Thursday, April 23, 2026

Sandalwood

ನಟಿ ಮೋಕ್ಷಿತಾಗೆ ಬಿಗ್‌ಬಾಸ್ ಬಂಪರ್ ಗಿಫ್ಟ್: ಮನೆಯಿಂದ ವೀಡಿಯೋ ಕಾಲ್

Bigg Boss Kannada: ಕನ್ನಡ ಬಿಗ್‌ಬಾಸ್ ಸೀಸನ್ 11 ಶುರುವಾಗಿದ್ದು, ಇದು ಟಾಸ್ಕ್ ವಿಚಾರಕ್ಕಿಂತ, ಜಗಳ, ರಂಪಾಟದ ವಿಚಾರಕ್ಕೆ ಹೆಚ್ಚು ಸದ್ದು ಮಾಡಿದೆ. ಇನ್ನು ಸ್ಪರ್ಧಿಗಳು ಮನೆಗೆ ಬಂದು ಹಲವು ದಿನಗಳು ಕಳೆದಿದ್ದು, ಮನೆಯವರನ್ನೆಲ್ಲ ತುಂಬ ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಬಿಗ್‌ಬಾಸ್‌ ಸ್ಪರ್ಧಿಗಳಿಗೆ ಕೆಲ ಟಾಸ್ಕ್ ಕೊಟ್ಟು, ಗೆದ್ದವರಿಗೆ ಮನೆಯವರ ಪತ್ರ ಪಡೆಯುವ, ಮನೆಯವರೊಂದಿಗೆ...

Sandalwood News: ಪತಿಗೆ ಬೇಲ್ ಸಿಕ್ಕ ಖುಷಿಗೆ ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ ವಿಜಯಲಕ್ಷ್ಮೀ ದರ್ಶನ್

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ 6 ವಾರಗಳ ಕಾಲ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಇಷ್ಟು ಸಾರಿ ಪ್ರಯತ್ನ ಪಟ್ಟಿದ್ದಕೂ ಈ ಬಾರಿ ಜಾಮೀನು ಸಿಕ್ಕಿದ್ದು, ದರ್ಶನ್ ಮತ್ತು ವಿಜಯಲಕ್ಷ್ಮೀಗೆ ಖುಷಿ ತಂದಿದೆ. https://youtu.be/CtG9BgVxXgc ವಿಜಯಲಕ್ಷ್ಮೀ ದರ್ಶನ್, ತನ್ನ ಪತಿಯ ತಪ್ಪನ್ನು ಕ್ಷಮಿಸಿ, ಆತನನ್ನು ಹೇಗಾದರೂ ಮಾಡಿ ಜಾಮೀನಿನ ಮೇಲೆ...

Sandalwood News: ಜಾಮೀನು ನೀಡಲು ದರ್ಶನ್‌ಗೆ ವಿಧಿಸಿರುವ ಷರತ್ತುಗಳೇನು..?

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ದರ್ಶನ್‌ಗೆ ತೀವ್ರ ಬೆನ್ನುನೋವು ಇರುವ ಕಾರಣ, ಜಾಮೀನು ನೀಡಿದ್ದು, 6 ವಾರಗಳ ಕಾಲ ಅವರು ಆರೋಗ್ಯದ ಬಗ್ಗೆ ಗಮನ ಕೊಡುವುದರ ಜೊತೆಗೆ, ಚಿಕಿತ್ಸೆ ಪಡೆಯಲಷ್ಟೇ ಸಮಯವನ್ನು ವ್ಯಯಿಸಬೇಕಿದೆ. https://youtu.be/CtG9BgVxXgc ಇನ್ನು ದರ್ಶನ್‌ ಹಲವು ಬಾರಿ ಜಾಮೀನಿಗಾಗಿ ಮನವಿ ಮಾಡಿದ್ದರೂ, ಇಷ್ಟು...

Sandalwood News: ದರ್ಶನ್‌ಗೆ ದೀಪಾವಳಿ ಗಿಫ್ಟ್: ಷರತ್ತು ಬದ್ಧ ಜಾಮೀನು ಮಂಜೂರು

Sandalwood News: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಜೂನ್ 1ಕ್ಕೆ ಜೈಲು ಸೇರಿದ್ದ ನಟ ತೂಗುದೀಪ ದರ್ಶನ್‌ಗೆ 6 ವಾರಗಳ ಜಾಮೀನು ಮಂಜೂರಾಗಿದೆ. ಅನಾರೋಗ್ಯ ಕಾರಣ ಚಿಕಿತ್ಸೆ ಪಡೆಯುವ ಕಾರಣಕ್ಕೆ, ದರ್ಶನ್‌ಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ ಮಧ್ಯಂತರ ಜಾಮೀನು ನೀಡಿದ್ದಕ್ಕೆ ಕೋರ್ಟ್ ಷರತ್ತು ಕೂಡ ವಿಧಿಸಿದೆ. https://youtu.be/CtG9BgVxXgc ಈ ಹಿಂದೆ ಜಾಮೀನಿಗಾಗಿ ದರ್ಶನ್ ಹಲವು ಬಾರಿ...

ಟಾಕ್ಸಿಕ್ ಸಿನಿಮಾ ಮೇಲೆ ಮರ‌ಗಿಡ ಕಡಿದ ಆರೋಪ! ಕ್ರಮಕ್ಕೆ ಸಚಿವ ಈಶ್ವರ್ ಖಂಡ್ರೆ ಪತ್ರ

Sandalwood News: ಟಾಕ್ಸಿಕ್ ಸಿನಿಮಾ ಶೂಟಿಂಗ್‌ಗಾಗಿ ನೂರಾರು ಮರಗಿಡ ಕಡಿದ ಆರೋಪ ಚಿತ್ರತಂಡದ ಮೇಲೆ ಬಂದಿದೆ. ಎಚ್‌ಎಂಟಿ ಅರಣ್ಯ ಪ್ರದೇಶದಲ್ಲಿ ಟಾಕ್ಸಿಕ್ ತಂಡ ಚಿತ್ರೀಕರಣಕ್ಕೆ ಬೃಹತ್ ಸೆಟ್ ಹಾಕಿತ್ತು. ಸೆಟ್ ಹಾಕಬೇಕೆಂಬ ಕಾರಣಕ್ಕೆ, ಅಲ್ಲಿದ್ದ ನೂರಾರು ಮರಗಿಡಗಳನ್ನು ಕಡಿದು ಹಾಕಲಾಗಿದೆ ಎಂದು ಚಿತ್ರತಂಡದ ವಿರುದ್ಧ ಆರೋಪ ಬಂದಿದೆ. https://youtu.be/kfCaVZFf7pE ಸ್ಯಾಟ್‌ಲೈಟ್ ಫೋಟೋದಲ್ಲಿ ನೋಡಿದಾಗ, ಶೂಟಿಂಗ್‌ಗೆ ಸೆಟ್ ರೆಡಿಯಾಗುವ...

ಅಪ್ಪು ಮೂರನೇ ವರ್ಷದ ಪುಣ್ಯಸ್ಮರಣೆ: ಕಂಠೀರವ ಸ್ಟುಡಿಯೋದಲ್ಲಿ ಅನ್ನಸಂತರ್ಪಣೆ

Sandalwood News: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 3 ವರ್ಷವಾಗಿದೆ. ಇಂದು ಪುಣ್ಯಸ್ಮರಣೆಯಾಗಿರುವ ಕಾರಣ, ಪುನೀತ್ ಸಮಾಧಿಯ ಬಳಿ, ಸಾವಿರಾರು ಜನ ಅಪ್ಪು ಫ್ಯಾನ್ಸ್ ಬಂದು, ಕೈಮುಗಿದು ಹೋಗಿದ್ದಾರೆ. ಬರೀ ಬೆಂಗಳೂರಿನಲ್ಲಿರುವ ಅಪ್ಪು ಫ್ಯಾನ್ಸ್ ಅಲ್ಲದೇ, ಬೇರೆ ಬೇರೆ ಊರಿನಿಂದಲೂ ಅಪ್ಪು ಫ್ಯಾನ್ಸ್ ಬಂದು, ಅಪ್ಪು ಸಮಾಧಿ ದರ್ಶನ ಮಾಡಿದ್ದಾರೆ. ಈ...

ನಟ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಪತ್ರ ಬರೆದ ಪ್ರಧಾನಿ ಮೋದಿ

Sandalwood News: ನಟ ಸುದೀಪ್‌ ತಾಯಿ ಒಂದು ವಾರದ ಹಿಂದಷ್ಟೇ ನಿಧನರಾಗಿದ್ದು, ಪ್ರಧಾನಿ ಮೋದಿ ಇಂದು ಸಂತಾಪ ಸೂಚಿಸಿ, ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತೀಯನ್ನು ಸುದೀಪ್ ಹಂಚಿಕೊಂಡಿದ್ದು, ನಿಮ್ಮ ಸಾಂತ್ವಾನ ನನ್ನ ಹೃದಯ ತಟ್ಟಿದೆ ಎಂದು ಹೇಳಿದ್ದಾರೆ. https://youtu.be/06wNM8UvD-Y ನಿಮ್ಮ ತಾಯಿಯ ನಿಧನದ ಸುದ್ದಿಯಿಂದ ನನಗೆ ತೀವ್ರ ನೋವಾಗಿದೆ. ತಾಯಿ ಅಗಲಿಕೆಯಿಂದ ಆದ ನಷ್ಟ ತುಂಬಲು ಸಾಧ್ಯವಿಲ್ಲ....

Bigg Boss Kannada: ತ್ರಿವಿಕ್ರಮ್ ವಿರುದ್ಧ ಸಿಡಿದೆದ್ದ ಮೋಕ್ಷಿತಾ ಪೈ: ಕಾರಣವೇನು..?

Big Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ನಲ್ಲಿ ಸೈಲೆಂಟ್ ಆಗಿದ್ದ ನಟಿ ಮೋಕ್ಷಿತಾ ಪೈ ತ್ರಿವಿಕ್ರಮ್ ವಿರುದ್ಧ ಸಿಡಿದೆದಿದ್ದಾರೆ. ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ಇಬ್ಬರೂ ದೊಡ್ಮನೆಯಲ್ಲಿ ಹಾವು-ಮುಂಗೂಸಿಯ ರೀತಿ ಜಗಳವಾಡಿಕೊಂಡಿದ್ದಾರೆ. https://youtu.be/omJYYQcEULE ಇನ್ನು ಇವರಿಬ್ಬರ ನಡುವೆ ಜಗಳ ನಡೆಯಲು ಕಾರಣವೇನು..? ಸೈಲೆಂಟ್ ಆಗಿದ್ದ ಮೋಕ್ಷಿತಾ ವೈಲೆಂಟ್ ಆಗಲು ಕಾರಣವೇನು ಅಂದ್ರೆ, ತ್ರಿವಿಕ್‌ರಮ್ ಉಗ್ರಂ...

ಕನ್ನಡದ ನಟ ಎನ್.ಟಿ.ರಾಮಸ್ವಾಮಿ ಮೇಲೆ ಹೈದರಾಬಾದ್‌ನಲ್ಲಿ ಹಲ್ಲೆ..!

Movie News: ಸಿನಿಮಾದಲ್ಲಿ ವಿಲನ್ ಆಗಿ ಪಾತ್ರ ನಿರ್ವಹಿಸಿದಾಗ, ಅದರ ಪವರ್ ಹೇಗಿರುತ್ತೆ ಎಂದರೆ, ಕೆಲವರು ಅವರನ್ನು ನೋಡಿದ ತಕ್ಷಣ, ನೀನು ಮಾಡಿದ್ದು ಸರೀನಾ..? ಅಂತಾ ಪ್ರಶ್ನೆ ಕೇಳುವಂತಿರಬೇಕು. ಹಾಗೆ ಕೇಳಿದಾಗ, ನೀವು ವಿಲನ್ ಆಗಿ ಪಾತ್ರ ಮಾಡಿದ್ದು ಸಾರ್ಥಕ ಎನ್ನಬಹುದು. ಆದರೆ ವಿಲನ್ ಮಾಡಿದ ಪಾತ್ರ, ಎದುರಿಗೆ ಸಿಕ್ಕಾಗ ಸರಿಯಾಗಿ ಬಾರಿಸುತ್ತೇನೆ ಅನ್ನೋ...

Sandalwood news: ಚಿತ್ರ ವಿಮರ್ಶೆ: ಕುತೂಹಲದ ದಾರಿಯಲ್ಲಿ ಭಾವುಕ ಪಯಣ

Sandalwood news: ನಿರ್ಜೀವ ವಸ್ತುಗಳಿಗೆ ಜೀವ ಕೊಡ್ತೀನಿ. ಜೀವ ಇರೋದ್ದಕ್ಕೆ ಜೀವ ತೆಗಿತೀನಿ... ಕಾನನ ನಡುವಿನ ರಸ್ತೆಯೊಂದರಲ್ಲಿ ಹೀರೋ ತನ್ನ ಕಾರಲ್ಲಿ ಸಾಗುವಾಗ, ಪಕ್ಕದಲ್ಲೇ ಕುಳಿತ ವ್ಯಕ್ತಿಯೊಬ್ಬನಿಗೆ ಈ ಮಾತನ್ನು ಹೇಳ್ತಾನೆ. ಅಂದರೆ, ಅವನೊಬ್ಬ ಕುಂಚ ಕಲಾವಿದ. ಬಣ್ಣ ತುಂಬುವ ಮೂಲಕ ಕಲಾಕೃತಿಗೆ ಜೀವ ತುಂಬುವ ಕೆಲಸ ಅವನದು. ಆದರೆ, ಜೀವ ತೆಗೆಯೋ ಕೆಲಸ ಮಾಡ್ತಾನಾ?...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img