Sandalwood News: ಈ ಬಾರಿಯ ಕನ್ನಡದ ಬಿಗ್ ಬಾಸ್ ಸೀಸನ್ 11 ಸದ್ಯ ಕುತೂಹಲ ಮೂಡಿಸಿದೆ. ಅಷ್ಟೇ ಅಲ್ಲ, ನಿರೀಕ್ಷೆಯನ್ನೂ ಹೆಚ್ಚಿಸಿದೆ. ಇತ್ತೀಚೆಗಷ್ಟೇ ಬಿಗ್ ಬಾಸ್ ನ ಎರಡನೇ ಪ್ರೋಮೋ ಬಿಡುಗಡೆಯಾದ ಬಳಿಕ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಈ ಸಲದ ಬಿಗ್ ಬಾಸ್ ಸೀಸನ್ 11ರಲ್ಲಿ ಸುದೀಪ್ ಕಾಣಿಸಿಕೊಳ್ತಾರೋ ಇಲ್ಲವೋ ಎಂಬ ಪ್ರಶ್ನೆ ಎಲ್ಲರಲ್ಲೂ...
Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮೂವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ದರ್ಶನ್ ಮತ್ತು ಪವಿತ್ರಾಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಸೆಪ್ಟೆಂಬರ್ 27ಕ್ಕೆ ವಿಚಾರಣೆ ಮುಂದೂಡಲಾಗಿದೆ. ಇದರ ಬೆನ್ನಲ್ಲೇ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಲಅಗಿದೆ. ದರ್ಶನ್ ಅವರು ಜಾಮೀನಿಗೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಎಸ್ ಪಿಪಿ...
Sandalwood News: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸೋಮವಾರ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆರೋಪಿ ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ಸಾಗಿಸುವಲ್ಲಿ ಭಾಗಿಯಾಗಿದ್ದ ಮತ್ತು ಕೊಲೆ ಆರೋಪವನ್ನು ಹೊತ್ತು ಸೆರೆಂಡರ್ ಆಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ...
Movie News: ನಿರ್ದೇಶಕರಾದ ಹೆಚ್.ಆರ್. ಭಾರ್ಗವ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿಮಾ ಜರ್ನಿಯನ್ನು ನೆನಪಿಸಿಕೊಂಡಿದ್ದಾರೆ.
ಶೂಟಿಂಗ್ಗೆ ಏನೇನು ಬೇಕೋ, ಅದನ್ನೆಲ್ಲ ನಾವು ಪ್ರೊಡ್ಯುಸರ್ ಬಳಿ ಮೊದಲೇ ಕೇಳುತ್ತಿದ್ದೆ. ಶೂಟಿಂಗ್ ನಡೆಯುವ ವೇಳೆ ಡಿಮ್ಯಾಂಡ್ ಇಟ್ಟ ಘಟನೆಯೇ ಇಲ್ಲ. ನಾನು ಯಾರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರಲಿಲ್ಲ. ಎಲ್ಲರಿಗೂ ಗೌರವ ನೀಡಿ, ಗೌರವ ಪಡೆಯುತ್ತಿದೆ....
Movie News: ಗುರುಕಿರಣ್. ಸ್ಯಾಂಡಲ್ವುಡ್ ಕಂಡ ಹೆಸರಾಂತ ಸಂಗೀತ ನಿರ್ದೇಶಕ, ಹಾಡುಗಾರ. ಕನ್ನಡ ಸಿನಿ ಪ್ರೇಮಿಗಳಿಗೆ ಕಿವಿ ಇಂಪು ಮಾಡುವ ಹಾಡು ಕೊಟ್ಟ ಖ್ಯಾತಿ ಇವರಿಗೆ ಸಲ್ಲತ್ತೆ. ಗುರುಕಿರಣ್ ಹಾಡಿದ ಹಾಡನ್ನು ಕೇಳಿಯೂ ಸುಮ್ಮನೆ ಕೂರುವ ಕನ್ನಡಿಗರು ಎಲ್ಲೂ ಸಿಗಲ್ಲ. ಯಾಕಂದ್ರೆ ಇವರ ಹಾಡಿನಲ್ಲಿರುವ ಕಿಕ್ ಅಂಥದ್ದು, ಎಂಥವರನ್ನೂ ಎದ್ದು ಒಂದು ಸ್ಟೆಪ್ ಹಾಾಕುವಂತೆ...
Movie News: ತಪ್ಪು ಯಾರು ಮಾಡಿದರೇನು? ಅದು ಸಾಬೀತಾದರೆ ಅನುಭವಿಸಲೇಬೇಕು. ಸದ್ಯ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಂದಹಾಗೆ, ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖೆ ತಂಡವನ್ನು ರಚಿಸಿರುವ ಸರ್ಕಾರ ಈ...
Bengaluru News: ದೆಹಲಿಯ ಶ್ರದ್ಧಾ ವಾಕರ್ ಕೊಲೆ ಪ್ರಕರಣ ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಅದೇ ರೀತಿಯಲ್ಲಿ ಯುವತಿಯೊಬ್ಬಳನ್ನು ಭಯಾನಕವಾಗಿ ಕೊಲೆಗೈದು, 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಜ್ ನಲ್ಲಿಟ್ಟು ಹಂತಕನೊಬ್ಬ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಪ್ರಕರಣ ಬೆಂಗಳೂರು ಜನರನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಕಳೆದ ಎರಡು ದಿನಗಳಿಂದ ಶವದ ವಾಸನೆ ಹೊರಗೆ ಬಂದಾಗ...
Movie News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಆರೋಪಿ ನಟ ದರ್ಶನ್ ಅವರು ಕೊನೆಗೂ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬರೋಬ್ಬರಿ ನೂರು ದಿನಗಳ ಬಳಿಕ ದರ್ಶನ್ ಅವರ ಪರ ವಕೀಲರ ಕಡೆಯಿಂದ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಎರಡು ವಾರಗಳ ಹಿಂದಷ್ಟೇ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಈಗಾಗಲೇ ಪ್ರಕರಣದ ಎ೧...
Movie News: "ನನ್ನನ್ನು ಪೂರ್ತಿ ಐದು ವರ್ಷ ಜೈಲಲ್ಲಿ ಇಡಲು ಪ್ಲಾನ್ ಮಾಡಿಸಿದ್ದಾರೆ. ನಾನು ಜನಪ್ರತಿನಿಧಿಯಾಗಿದ್ದವನು. ನನಗೆ ಜನರ ಬಳಿ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ. ಆದರೆ ಈ ರೀತಿ ಹಿಂಸೆ ತಡೆದುಕೊಳ್ಳಲು ಆಗಲ್ಲ.
ಹೀಗೆ ಪರಿಪರಿಯಾಗಿ ನ್ಯಾಯಾಧೀಶರ ಮುಂದೆ ಬೇಡಿಕೊಂಡಿದ್ದು ಬೇರಾರೂ ಅಲ್ಲ, ಶಾಸಕ ಮುನಿರತ್ನ......