Tuesday, July 28, 2026

Sandalwood

Sandalwood: ಪ್ರಥಮ ಆಷಾಢ ಶುಕ್ರವಾರ: ತಾಯಿ ಚಾಮಂಡೇಶ್ವರಿ ದರ್ಶನ ಪಡೆದ ನಟ ದರ್ಶನ್ ಪತ್ನಿ

Sandalwood: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಗಣವೇ ಹರಿದು ಬಂದಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡ ಇಂದು ನಾಡ ಅಧಿದೇವತೆ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಚಾಮುಂಡೇಶ್ವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ ಸಲ್ಲಿಸಿದ್ದು, ದೇವಿಯ ಆಶೀರ್ವಾದ ಪಡೆದಿದ್ದಾರೆ. ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ 2024 ಜೂನ್‌ನಲ್ಲಿ ಜೈಲು ಸೇರಿದ್ದರು. ಬಳಿಕ ಅನಾರೋಗ್ಯ...

Sandalwood News: ಬಾ ಮಾ ಹರೀಶ್ ಗೌಡ ಪುತ್ರ ಉಲ್ಲಾಸ್ ಗೌಡ(28) ನಿಧನ

Sandalwood: ಮದುವೆ ಖುಷಿಯಲ್ಲಿದ್ದ ಸ್ಯಾಂಡಲ್‌ವುಡ್ ನಿರ್ಮಾಪಕ ಬಾ ಮಾ ಹರೀಶ್ ಅವರ ಪುತ್ರ 28 ವರ್ಷದ ಉಲ್ಲಾಸ್ ಗೌಡ ಇಂದು ನಿಧನರಾಗಿದ್ದಾರೆ. Shivamoggaದ Kodachadriಗೆ Treckingಗೆ ಹೋದಾಗ, ಹೃದಯಾಘಾತದಿಂದ ಉಲ್ಲಾಸ್ ನಿಧನರಾಗಿದ್ದಾರೆ. ಉಲ್ಲಾಸ್‌ಗೆ ನಿಶ್ಚಿತಾರ್ಥವಾಗಿದ್ದು, ಇದೇ ವರ್ಷದ ಡಿಸೆಂಬರ್‌ನಲ್ಲಿ ಮದುವೆ ದಿನಾಂಕ ನಿಗದಿಯಾಗಿತ್ತು. ಆದರೆ ದುರಾದೃಷ್ಟವಶಾತ್ ಉಲ್ಲಾಸ್ ನಿಧನರಾಗಿದ್ದಾರೆ. ಚಾರಣಕ್ಕೆ ಹೋಗುವಾಗ, ಆರೋಗ್ಯ ತಪಾಸಣೆ ಮಾಡಿಸಬೇಕಾಗುತ್ತದೆ. ಲೋ...

ದೂದ್ ಪೇಡ ದಿಗಂತ್ ಹೊಸ ಚಿತ್ರಕ್ಕೆ ಸಮಂತಾ ಸಾಥ್!

ದಿಗಂತ್ ಮಂಚಾಲೆ ಅಭಿನಯದ ಹೊಸ ಚಿತ್ರದ ಟೈಟಲ್ ಇದೀಗ ಅನಾವರಣಗೊಂಡಿದೆ. “ರುದ್ರ ಕಾಲ” ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಬರುತ್ತಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಈ ಚಿತ್ರದ ಟೈಟಲ್ ಅನ್ನು ಸಮಂತಾ ರುತ್ ಪ್ರಭು ಬಿಡುಗಡೆ ಮಾಡಿದ್ದು, ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೈಟಲ್ ರಿವೀಲ್ ಕಾರ್ಯಕ್ರಮದ ವೇಳೆ ದಿಗಂತ್ ಕೂಡ ಉಪಸ್ಥಿತರಿದ್ದರು. “ರುದ್ರ...

Sandalwood: ಮಂತ್ರಾಲಯದಲ್ಲಿ ಡಾಕ್ಟರೇಟ್ ಪಡೆದ ನಟ ರಾಘವೇಂದ್ರ ರಾಜ್‌ಕುಮಾರ್

Sandalwood: ಕನ್ನಡದ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರಿಗೆ ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾನಿಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ಮಂತ್ರಾಲಯದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ ಎಂದು ರಾಘವೇಂದ್ರ ರಾಜ್‌ಕುಮಾರ್ ಹೇಳಿದ್ದಾರೆ. ಮಂತ್ರಾಲಯದಲ್ಲಿ ನಡೆದ ಗುರು ವೈಭವೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿದ್ದು, ಮಂತ್ರಾಲಯದ ಶ್ರೀಗಳಾದ ಸುಬುದೇಂಧ ತೀರ್ಥರು...

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು ರೂಪಾ ಅಯ್ಯರ್. https://youtu.be/KHxzDOG5Fe8 ಆಧ್ಯಾತ್ಮ ಚಿಂತಕಿ ಕೂಡ ಆಗಿರುವ ರೂಪಾ ಅವರು ರಾಜಕೀಯದಲ್ಲೂ ಮಿಂಚಿದ್ದು, ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾರೆ. ಆದರೆ ಅವರು ಚುನಾವಣೆ ಟಿಕೇಟ್‌ಗಾಗಿ ಲಾಬಿ ಮಾಡಿದ್ರು, ದೆಹಲಿಗೆ ಹೋಗಿ...

ಕಿಚ್ಚ ಅಭಿಮಾನಿಗಳಿಗೆ ಕ್ರಿಸ್‌ಮಸ್ ಗಿಫ್ಟ್, ಡಿಸೆಂಬರ್ 25ಕ್ಕೆ ‘ಮಾರ್ಕ್’ ರಿಲೀಸ್ ಫಿಕ್ಸ್!

ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಶೂಟಿಂಗ್ ಕೇವಲ ನಾಲ್ಕು ತಿಂಗಳಲ್ಲಿ ಪೂರ್ಣಗೊಂಡಿದ್ದು, ಡಿಸೆಂಬರ್ 25ರಂದು ಚಿತ್ರ ಬಿಡುಗಡೆಗೊಳ್ಳಲಿದೆ. ಜುಲೈನಲ್ಲಿ ಸೆಟ್ಟೇರಿದ ಈ ಸಿನಿಮಾ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎಂದು ತಂಡ ತಿಳಿಸಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಇಷ್ಟು ವೇಗವಾಗಿ ಪೂರ್ಣಗೊಳಿಸಿದ ಮೊದಲ ಸಿನಿಮಾ. ಇತ್ತೀಚೆಗೆ ಬಿಡುಗಡೆಯಾದ ಟೀಸರ್‌ನಲ್ಲಿ ಸುದೀಪ್ ಅವರ ಆ್ಯಕ್ಷನ್ ದೃಶ್ಯಗಳು...

ಸಿನಿಮಾ ರಿಲೀಸ್ ಆದ್ರೂ ಪೇಮೆಂಟ್ ಇಲ್ಲ – ಯಶ್ ತಾಯಿ ಪುಷ್ಪ ವಿರುದ್ಧ ಆರೋಪ!

ರಾಕಿಂಗ್‌ ಸ್ಟಾರ್ ಯಶ್‌ ಅವರ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ 'ಕೊತ್ತಲವಾಡಿ' ಸಿನಿಮಾ ಬಿಡುಗಡೆ ಆಗಿತ್ತು. ಆಗಸ್ಟ್ 1ರಂದು ಅದ್ದೂರಿಯಾಗಿ ರಿಲೀಸ್ ಆಯಿತು. ಈಗ ಈ ಸಿನಿಮಾ ಒಟಿಟಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ನಟಿಸಿದ ಸಹನಟ ಮಹೇಶ್‌ ಗುರು ತಮ್ಮ ಸಂಭಾವನೆ ಇನ್ನೂ ಸಿಕ್ಕಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಸಂಭಾವನೆ...

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

Sandalwood: ಪಾತ್ರಗಳು ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ! Harini Srikanth Podcast

Sandalwood: ಗೌರಿಶಂಕರ ಸಿರಿಯಲ್‌ನಲ್ಲಿ ಹರಿಣಿಯವರಿಗೆ ವಿಲನ್ ಪಾತ್ರ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಹರಿಣಿಯವರು, ವಿಲನ್ ಪಾತ್ರ ಮಾಡಬಾರದು ಅಂತೇನಿಲ್ಲ. ಆದರೆ ಆ ಪಾತ್ರಕ್ಕೆ ಆ ರೀತಿ ವಿಲನ್ ರೀತಿ ನಡೆದುಕ``ಳ್ಳುವ ಅವಶ್ಯಕತೆ ಇದೆಯಾ ಅಂತಾ ನೋಡೋದು ಮುಖ್ಯ. ಆದರೆ ಅದನ್ನು ಈವಾಗ ಯಾರೂ ನೋಡುವುದಿಲ್ಲ. ಬದಲಾಗಿ ನಂಬರ್ಸ್ ಬರ್ತಾ ಇದ್ಯಾ, ಹಾಗಾದ್ರೆ ಇದೇ...

ಮಕ್ಕಳನ್ನು ಬಸ್, ಆಟೋದಲ್ಲಿ ಶಾಲೆಗೆ ಕಳುಹಿಸುವಾಗ ಎಚ್ಚರ: ಮಾಸ್ಟರ್ ಆನಂದ್ ಕಿವಿಮಾತು

Sandalwood: ಮಕ್ಕಳನ್ನು ಬಸ್, ಆಟೋ, ಕಾರ್, ವ್ಯಾನ್‌ನಲ್ಲಿ ಶಾಲೆಗೆ ಕಳುಹಿಸುವ ಪೋಷಕರಿಗೆ ಮಾಸ್ಟರ್ ಆನಂದ್ ಕಿವಿ ಮಾತು ಹೇಳಿದ್ದಾರೆ. ನಿಜವಾಗಿಯೂ ನಡೆದ ಘಟನೆಯನ್ನು ವಿವರಿಸಿ, ಪೋಷಕರು ಈ ಬಗ್ಗೆ ಎಚ್ಚರ ವಹಿಸಿ ಎಂದು ಎಚ್ಚರಿಕೆ ನೀಡಿದ್ದಾರೆ. ಕಿವಿಮಾತು ಏನಂದ್ರೆ, ನಿಮ್ಮ ಮಕ್ಕಳನ್ನು ಪಿಕ್ ಮಾಡೋಕ್ಕೆ ಸ್ಕೂಲ್ ಬಸ್, ಆಟೋ ಬರತ್ತೆ. ಹಾರ್ನ್ ಮಾಡ್ತಾರೆ. ನೀವು ಕೆಲಸದಲ್ಲಿ...
- Advertisement -spot_img

Latest News

ಉಚಿತ ಕರೆಂಟ್ ಕನಸು ಭಗ್ನ- ಬಾಡಿಗೆದಾರರು ತಪ್ಪದೇ ತಿಳಿಯಬೇಕಾದ ಗೃಹಜ್ಯೋತಿ ರೂಲ್ಸ್!

ನೀವೇನಾದ್ರೂ ಹೊಸ ಮನೆಗೆ ಬಾಡಿಗೆಗೆ ಹೋಗುವ ಯೋಚನೆಯಲ್ಲಿದ್ದೀರಾ? ಹಾಗಾದ್ರೆ ಸರ್ಕಾರದ ಜನಪ್ರಿಯ 'ಗೃಹಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ನಿಮಗೆ ಸಿಗದೇ ಹೋಗಲು ಇಲ್ಲೊಂದು ಸಣ್ಣ...
- Advertisement -spot_img