂಪದ ದರ್ಶನ್ ಪೊಸ್ಟರ್ ರಿಲೀಸ್...
banglore:sandalwood stories:
ದೇಶದೆಲ್ಲೆಡೆ 75ರ ಅಮೃತ ಮಹೋತ್ಸವದ ರಂಗು ಮೂಡಿದೆ . ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೂ ತಿರಂಗ ಹಾರಾಡುತ್ತಿದೆ. ಸ್ಯಾಂಡಲ್ ವುಡ್ ಸ್ಟಾರ್ ಗಳು ಕೂಡಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ತಾರೆಯರೆಲ್ಲಾ ವಿಶೇಷ ಗೀತೆಯ ಮೂಲಕ ದೇಶಕ್ಕೆ ನಮನ ಸಲ್ಲಿಸಿದ್ದಾರೆ. ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿರುವ ವಂದೇ ಮಾತರಂ ಹಾಡಿಗೆ ಕನ್ನಡದ ತಾರೆಯರೆಲ್ಲರೂ ಕೈ ಜೋಡಿಸಿದ್ದಾರೆ.
ಕನ್ನಡದ...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...