Thursday, April 23, 2026

Sandalwood

Sandalwood News: ಅಭಿಮಾನ್ ಸ್ಟುಡಿಯೋ ವಿರುದ್ಧ ವಿಷ್ಣುದಾದಾ ಫ್ಯಾನ್ಸ್ ಆಕ್ರೋಶ

Movie News: ವಿಷ್ಣುವರ್ಧನ್‌ ಅವರ ಅಪಾರ ಅಭಿಮಾನಿಗಳು ಬುಧವಾರ ಅಭಿಮಾನ್‌ ಸ್ಟುಡಿಯೋ ಗೇಟ್‌ ಮುಂದೆ ಪ್ರತಿಭಟಿಸಿದರಲ್ಲದೆ, ಸ್ಟುಡಿಯೋ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್‌ ೧೮ರಂದು ವಿಷ್ಣುವರ್ಧನ್‌ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆ ನಡೆದಿದ್ದರಿಂದ ಅವರ ಫ್ಯಾನ್ಸ್‌ ಅಲ್ಲಿ ಪೂಜೆ, ನೆರವೇರಿಸಿಕೊಂಡು ಬರುತ್ತಿದ್ದರು. ನಂತರ ಅಭಿಮಾನ್‌ ಸ್ಟುಡಿಯೋ ಮಾಲೀಕರು...

Movie News: ಸಮಸ್ಯೆ ಹೇಳಿದರೆ ವಿರೋಧ ಮಾಡ್ತಾರೆ: ನೀತು ಶೆಟ್ಟಿ ಆರೋಪ

Movie News: ಮಲಯಾಳಂ ಚಿತ್ರರಂಗದಂತೆ ಹೇಮಾ ಸಮಿತಿ ರೀತಿಯ ಕಮಿಟಿಯೊಂದನ್ನು ಇಲ್ಲೂ ಮಾಡಬೇಕು ಎಂಬ ಆಗ್ರಹದ ಹಿನ್ನೆಲೆಯಲ್ಲಿ, ಸೋಮವಾರ ಫಿಲ್ಮ್‌ ಚೇಂಬರನಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪರ-ವಿರೋಧ ಚರ್ಚೆಗಳು ನಡೆದವು. ಅಷ್ಟೇ ಅಲ್ಲ, ಕಮಿಟಿ ರಚನೆಗೆ ಕೆಲವರ ವಿರೋಧವೂ ನಡೆಯಿತು. ಫೈರ್‌ ಸಂಸ್ಥೆ ಮೂಲಕ ಆಗಮಿಸಿದ್ದ ನಟಿ ನೀತು ಶೆಟ್ಟಿ, ಈ ವೇಳೆ...

ಕಾಸ್ಟಿಂಗ್‌ ಕೌಚ್:‌ ಸಮಿತಿ ಬಗ್ಗೆ ಪರೋಕ್ಷ ವಿರೋಧ ನಟಿಯರ ನಡುವೆ ಮಾತಿನ ಚಕಮಕಿ: ಹೊರ ನಡೆದ ನಟಿ ತಾರಾ

Movie News: ಕೇರಳ ಸಿನಿಮಾ ಇಂಡಸ್ಟ್ರಿಯಲ್ಲಿ ನಡೆದ ಹೇಮಾ ಸಮಿತಿ ವರದಿಯಂತೆ ಕನ್ನಡ ಚಿತ್ರರಂಗದಲ್ಲೂ ಒಂದು ಸಮಿತಿ ರಚಿಸಿ, ನಟಿಯರು ಹಾಗು ಕಲಾವಿದೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ವರದಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಫೈರ್‌ ಸಂಸ್ಥೆ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು. ಈ ವಿಷಯಕ್ಕೆ...

Sandalwood News: ಮದುವೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ

Sandalwood News: ಕೆಲ ದಿನಗಳಿಂದ ನಟಿ ರಮ್ಯಾ ಮದುವೆ ಫಿಕ್ಸ್ ಆಯ್ತು. ಉದ್ಯಮಿಯ ಜೊತೆ ರಮ್ಯಾ ಸಪ್ತಪದಿ ತುಳಿಯುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ನಟಿ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ರಮ್ಯಾ ಇದೆಲ್ಲ ಸುಳ್ಳು ಸುದ್ದಿ. ಯಾವ ಉದ್ಯಮಿಯ ಜೊತೆಗೂ ನನ್ನ ಮದುವೆ ಫಿಕ್ಸ್ ಆಗಲಿಲ್ಲ. ಎಂಗೇಜ್‌ಮೆಂಟ್ ಕೂಡ ಆಗಲಿಲ್ಲ ಎಂದು ರಮ್ಯಾ ಹೇಳಿದ್ದಾರೆ....

ಶೂಟಿಂಗ್ ವೇಳೆ ಲೈಟ್‌ಮ್ಯಾನ್ ಸಾವು: ಡೈರೆಕ್ಟರ್ ಯೋಗರಾಜ್‌ ಭಟ್ ವಿರುದ್ಧ FIR ದಾಖಲು

Movie News: ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಈ ಕಾರಣಕ್ಕೆ ನಿರ್ದೇಶಕ ಯೋಗ್‌ರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://youtu.be/ccV4koRHTg0 ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಕೆಲಸ ಮಾಡುವ ವೇಳೆ, 30 ಅಡಿ ಮೇಲಿದ್ದ ಬಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ....

Movie News: ಬಳುಕುವ ಬಳ್ಳಿಯಂತಿದ್ದ ನಟಿ ಅಚಾನಕ್ ಆಗಿ ಊದಿಕೊಂಡಿದ್ದೇಕೆ..?

Movie News: ಸೆಲೆಬ್ರಿಟಿಗಳು ಅಂದ್ರೆ ಹಾಗೆ. ನಾವು ಮೊದಲು ನೋಡಿದಾಗ ಹೇಗಿದ್ದರೋ, ಅವರು ವಯಸ್ಸಾದರೂ ಅದೇ ರೀತಿ ಇದ್ದಾಗಲೇ, ಚೆಂದ. ಅವರಿಗೆ ವಯಸ್ಸಾಗಿ ಬಿಟ್ಟರೆ, ಮೂಲೆಗುಂಪಾದಂತೆ. ಹಾಗಾಗಿಯೇ ನಟ ನಟಿಯರು ಅದಷ್ಟು ಡಯಟ್ ಮಾಡಿ, ತಮ್ಮ ಯವ್ವನವನ್ನು ಮೆಂಟೇನ್ ಮಾಡಲು ಹೆಣಗಾಡುತ್ತಾರೆ. https://youtu.be/EFkBqTLtRpE ಆದರೆ ಇಲ್ಲೋರ್ವ ನಟಿ ಮುದ್ದುಮುದ್ದಾಗಿ, ಬಳಕುವ ಬಳ್ಳಿಯಂತಿದ್ದರು. ಆದರೆ ಸಡನ್ನಾಗಿಊದಿಕೊಂಡಿದ್ದು, ಇವರನ್ನು ನೋಡಿ...

Bengaluru: ಮಾಲಿವುಡ್​ ಬಳಿಕ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು: ಕಟುಸತ್ಯ ಬಿಚ್ಚಿಟ್ಟ ನಟ ಚೇತನ್

ಬೆಂಗಳೂರು: ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ.ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬರುತ್ತಿವೆ. ಕೇರಳದ ಸಿನಿರಂಗದ ಬಳಿಕ ಇದೀಗ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಮ್ಮಲ್ಲೂ ಇದೇ ರೀತಿಯ...

Sandalwood : ಕಿಚ್ಚನ ಮ್ಯಾಕ್ಸಿಮಮ್ ಮಾಸ್ : ಸ್ಯಾಂಡಲ್​​ವುಡ್​​ಗೆ ಯಾರು ಬಾಸ್?

ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳ ಫೈಟ್ ಈಗ ಇನ್ನಷ್ಟು ಜೋರಾಗೋ ಲಕ್ಷಣ ಕಾಣಿಸ್ತಿದೆ. ಯಾಕಂದ್ರೆ, ಇವತ್ತು ಕಿಚ್ಚನ ಹೊಸ ಸಿನಿಮಾದ ಹಾಡು ರಿಲೀಸ್ ಆಗಿದ್ದು, ಎರಡೂ ಫಾನ್ಸ್​​​ ಬಣಗಳ ಫೈಟ್​​ ಜೋರಾಗುವಂತೆ ಮಾಡ್ತಿದೆ. ಸುದೀಪ್ ಹೊಸ ಸಿನಿಮಾದ ಹಾಡು ಹೇಗೆ ಕಿಚ್ಚು ಹೊತ್ತಿಸಿದೆ. ಇವತ್ತು ಸುದೀಪ್ ಅವ್ರ ಜನ್ಮದಿನ.ಇವತ್ತೇ ಕಿಚ್ಚನ ಮ್ಯಾಕ್ಸ್ ಸಿನಿಮಾದ...

ಜೈಲಲ್ಲಿ ದರ್ಶನ್ ಗೆ ಆತಿಥ್ಯ! ಕಾಫಿ, ಸಿಗರೇಟ್ ಹಿಡಿದು ಬಿಂ’ದಾಸ’

Movie News: ದರ್ಶನ್ ಇದೀಗ ಮತ್ತೊಂದು ಸುದ್ದಿಗೆ ಗ್ರಾಸವಾಗಿದ್ದಾರೆ. ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಹದಿನೇಳು ಆರೋಪಿಗಳು ಜೈಲಿನಲ್ಲಿದ್ದಾರೆ. ಈಗ ಜೈಲಿನಲ್ಲಿರುವ ದರ್ಶನ್ ಅವರಿಗೆ ರಾಜ್ಯಾಧಿತ್ಯ ಸಿಗುತ್ತಿದೆಯಾ? ಈ ಪ್ರಶ್ನೆ ಓಡಾಡುತ್ತಿತ್ತು. ಅದಕ್ಕೆ ಪೂರಕ ಎಂಬಂತೆ ದರ್ಶನ್ ಜೈಲಲ್ಲಿ ಬಿಂದಾಸ್ ದಿನ ಸವೆಸುತ್ತಿದ್ದಾರೆ. ಜೈಲಿನಲ್ಲಿ ದರ್ಶನ್ ಚೇರ್ ಮೇಲೆ ಕುಳಿತು ಕಾಫಿ...

ಪ್ರಧಾನಿ ಮೋದಿ ಕುರಿತು ವ್ಯಂಗ್ಯವಾಡಿದ ಸಂಗೀತ ನಿರ್ದೇಶಕ ಹಂಸಲೇಖ

Political News: ಸಮಾನ ಮನಸ್ಕ ವೇದಿಕೆಯಿಂದ ಬೆಂಗಳೂರಿನ ಬಸವ ಸಮಿತಿಯಲ್ಲಿ ನಡೆದ ನಮ್ಮ ನಾಡು ನಮ್ಮ ಆಳ್ವಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ಹಂಸಲೇಖ, ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. https://youtu.be/aBRQz_i3ylQ ಪ್ರಧಾನಿ ಮೋದಿ ಸಂಸತ್‌ಗೆ ನಮಸ್ಕರಿಸಿ, ಒಳಗೆ ಹೋದರು. ಸಂಸತ್‌ನ್ನೇ ಬದಲಾಯಿಸಿ ಬಿಟ್ಟರು. ಇದೀಗ ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ. ಸಂವಿಧಾನವೂ ಈಗ ಬದಲಾಗಲಿದೆ ಎಂದು ಹಂಸಲೇಖ ಹೇಳಿದ್ದಾರೆ. https://youtu.be/id3_3oca30k ಪ್ರಧಾನಿ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img