Monday, September 14, 2026

Sandalwood

ಶಿವಣ್ಣನ ಕಾಲಿಗೆ ನಮಸ್ಕರಿಸಿದ ಆರಾಧ್ಯಾ: ಅಮ್ಮ ಕಲಿಸಿದ ಸಂಸ್ಕಾರಕ್ಕೆ ಎಲ್ಲರಿಂದ ಹೊಗಳಿಕೆ

Movie News: ಪ್ರತೀ ವರ್ಷದಂತೆ ಈ ವರ್ಷವೂ ದುಬೈನಲ್ಲಿ ಸೈಮಾ ಅವಾರ್ಡ್ ಫಂಕ್ಷನ್ ನಡೆದಿದೆ. ಭಾರತದ ಎಲ್ಲಾ ಭಾಷೆಯ ನಟ ನಟಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆದು ಸುಮಾರು ದಿನಗಳಾಗಿದ್ದರೂ, ಇದರ ಫೋಟೋ, ವೀಡಿಯೋ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದೇ ರೀತಿ ನಟಿ ಐಶ್ವರ್ಯಾ ರೈ ತಮ್ಮ ಮಗಳು ಆರಾಧ್ಯಾ...

ನೊಂದವರು, ಬೆಂದವರು.. ಪೋಷಕರು, ಪ್ರೇಕ್ಷಕರ ಹೃದಯಗೆದ್ದ “ದ ರೂಲರ್ಸ್”

Movie News: 14 ವರ್ಷಗಳ ಹೋರಾಟದ ಜೀವನ ಮಾಡಿ, ಹಲವು ಕಷ್ಟಗಳನ್ನು ಅನುಭವಿಸಿ, ಬಲಗೈಯಿಂದ ಕೊಟ್ಟಿದ್ದು, ಎಡಗೈಗೆ ಗೊತ್ತಾಗಬಾರದು ಅನ್ನುವ ರೀತಿ ಜೀವಿಸಿ, ಇಂದು ದಿ ರೂಲರ್ಸ್ ಸಿನಿಮಾ ಮೂಲಕ ಸದ್ದು ಮಾಡುತ್ತಿರುವ ಹುಡುಗ ಸಂದೇಶ್. ಸಂದೇಶ್ ತಮ್ಮ ಜೀವನದ ಬಗ್ಗೆ ಮತ್ತು ದಿ ರೂಲರ್ಸ್ ಸಿನಿಮಾ ಬಗ್ಗೆ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. https://youtu.be/dx1K0PVXR7s ಸಂದೇಶ್...

Sandalwood news: ನೂರು ದಿನ ಜೈಲು ದರ್ಶನ! ಇನ್ನೆಷ್ಟು ದಿನ ದಾಸನ ಸೆರೆವಾಸ?

Sandalwood News: ಯಶಸ್ವಿ ನೂರು ದಿನ... ಒಂದು ಕಾಲದಲ್ಲಿ ಸಿನಿಮಾಗಳು ಶತದಿನ ಪೂರೈಸಿದಾಗ ಹೇಳುವ ಮಾತು ಇದಾಗಿತ್ತು. ಆದರೆ, ಕಾಲ ಕ್ರಮೇಣ ನೂರು ದಿನ, ಐವತ್ತು ದಿನದ ಮಾತು ದೂರವಾಯ್ತು. ಹೇಳಹೊರಟಿರುವ ವಿಷಯವಿಷ್ಟೇ. ದರ್ಶನ್‌ ಅವರ ನೂರು ದಿನದ ಬಗ್ಗೆ! ದರ್ಶನ್‌ ಅವರ ನೂರು ದಿನವೇ? ಏನಾದರೂ ಅವರ ಸಿನಿಮಾವೊಂದು ರೀ ರಿಲೀಸ್‌ ಆಗಿ...

Sandalwood News: ಅಭಿಮಾನ್ ಸ್ಟುಡಿಯೋ ವಿರುದ್ಧ ವಿಷ್ಣುದಾದಾ ಫ್ಯಾನ್ಸ್ ಆಕ್ರೋಶ

Movie News: ವಿಷ್ಣುವರ್ಧನ್‌ ಅವರ ಅಪಾರ ಅಭಿಮಾನಿಗಳು ಬುಧವಾರ ಅಭಿಮಾನ್‌ ಸ್ಟುಡಿಯೋ ಗೇಟ್‌ ಮುಂದೆ ಪ್ರತಿಭಟಿಸಿದರಲ್ಲದೆ, ಸ್ಟುಡಿಯೋ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್‌ ೧೮ರಂದು ವಿಷ್ಣುವರ್ಧನ್‌ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆ ನಡೆದಿದ್ದರಿಂದ ಅವರ ಫ್ಯಾನ್ಸ್‌ ಅಲ್ಲಿ ಪೂಜೆ, ನೆರವೇರಿಸಿಕೊಂಡು ಬರುತ್ತಿದ್ದರು. ನಂತರ ಅಭಿಮಾನ್‌ ಸ್ಟುಡಿಯೋ ಮಾಲೀಕರು...

Movie News: ಸಮಸ್ಯೆ ಹೇಳಿದರೆ ವಿರೋಧ ಮಾಡ್ತಾರೆ: ನೀತು ಶೆಟ್ಟಿ ಆರೋಪ

Movie News: ಮಲಯಾಳಂ ಚಿತ್ರರಂಗದಂತೆ ಹೇಮಾ ಸಮಿತಿ ರೀತಿಯ ಕಮಿಟಿಯೊಂದನ್ನು ಇಲ್ಲೂ ಮಾಡಬೇಕು ಎಂಬ ಆಗ್ರಹದ ಹಿನ್ನೆಲೆಯಲ್ಲಿ, ಸೋಮವಾರ ಫಿಲ್ಮ್‌ ಚೇಂಬರನಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪರ-ವಿರೋಧ ಚರ್ಚೆಗಳು ನಡೆದವು. ಅಷ್ಟೇ ಅಲ್ಲ, ಕಮಿಟಿ ರಚನೆಗೆ ಕೆಲವರ ವಿರೋಧವೂ ನಡೆಯಿತು. ಫೈರ್‌ ಸಂಸ್ಥೆ ಮೂಲಕ ಆಗಮಿಸಿದ್ದ ನಟಿ ನೀತು ಶೆಟ್ಟಿ, ಈ ವೇಳೆ...

ಕಾಸ್ಟಿಂಗ್‌ ಕೌಚ್:‌ ಸಮಿತಿ ಬಗ್ಗೆ ಪರೋಕ್ಷ ವಿರೋಧ ನಟಿಯರ ನಡುವೆ ಮಾತಿನ ಚಕಮಕಿ: ಹೊರ ನಡೆದ ನಟಿ ತಾರಾ

Movie News: ಕೇರಳ ಸಿನಿಮಾ ಇಂಡಸ್ಟ್ರಿಯಲ್ಲಿ ನಡೆದ ಹೇಮಾ ಸಮಿತಿ ವರದಿಯಂತೆ ಕನ್ನಡ ಚಿತ್ರರಂಗದಲ್ಲೂ ಒಂದು ಸಮಿತಿ ರಚಿಸಿ, ನಟಿಯರು ಹಾಗು ಕಲಾವಿದೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಕುರಿತು ವರದಿ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಫೈರ್‌ ಸಂಸ್ಥೆ ಮೂಲಕ ಸಿಎಂ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು. ಈ ವಿಷಯಕ್ಕೆ...

Sandalwood News: ಮದುವೆ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ

Sandalwood News: ಕೆಲ ದಿನಗಳಿಂದ ನಟಿ ರಮ್ಯಾ ಮದುವೆ ಫಿಕ್ಸ್ ಆಯ್ತು. ಉದ್ಯಮಿಯ ಜೊತೆ ರಮ್ಯಾ ಸಪ್ತಪದಿ ತುಳಿಯುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ನಟಿ ರಮ್ಯಾ ಸ್ಪಷ್ಟನೆ ನೀಡಿದ್ದಾರೆ. ರಮ್ಯಾ ಇದೆಲ್ಲ ಸುಳ್ಳು ಸುದ್ದಿ. ಯಾವ ಉದ್ಯಮಿಯ ಜೊತೆಗೂ ನನ್ನ ಮದುವೆ ಫಿಕ್ಸ್ ಆಗಲಿಲ್ಲ. ಎಂಗೇಜ್‌ಮೆಂಟ್ ಕೂಡ ಆಗಲಿಲ್ಲ ಎಂದು ರಮ್ಯಾ ಹೇಳಿದ್ದಾರೆ....

ಶೂಟಿಂಗ್ ವೇಳೆ ಲೈಟ್‌ಮ್ಯಾನ್ ಸಾವು: ಡೈರೆಕ್ಟರ್ ಯೋಗರಾಜ್‌ ಭಟ್ ವಿರುದ್ಧ FIR ದಾಖಲು

Movie News: ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಈ ಕಾರಣಕ್ಕೆ ನಿರ್ದೇಶಕ ಯೋಗ್‌ರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://youtu.be/ccV4koRHTg0 ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಕೆಲಸ ಮಾಡುವ ವೇಳೆ, 30 ಅಡಿ ಮೇಲಿದ್ದ ಬಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ....

Movie News: ಬಳುಕುವ ಬಳ್ಳಿಯಂತಿದ್ದ ನಟಿ ಅಚಾನಕ್ ಆಗಿ ಊದಿಕೊಂಡಿದ್ದೇಕೆ..?

Movie News: ಸೆಲೆಬ್ರಿಟಿಗಳು ಅಂದ್ರೆ ಹಾಗೆ. ನಾವು ಮೊದಲು ನೋಡಿದಾಗ ಹೇಗಿದ್ದರೋ, ಅವರು ವಯಸ್ಸಾದರೂ ಅದೇ ರೀತಿ ಇದ್ದಾಗಲೇ, ಚೆಂದ. ಅವರಿಗೆ ವಯಸ್ಸಾಗಿ ಬಿಟ್ಟರೆ, ಮೂಲೆಗುಂಪಾದಂತೆ. ಹಾಗಾಗಿಯೇ ನಟ ನಟಿಯರು ಅದಷ್ಟು ಡಯಟ್ ಮಾಡಿ, ತಮ್ಮ ಯವ್ವನವನ್ನು ಮೆಂಟೇನ್ ಮಾಡಲು ಹೆಣಗಾಡುತ್ತಾರೆ. https://youtu.be/EFkBqTLtRpE ಆದರೆ ಇಲ್ಲೋರ್ವ ನಟಿ ಮುದ್ದುಮುದ್ದಾಗಿ, ಬಳಕುವ ಬಳ್ಳಿಯಂತಿದ್ದರು. ಆದರೆ ಸಡನ್ನಾಗಿಊದಿಕೊಂಡಿದ್ದು, ಇವರನ್ನು ನೋಡಿ...

Bengaluru: ಮಾಲಿವುಡ್​ ಬಳಿಕ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು: ಕಟುಸತ್ಯ ಬಿಚ್ಚಿಟ್ಟ ನಟ ಚೇತನ್

ಬೆಂಗಳೂರು: ಕೇರಳದ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಸಲಿಂಗಕಾಮ ವಿಚಾರ ನಡೆದಿದೆ ಎಂದು ನ್ಯಾ.ಹೇಮಾ ಸಮಿತಿ ವರದಿ ಕೊಟ್ಟ ಬೆನ್ನಲ್ಲೇ ಸಾಲು ಸಾಲು ಲೈಂಗಿಕ ಕಿರುಕುಳ ಆರೋಪಗಳು ಕೇಳಿ ಬರುತ್ತಿವೆ. ಕೇರಳದ ಸಿನಿರಂಗದ ಬಳಿಕ ಇದೀಗ ಸ್ಯಾಂಡಲ್​ವುಡ್​ನಲ್ಲೂ ಲೈಂಗಿಕ ಕಿರುಕುಳದ ಕೂಗು ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಮ್ಮಲ್ಲೂ ಇದೇ ರೀತಿಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img