BIGG BOSS Kannada: ಈ ಬಾರಿಯ ಬಿಗ್ಬಾಸ್ ಕನ್ನಡ ಸೀಸನ್ 11 ಮೊದಲಿಗಿಂತ ಡಿಫ್ರೆಂಟ್ ಆಗಿತ್ತು. ಏಕೆಂದರೆ, ಈ ಬಾರಿ ಸ್ವರ್ಗ- ನರಕ ಅನ್ನೋ ಕಾನ್ಸೆಪ್ಟ್ ಇತ್ತು. ಆದರೆ ಇಂದಿನಿಂದ ಸ್ವರ್ಗ ನರಕ ಅನ್ನೋ ಕಾನ್ಸೆಪ್ಟ್ ಇರಲ್ಲ. ಏಕೆಂದರೆ, ನರಕಕ್ಕೆ ಹಾಕಿದ್ದ ಬೇಲಿಯನ್ನ ಕಿತ್ತು ಹಾಕಲಾಗಿದೆ.
https://youtu.be/AGq7YaM485Q
ಕ್ರೇನ್ ಬಂದಿದ್ದು, ಜೊತೆಗೆ ನಾಲ್ಕೈದು ಜನ ಮುಸುಕುಧಾರಿಗಳು ಬಂದು,...
Sandalwood News: ನೀರಲ್ಲಿ ಸ್ನಾನ ಮಾಡಬೇಕು ಅನ್ನೋರು ಹಿಂದೆ ಹೋಗಿ... ರಕ್ತದಲ್ಲಿ ಸ್ನಾನ ಮಾಡಬೇಕು ಅನ್ನೋರು ಮುಂದೆ ಬನ್ನಿ...
- ಹೀಗೆ ಹೀರೋನ ಪವರ್ ಫುಲ್ ಡೈಲಾಗ್ ನೊಂದಿಗೆ ಶುರುವಾಗುವ ಮೊದಲ ಫೈಟ್, ಈ ಸಿನಿಮಾದ ಹೈಲೆಟ್. ಜೊತೆಗೆ ಭರ್ಜರಿ ಪ್ಲಸ್ ಕೂಡ. ಅಲ್ಲಿಗೆ ಇದೊಂದು ಪಕ್ಕಾ ಮಾಸ್ ಫೀಲ್ ಇರುವ ಸಿನಿಮಾ ಅಂತ ಪ್ರತ್ಯೇಕವಾಗಿ...
Movie News: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ "ಕೆ.ಜಿ.ಎಫ್ ೨". 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ...
Sandalwood News: ಇತ್ತೀಚೆಗೆ ಲೈಂಗಿಕ ಕಿರುಕುಳ ಆರೋಪ ಸಲುವಾಗಿ ಜೈಲು ಸೇರಿರುವ ನೃತ್ಯ ನಿರ್ದೇಶಕ ಜಾನಿಮಾಸ್ಟರ್ ಇದೀಗ ಮತ್ತೊಂದು ಶಾಕ್ ಗೆ ಒಳಗಾಗಿದ್ದಾರೆ. ಹೌದು, ಫೋಕ್ಸೋ ಕೇಸ್ ಬೆನ್ನಲ್ಲೇ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಗೆ ಕೇಂದ್ರ ಸರ್ಕಾರ ಹೊಸ ಶಾಕ್ ನೀಡಿದೆ. ಜಾನಿ ಮಾಸ್ಟರ್ ಗೆ ನೀಡಲಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕೇಂದ್ರ...
Sandalwood News: ದೇವ್ರು ಇದ್ದಾನೆ ಅನ್ನುವುದಾದರೆ ದೆವ್ವ ಕೂಡ ಇದೆ! ದೇವರನ್ನು ನಂಬುವುದಾದರೆ ದೆವ್ವ ಇರುವಿಕೆಯನ್ನೂ ನಂಬಲೇಬೇಕು. ಅದೇನೆ ಇರಲಿ, ಸಿನಿಮಾಗಳಲ್ಲಂತೂ ದೆವ್ವ ಮತ್ತು ದೇವ್ರು ಇರುವಿಕೆ ಸಹಜ. ಹಾಗಾಗಿ ಈ ಎರಡನ್ನೂ ಬಲವಾಗಿ ನಂಬಲೇಬೇಕು. ಅಂಥದ್ದೊಂದು ನಂಬಿಕೆ ಮೂಡಿಸುವ ಅನೇಕ ಸಿನಿಮಾಗಳು ಕನ್ನಡದಲ್ಲಿ ಈಗಾಗಲೇ ಬಂದು ಹೋಗಿವೆ. ಈಗ ಅಂಥದ್ದೇ ಸಾಲಿಗೆ ಸೇರುವ...
Movie News: ಕಾಶಿನಾಥ್ ಅವರ ಮಗ ಅಭಿಮನ್ಯು ಕಾಶಿನಾಥ, ಎಲ್ಲಿಗೆ ಪಯಣ, ಯಾವುದೋ ದಾರಿ ಎನ್ನುವ ಸಿನಿಮಾ ಮೂಲಕ, ಸ್ಯಾಂಡಲ್ವುಡ್ನಲ್ಲಿ ಎರಡನೇಯ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಹೀಗಾಗಿ ಕರ್ನಾಟಕ ಟಿವಿಗೆ ವಿಶೇಷ ಸಂದರ್ಶನ ನೀಡಿದ್ದು, ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ.
https://youtu.be/DqwDfG2OxfQ
ಅಭಿಮನ್ಯು ಕಾಶಿನಾಥ್ ಹೇಳುವ ಪ್ರಕಾರ, ನಿರ್ದೇಶಕರಿಗೆ ಅಭಿಮನ್ಯುವಿನ ಜೊತೆ ಸಿನಿಮಾ ಕಥೆ ಬಗ್ಗೆ...
Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಿನಲ್ಲಿ ಆರೋಪಿಯಾಗಿರುವ ನಟ ದರ್ಶನ್, ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4 ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.
https://youtu.be/KJUHax-OFaQ
ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಹಾಗೂ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಸೋಮವಾರ (ಇಂದು) ಬೆಂಗಳೂರು ನಗರದ 57ನೇ ಸೆಷನ್ ಕೋರ್ಟ್ನಲ್ಲಿ...
Chitradurga News: ದೇಶದಲ್ಲೇ ಎರಡನೆಯ ಅತೀ ದೊಡ್ಡ ಮೆರವಣಿಗೆಗೆ ಪಾತ್ರವಾಗಿರೋದು ಕೋಟೆ ನಾಡು ಚಿತ್ರದುರ್ಗದ ಹಿಂದೂ ಮಹಾಗಣಪತಿ. ಹೌದು, ಹಲವು ವರ್ಷಗಳಿಂದಲೂ ಹಿಂದೂ ಮಹಾಗಣಪತಿ ಮೆರವಣಿಗೆ ಅಂದರೆ ಅದೊಂದು ಧಾರ್ಮಿಕತೆಯ ಸಂಕೇತ. ಪ್ರತಿ ವರ್ಷದಂತೆ ಈ ವರ್ಷ ಕೂಡ ಹಿಂದೂ ಮಹಾಗಣಪತಿ ಮೆರವಣಿಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆದಿದೆ.
ಆದರೆ, ಈ ಮೆರವಣಿಗೆಯಲ್ಲಿ ನಟ ದರ್ಶನ್...
Sandalwood News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಹಾಗಾಗಿ ದರ್ಶನ್ ಅವರಿಗೆ ಮತ್ತೆ ನಿರಾಸೆಯಾದಂತಾಗಿದೆ. ಶುಕ್ರವಾರ ನಡೆಯುವ ವಿಚಾರಣೆಯಲ್ಲಿ ಜಾಮೀನು ಸಿಕ್ಕೇ ಸಿಗುತ್ತೆ ಎಂಬ ಆಸೆಯಲ್ಲಿದ್ದ ದರ್ಶನ್ ಗೆ ಜಾಮೀನು ಸಿಗದೆ ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ.
ಶುಕ್ರವಾರ...
Sandalwood news: ನಾನೀಗ ವಿಷ ಕುಡಿದಿದ್ದೇನೆ. ನನ್ನನ್ನು ಬದುಕಿಸು... ಹಾಗಂತ ಆ ನಾಯಕಿ ಆಗಷ್ಟೇ ಪ್ರೀತಿಸಿದ ಪ್ರಿಯಕರನ ಮುಂದೆ ತನ್ನ ಅಳಲು ತೋಡಿಕೊಳ್ಳುತ್ತಾಳೆ... ಅಷ್ಟಕ್ಕೂ ಆಕೆ ವಿಷಯ ಕುಡಿದಿದ್ದು ಯಾಕೆ? ತನ್ನ ಪ್ರಿಯತಮೆಯನ್ನು ಅವನು ಉಳಿಸಿಕೊಳ್ತಾನಾ? ಇಲ್ಲವಾ? ಅನ್ನೋದು ಈ ಸಿನಿಮಾದ ಕ್ಲ್ಯೆಮ್ಯಾಕ್ಸ್ ದೃಶ್ಯ. ಆ ಕುತೂಹಲವಿದ್ದರೆ, ಒಂದೊಮ್ಮೆ ಈ ಸಿನಿಮಾ ನೋಡಿ ಬರಲು...