Thursday, April 23, 2026

Sandalwood

ಫ್ಯಾನ್ಸ್​ಗೆ ಡಾಲಿ ಬ್ಯಾಡ್​​ ನ್ಯೂಸ್

ನಟ ರಾಕ್ಷಸ ಡಾಲಿ ಧನಂಜಯ್​ ತಮ್ಮ ನೆಚ್ಚಿನ ಫ್ಯಾನ್ಸ್​ಗೆ ಬ್ಯಾಡ್​ ನ್ಯೂಸ್​ ನೀಡಿದ್ದಾರೆ. ಪ್ರತಿ ವರ್ಷ ತಮ್ಮ ಹುಟ್ಟು ಹಬ್ಬದಂದು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ಈ ಬಾರಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದ್ದಾರೆ. ಈ ವರ್ಷ ಹುಟ್ಟುಹಬ್ಬದ ಸೆಲೆಬ್ರೇಷನ್​​ಗೆ ಡಾಲಿ ಬ್ರೇಕ್​ ಹಾಕಿದ್ದಾರೆ. ಈ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್​ ಮೂಲಕ ಅಭಿಮಾನಿಗಳಲ್ಲಿ ಮಾಹಿತಿ ನೀಡಿದ್ದಾರೆ. 'ಪ್ರೀತಿಯ ಅಭಿಮಾನಿಗಳಿಗೆ...

ಬಾಲಿವುಡ್​​ ಸಿನಿಮಾಗಳ ಬಗ್ಗೆ ರಿಷಬ್ ಬೇಸರ

ಕನ್ನಡದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಾಲಿವುಡ್​ ಮಂದಿ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ನಮ್ಮ ದೇಶವನ್ನ ತುಂಬಾ ಕೆಟ್ಟದಾಗಿ ತೋರಿಸುತ್ತಾರೆಂಬುದು. ದೇಶವನ್ನ ಪಾಸಿಟಿವ್​ ಆಗಿ ತೋರಿಸಬಹುದಲ್ಲ ಎಂದಿದ್ದಾರೆ. ಇಷ್ಟಕ್ಕೂ ರಿಷಬ್ ಹೀಗೆ ಹೇಳಿದ್ದೇಕೆ? ಮತ್ತು ಯಾರ ಬಗ್ಗೆ ಹೀಗೆ ಮಾತಾಡಿದ್ದಾರೆ ಎಂಬ ಪ್ರಶ್ನೆ ಎಲ್ಲೆಡೆ ಜೋರಾಗಿ ಗಿರಕಿ ಹೊಡೆಯುತ್ತಿದೆ. ಡಿವೈನ್​ ಸ್ಟಾರ್​ ರಿಷಬ್​...

ಸಂಜು ವೆಡ್ಸ್ ಗೀತಾ 2 ಶೂಟಿಂಗ್​ ಕಂಪ್ಲೀಟ್​.. ಚಿತ್ರತಂಡ ಹೇಳಿದ್ದೇನು..?

ಸ್ಯಾಂಡಲ್​ವುಡ್​ ನಟ ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್​ ರಚಿತಾ ರಾಮ್ ಅಭಿನಯದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ. ನಿರ್ದೇಶಕ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿರುವ ಸಂಜು ವೆಡ್ಸ್​ ಗೀತಾ 2ನಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾ ರಾಮ್ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಸಂಜು ಹಾಗೂ...

ರವಿವರ್ಮನ ಪೇಂಟಿಂಗೇ ನಾಚುವಂತೆ ಕಂಗೊಳಿಸಿದ ಹರ್ಷಿಕಾ

ಇತ್ತೀಚೆಗೆ ಬೇಬಿ ಬಂಪ್​​ ಫೋಟೋಶೂಟ್ ಕಾಮನ್​ ಆಗಿದೆ. ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ತಮ್ಮ ಚೊಚ್ಚಲ ಮಗುವಿನ ನೀರಿಕ್ಷೆಯಲ್ಲಿದ್ದು, ಬೇಬಿ ಬಂಪ್​ ಫೋಟೋ ಶೂಟ್​ ಅನ್ನ ಮಾಡಿಸಿದ್ದಾರೆ. ಅರೇ, ಇದೇನಪ್ಪಾ ಇದರಲ್ಲೇನಿದೆ ಸ್ಪೆಷಲ್?​ ಅಂತ ನೀವು ಕೇಳಬಹುದು. ಆದ್ರೆ ನಟಿ ವಿಭಿನ್ನ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದು, ರವಿವರ್ಮ ಪೇಂಟಿಂಗ್ ರೀತಿಯಲ್ಲಿ ಫೋಟೋಶೂಟ್...

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ​ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್​​ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....

Exclusive Interview: ಮಾರ್ಟಿನ್ ಸಿನಿಮಾ ಬಗ್ಗೆ ನಟ ಧ್ರುವ ಸರ್ಜಾ ಮಾತು

Movie News: ಪ್ಯಾನ್ ಇಂಡಿಯಾ ಲೆವಲ್‌ನಲ್ಲಿ ಸದ್ದು ಮಾಡ್ತಿರೋ ಕನ್ನಡ ಮೂವಿ ಅಂದ್ರೆ, ಅದು ಮಾರ್ಟಿನ್. ಬರೀ ಇಂಡಿಯಾ ಮಾತ್ರವಲ್ಲದೇ, ವಿದೇಶದಲ್ಲೂ ಈ ಸಿನಿಮಾ ತನ್ನ ಖದರ್ ತೋರಿಸಿದೆ. ಮಾರ್ಟಿನ್ ಸಿನಿಮಾ ಟೀಸರ್ ನೋಡಿನೇ ನೀವು, ಮೂವಿ ಹೇಗಿರುತ್ತೆ ಅನ್ನೋದನ್ನು ಗೆಸ್ ಮಾಡಬಹುದು. ಈ ಸಿನಿಮಾ ನಟ ಧ್ರುವ ಸರ್ಜಾ, ಕರ್ನಾಟಕ ಟಿವಿಗೆ ಸಂದರ್ಶನ...

ಅತ್ಯಾಚಾರಿಗಳಿಗೆ ರಸ್ತೆಯಲ್ಲಿ ನಿಲ್ಸಿ ಸುಡಬೇಕು: ಧ್ರುವ

ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣದ ಕುರಿತು ಸ್ಯಾಂಡಲ್‌ವುಡ್​ನ ಆಕ್ಷನ್​ ಪ್ರಿನ್ಸ್​ ನಟ ಧ್ರುವ ಸರ್ಜಾ ಧ್ವನಿಯೆತ್ತಿದ್ದಾರೆ. ಅತ್ಯಾಚಾರ ಎಸಗಿರೋರನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಸುಟ್ಟರೂ ಸಮಾಧಾನ ಆಗಲ್ಲ ಅಂತ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಕ್ರೂರಿಗೆ ಶಿಕ್ಷೆ ಆಗಲೇಬೇಕು ಎಂದು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಆಸ್ಪತ್ರೆಯ...

ಸೊರಗಿದ್ದ ಗಾಂಧಿನಗರಕ್ಕೆ ಗೋಲ್ಡ್ ಹೊಳಪು!!

ಕನ್ನಡ ಚಿತ್ರರಂಗ ಇದೀಗ ಗರಿಗೆದರಿದೆ. ಹೌದು, ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳೇ ಬರುತ್ತಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದ ಸ್ಥಿತಿಗತಿ ಡೋಲಾಯಮಾನದಲ್ಲಿದೆ. ಹೀಗೆ ಅಂತೆ-ಕಂತೆಗಳ ಮಾತುಗಳೇ ಕೇಳಿ ಬರುತ್ತಿದ್ದವು. ನಿಜ, ಕನ್ನಡ ಚಿತ್ರರಂಗಕ್ಕೂ ಗರಬಡಿದಿತ್ತು. ಒಳ್ಳೆಯ ಸಿನಿಮಾ ಇಲ್ಲದೆ ನೋಡುಗನಿಗೂ ತೀವ್ರ ಬೇಸರವಾಗಿತ್ತು. ಆದರೆ, ಜನರೇ ಚಿತ್ರಮಂದಿರಕ್ಕೆ ಬರುತ್ತಿಲ್ಲ ಅನ್ನುವ ದೂರು ಮಾತ್ರ ನಿರಂತರವಾಗಿತ್ತು....

ಯಶ್​ ಲಾಕೆಟ್​ ಮೇಲೆ ಅಭಿಮಾನಿಗಳ ಕಣ್ಣು!

ಸ್ಯಾಂಡಲ್​ವುಡ್​ ಸೆಲೆಬ್ರೆಟಿಗಳು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಹಾಗೆ ನಮ್ಮೆಲ್ಲರ ಪ್ರಿನ್ಸೆಸ್​ ರಾಧಿಕಾ ಪಂಡಿತ್​, ರಾಕಿಂಗ್​ ಸ್ಟಾರ್​ ಯಶ್​ ದಂಪತಿ ಕೂಡ ಅಷ್ಟೇ ವಿಜೃಂಭಣೆಯಿಂದ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಹಬ್ಬದ ಫೋಟೋಗಳನ್ನ ರಾಧಿಕಾ ಪಂಡಿತ್​ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊಗಳಲ್ಲಿ ರಾಕಿಂಗ್ ಜೋಡಿಯನ್ನು ಜೋಡಿ ನೋಡಿ ಫ್ಯಾನ್ಸ್ ಲೈಕ್ಸ್, ಕಾಮೆಂಟ್ಸ್​ಗಳ ಸುರಿಮಳೆ ಸುರಿಸಿದ್ದಾರೆ. ನಟಿ...

ಚಿತ್ರರಂಗದಿಂದ ಹೋಮ, ನಾಗರಾಧನೆ; ಕನ್ನಡ ಚಿತ್ರರಂಗಕ್ಕೆ 7 ರಾಷ್ಟ್ರ ಪ್ರಶಸ್ತಿ- ನೆಟ್ಟಿಗರು ಹೇಳಿದ್ದೇನು?

ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್​ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img