Thursday, January 16, 2025

sandalwood update

ವಿಭಿನ್ನ ಶೀರ್ಷಿಕೆಯ ‘ಭಗವಾನ್ ಶ್ರೀ ನಿತ್ಯಾನಂದ’ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್..!

ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ...

‘777 ಚಾರ್ಲಿ’ ಚಿತ್ರದ ಮತ್ತೊಂದು ಸಾಂಗ್ ರಿಲೀಸ್; ಹೇಗಿದೆ ಗೊತ್ತಾ ಸಾಂಗ್.?

ರಕ್ಷಿತ್ ಶೆಟ್ಟಿ ನಟನೆಯ '777 ಚಾರ್ಲಿ' ಚಿತ್ರ ಜೂನ್ 10 ರಂದು ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕೆಜಿಎಫ್-೨ ಚಿತ್ರದ ನಂತರ '777 ಚಾರ್ಲಿ' ಕನ್ನಡ ಸಿನಿಮಾ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುವುದಕ್ಕೆ ತಯಾರಾಗಿದೆ. ಇನ್ನು ಸಿನಿಮಾ ತನ್ನ ಟ್ರೇಲರ್ ನಿಂದ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ...

ಭಾರೀ ಮೊತ್ತಕ್ಕೆ “90” ಸೋಲ್ಡ್ ಔಟ್!!?

ಆಡಿಯೋ ಮಾರುಕಟ್ಟೆ ಪಾತಾಳದಲ್ಲಿದೆ ಎಂಬ ಹೊತ್ತಲ್ಲಿ, ಹಾಸ್ಯ ನಟ ಬಿರಾದಾರ್ ಅಭಿನಯದ "90 ಬಿಡಿ ಮನೀಗ್ ನಡಿ" ಸಿನಿಮಾದ ಹಾಡುಗಳು ಭಾರೀ ಮೊತ್ತಕ್ಕೆ ಸೋಲ್ಡೌಟ್ ಆಗಿದೆ!!. ಹೌದು! 'A2 ಮ್ಯೂಸಿಕ್' ಕಂಪೆನಿಯು ಚಿತ್ರತಂಡ ನಿರೀಕ್ಷಿಸದ ಭಾರೀ ಮೊತ್ತ ಕೊಟ್ಟು ಹಾಡುಗಳನ್ನ ಕೊಂಡುಕೊಂಡಿದೆ.! ಹಿರಿಯ ನಟ 'ವೈಜನಾಥ ಬಿರಾದಾರ್' ಅಭಿನಯದ ಐನೂರನೇ ಚಿತ್ರ ಎಂಬ ಸದ್ದಿನೊಂದಿಗೆ ತಣ್ಣಗೆ...

25 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಗುರುಕಿರಣ್ ದಂಪತಿ.!

ಗುರುಕಿರಣ್ ರವರು ಕನ್ನಡ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕರು. ಇವರ ಸಂಗೀತ ನಿರ್ದೇಶನದಲ್ಲಿ ತೆರೆಕಂಡ ಹಲವು ಸಿನಿಮಾಗಳ ಸಂಗೀತ, ಅತ್ಯಂತ ಜನಪ್ರಿಯತೆ ಗಳಿಸಿವೆ. ಹಲವಾರು ಸಿನಿಮಾಗಳಲ್ಲಿ ಹಾಡಿರುವ ಇವರು ಹಿನ್ನೆಲೆ ಗಾಯಕರೂ ಕೂಡ ಹೌದು. ಅದಷ್ಟೇ ಅಲ್ಲದೆ ಉಪೇಂದ್ರ, ಕುಟುಂಬ, ನಿಷ್ಕರ್ಷ ಇನ್ನು ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ಓಂಕಾರ, ಆಟೋಶಂಕರ್ ಇತ್ಯಾದಿ ಚಿತ್ರಗಳಲ್ಲಿ...

ಮಕ್ಕಳೊಂದಿಗೆ ಮೆಜೆಸ್ಟಿಕ್‌ನ ಅಣ್ಣಮ್ಮ ದೇವಸ್ಥಾನಕ್ಕೆ ಅಮೂಲ್ಯ ಭೇಟಿ.!

ಅಮೂಲ್ಯ ರವರು ಚಿಕ್ಕ ವಯಸ್ಸಿಗೆ "ಪರ್ವ" ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇವರು ಬಾಲನಟಿಯಾಗಿ ಪರ್ವ, ಲಾಲಿ ಹಾಡು, ಮಂಡ್ಯ ಮೊದಲಾದ ಚಿತ್ರಗಳಲ್ಲಿ ದೊಡ್ಡ ನಟರ ಜೊತೆ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿ ಪ್ರಸಿದ್ಧಿ ಪಡೆದಿದ್ದ ಅಮೂಲ್ಯ "ಚೆಲುವಿನ ಚಿತ್ತಾರ" ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಮೊದಲ...
- Advertisement -spot_img

Latest News

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...
- Advertisement -spot_img