Thursday, April 23, 2026

Sandalwood

Movie News: ವಿಷ್ಣುವರ್ಧನ್ ದಿನಚರಿ ಬಹಳ ಕಟ್ಟುನಿಟ್ಟಾಗಿತ್ತು: ಹೆಚ್.ಆರ್.ಭಾರ್ಗವ್

Movie News: ನಿರ್ದೇಶಕರಾದ ಹೆಚ್.ಆರ್. ಭಾರ್ಗವ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿಮಾ ಜರ್ನಿಯನ್ನು ನೆನಪಿಸಿಕೊಂಡಿದ್ದಾರೆ. ಶೂಟಿಂಗ್‌ಗೆ ಏನೇನು ಬೇಕೋ, ಅದನ್ನೆಲ್ಲ ನಾವು ಪ್ರೊಡ್ಯುಸರ್ ಬಳಿ ಮೊದಲೇ ಕೇಳುತ್ತಿದ್ದೆ. ಶೂಟಿಂಗ್ ನಡೆಯುವ ವೇಳೆ ಡಿಮ್ಯಾಂಡ್ ಇಟ್ಟ ಘಟನೆಯೇ ಇಲ್ಲ. ನಾನು ಯಾರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರಲಿಲ್ಲ. ಎಲ್ಲರಿಗೂ ಗೌರವ ನೀಡಿ, ಗೌರವ ಪಡೆಯುತ್ತಿದೆ....

Movie News: ಸಿಂಗರ್, ಮ್ಯೂಸಿಕ್ ಕಂಪೋಸರ್ ಗುರುಕಿರಣ್ ಜೀವನದ ಗುರಿ ಬೇರೆಯೇ ಇತ್ತು..

Movie News: ಗುರುಕಿರಣ್. ಸ್ಯಾಂಡಲ್‌ವುಡ್ ಕಂಡ ಹೆಸರಾಂತ ಸಂಗೀತ ನಿರ್ದೇಶಕ, ಹಾಡುಗಾರ. ಕನ್ನಡ ಸಿನಿ ಪ್ರೇಮಿಗಳಿಗೆ ಕಿವಿ ಇಂಪು ಮಾಡುವ ಹಾಡು ಕೊಟ್ಟ ಖ್ಯಾತಿ ಇವರಿಗೆ ಸಲ್ಲತ್ತೆ. ಗುರುಕಿರಣ್ ಹಾಡಿದ ಹಾಡನ್ನು ಕೇಳಿಯೂ ಸುಮ್ಮನೆ ಕೂರುವ ಕನ್ನಡಿಗರು ಎಲ್ಲೂ ಸಿಗಲ್ಲ. ಯಾಕಂದ್ರೆ ಇವರ ಹಾಡಿನಲ್ಲಿರುವ ಕಿಕ್ ಅಂಥದ್ದು, ಎಂಥವರನ್ನೂ ಎದ್ದು ಒಂದು ಸ್ಟೆಪ್ ಹಾಾಕುವಂತೆ...

ಅ*ತ್ಯಾಚಾರ ಪ್ರಕರಣ : ಮುನಿರತ್ನ ವಿರುದ್ಧ ತನಿಖೆಗೆ ಎಸ್‌ಐಟಿ ರಚನೆ

Movie News: ತಪ್ಪು ಯಾರು ಮಾಡಿದರೇನು? ಅದು ಸಾಬೀತಾದರೆ ಅನುಭವಿಸಲೇಬೇಕು. ಸದ್ಯ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂದಹಾಗೆ, ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖೆ ತಂಡವನ್ನು ರಚಿಸಿರುವ ಸರ್ಕಾರ ಈ...

ಬೆಂಗಳೂರಲ್ಲಿ ಯುವತಿ ಭೀಕರ ಕೊ*ಲೆ: ಹ*ತ್ಯೆಗೈದು 30ಕ್ಕೂ ಹೆಚ್ಚು ಪೀ*ಸ್‌ ಮಾಡಿ ಫ್ರಿಜ್‌ನಲ್ಲಿಟ್ಟ ಹಂ*ತಕ!

Bengaluru News: ದೆಹಲಿಯ ಶ್ರದ್ಧಾ ವಾಕರ್‌ ಕೊಲೆ ಪ್ರಕರಣ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಅದೇ ರೀತಿಯಲ್ಲಿ ಯುವತಿಯೊಬ್ಬಳನ್ನು ಭಯಾನಕವಾಗಿ ಕೊಲೆಗೈದು, 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್ ನಲ್ಲಿಟ್ಟು ಹಂತಕನೊಬ್ಬ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಬೆಂಗಳೂರು ಜನರನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಕಳೆದ ಎರಡು ದಿನಗಳಿಂದ ಶವದ ವಾಸನೆ ಹೊರಗೆ ಬಂದಾಗ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನಿಗೆ ಅರ್ಜಿ ಸೋಮವಾರಕ್ಕೆ ವಿಚಾರಣೆ ಮುಂದೂಡಿದ ಜಡ್ಜ್‌

Movie News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಆರೋಪಿ ನಟ ದರ್ಶನ್‌ ಅವರು ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬರೋಬ್ಬರಿ ನೂರು ದಿನಗಳ ಬಳಿಕ ದರ್ಶನ್‌ ಅವರ ಪರ ವಕೀಲರ ಕಡೆಯಿಂದ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣದ ಎ೧...

ಅ*ತ್ಯಾಚಾರ ಪ್ರಕರಣ: ಮುನಿರತ್ನಗೆ 14 ದಿನ ಜೈಲು! ಜಡ್ಜ್‌ ಮುಂದೆ ಮುನಿ ಅಳಲು

Movie News: "ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾಗಿದ್ದವನು. ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ರೀತಿ ಹಿಂಸೆ ತಡೆದುಕೊಳ್ಳಲು ಆಗಲ್ಲ. ಹೀಗೆ ಪರಿಪರಿಯಾಗಿ ನ್ಯಾಯಾಧೀಶರ ಮುಂದೆ ಬೇಡಿಕೊಂಡಿದ್ದು ಬೇರಾರೂ ಅಲ್ಲ, ಶಾಸಕ ಮುನಿರತ್ನ......

Sandalwood News: ಚಿತ್ರ ವಿಮರ್ಶೆ: ಲಂಗೋಟಿ ಜೊತೆ ಭಾವನಾತ್ಮಕ ಪಯಣ!

ವಿಜಯ್ ಭರಮಸಾಗರ ರೇಟಿಂಗ್ : 3/5 ನಿರ್ದೇಶಕಿ: ಸಂಜೋತ ಭಂಡಾರಿ ನಿರ್ಮಾಣ: ತನು ಟಾಕೀಸ್ ತಾರಾಗಣ: ಆಕಾಶ್ ರ‍್ಯಾಂಬೋ, ಸ್ನೇಹ ಖುಷಿ, ಸಂಹಿತ ವಿನ್ಯಾ, ಹುಲಿ ಕಾರ್ತಿಕ್, ಪಲ್ಟಿ ಗೋವಿಂದ್, ಸಾಯಿ ಪವನ್ ಕುಮಾರ್, ಧೀರೇಂದ್ರ ಇತರರು. "ನಿನ್ನ ಹಂಗು ನನಗೆ ಬೇಡವಾದಮೇಲೆ ಈ ಲಂಗೋಟಿಯೂ ಬೇಡ..." -ಹೀಗೆ ತಾತನ ಎದುರು ನಿಂತ ಮೊಮ್ಮಗ, ಆಕ್ರೋಶಭರಿತವಾಗಿ ತಾನು ಧರಿಸಿದ್ದ ಲಂಗೋಟಿಯನ್ನು ಕಿತ್ತೆಸೆದು ಮನೆಯಿಂದ...

ಶಿವಣ್ಣನ ಕಾಲಿಗೆ ನಮಸ್ಕರಿಸಿದ ಆರಾಧ್ಯಾ: ಅಮ್ಮ ಕಲಿಸಿದ ಸಂಸ್ಕಾರಕ್ಕೆ ಎಲ್ಲರಿಂದ ಹೊಗಳಿಕೆ

Movie News: ಪ್ರತೀ ವರ್ಷದಂತೆ ಈ ವರ್ಷವೂ ದುಬೈನಲ್ಲಿ ಸೈಮಾ ಅವಾರ್ಡ್ ಫಂಕ್ಷನ್ ನಡೆದಿದೆ. ಭಾರತದ ಎಲ್ಲಾ ಭಾಷೆಯ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದು ಸುಮಾರು ದಿನಗಳಾಗಿದ್ದರೂ, ಇದರ ಫೋಟೋ, ವೀಡಿಯೋ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದೇ ರೀತಿ ನಟಿ ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯಾ...

ನೊಂದವರು, ಬೆಂದವರು.. ಪೋಷಕರು, ಪ್ರೇಕ್ಷಕರ ಹೃದಯಗೆದ್ದ “ದ ರೂಲರ್ಸ್”

Movie News: 14 ವರ್ಷಗಳ ಹೋರಾಟದ ಜೀವನ ಮಾಡಿ, ಹಲವು ಕಷ್ಟಗಳನ್ನು ಅನುಭವಿಸಿ, ಬಲಗೈಯಿಂದ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಅನ್ನುವ ರೀತಿ ಜೀವಿಸಿ, ಇಂದು ದಿ ರೂಲರ್ಸ್ ಸಿನಿಮಾ ಮೂಲಕ ಸದ್ದು ಮಾಡುತ್ತಿರುವ ಹುಡುಗ ಸಂದೇಶ್. ಸಂದೇಶ್ ತಮ್ಮ ಜೀವನದ ಬಗ್ಗೆ ಮತ್ತು ದಿ ರೂಲರ್ಸ್ ಸಿನಿಮಾ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. https://youtu.be/dx1K0PVXR7s ಸಂದೇಶ್...

Sandalwood news: ನೂರು ದಿನ ಜೈಲು ದರ್ಶನ! ಇನ್ನೆಷ್ಟು ದಿನ ದಾಸನ ಸೆರೆವಾಸ?

Sandalwood News: ಯಶಸ್ವಿ ನೂರು ದಿನ... ಒಂದು ಕಾಲದಲ್ಲಿ ಸಿನಿಮಾಗಳು ಶತದಿನ ಪೂರೈಸಿದಾಗ ಹೇಳುವ ಮಾತು ಇದಾಗಿತ್ತು. ಆದರೆ, ಕಾಲ ಕ್ರಮೇಣ ನೂರು ದಿನ, ಐವತ್ತು ದಿನದ ಮಾತು ದೂರವಾಯ್ತು. ಹೇಳಹೊರಟಿರುವ ವಿಷಯವಿಷ್ಟೇ. ದರ್ಶನ್‌ ಅವರ ನೂರು ದಿನದ ಬಗ್ಗೆ! ದರ್ಶನ್‌ ಅವರ ನೂರು ದಿನವೇ? ಏನಾದರೂ ಅವರ ಸಿನಿಮಾವೊಂದು ರೀ ರಿಲೀಸ್‌ ಆಗಿ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img