ನಟ ರಾಕ್ಷಸ ಡಾಲಿ ಧನಂಜಯ್ ತಮ್ಮ ನೆಚ್ಚಿನ ಫ್ಯಾನ್ಸ್ಗೆ ಬ್ಯಾಡ್ ನ್ಯೂಸ್ ನೀಡಿದ್ದಾರೆ. ಪ್ರತಿ ವರ್ಷ ತಮ್ಮ ಹುಟ್ಟು ಹಬ್ಬದಂದು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳುತ್ತಿದ್ದರು. ಆದ್ರೆ ಈ ಬಾರಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದ್ದಾರೆ.
ಈ ವರ್ಷ ಹುಟ್ಟುಹಬ್ಬದ ಸೆಲೆಬ್ರೇಷನ್ಗೆ ಡಾಲಿ ಬ್ರೇಕ್ ಹಾಕಿದ್ದಾರೆ. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಮ್ ಮೂಲಕ ಅಭಿಮಾನಿಗಳಲ್ಲಿ ಮಾಹಿತಿ ನೀಡಿದ್ದಾರೆ. 'ಪ್ರೀತಿಯ ಅಭಿಮಾನಿಗಳಿಗೆ...
ಕನ್ನಡದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಾಲಿವುಡ್ ಮಂದಿ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಅದಕ್ಕೆ ಕಾರಣ ನಮ್ಮ ದೇಶವನ್ನ ತುಂಬಾ ಕೆಟ್ಟದಾಗಿ ತೋರಿಸುತ್ತಾರೆಂಬುದು. ದೇಶವನ್ನ ಪಾಸಿಟಿವ್ ಆಗಿ ತೋರಿಸಬಹುದಲ್ಲ ಎಂದಿದ್ದಾರೆ. ಇಷ್ಟಕ್ಕೂ ರಿಷಬ್ ಹೀಗೆ ಹೇಳಿದ್ದೇಕೆ? ಮತ್ತು ಯಾರ ಬಗ್ಗೆ ಹೀಗೆ ಮಾತಾಡಿದ್ದಾರೆ ಎಂಬ ಪ್ರಶ್ನೆ ಎಲ್ಲೆಡೆ ಜೋರಾಗಿ ಗಿರಕಿ ಹೊಡೆಯುತ್ತಿದೆ.
ಡಿವೈನ್ ಸ್ಟಾರ್ ರಿಷಬ್...
ಸ್ಯಾಂಡಲ್ವುಡ್ ನಟ ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯಗೊಂಡಿದೆ. ನಿರ್ದೇಶಕ ನಾಗಶೇಖರ್ ಆ್ಯಕ್ಷನ್ ಕಟ್ ಹೇಳಿರುವ ಸಂಜು ವೆಡ್ಸ್ ಗೀತಾ 2ನಲ್ಲಿ ಶ್ರೀನಗರ ಕಿಟ್ಟಿ ಜೊತೆ ರಮ್ಯಾ ಬದಲು ರಚಿತಾ ರಾಮ್ ಅಭಿನಯಿಸಿದ್ದಾರೆ.
ಈ ಸಿನಿಮಾದಲ್ಲಿ ಸಂಜು ಹಾಗೂ...
ಇತ್ತೀಚೆಗೆ ಬೇಬಿ ಬಂಪ್ ಫೋಟೋಶೂಟ್ ಕಾಮನ್ ಆಗಿದೆ. ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ ತಮ್ಮ ಚೊಚ್ಚಲ ಮಗುವಿನ ನೀರಿಕ್ಷೆಯಲ್ಲಿದ್ದು, ಬೇಬಿ ಬಂಪ್ ಫೋಟೋ ಶೂಟ್ ಅನ್ನ ಮಾಡಿಸಿದ್ದಾರೆ. ಅರೇ, ಇದೇನಪ್ಪಾ ಇದರಲ್ಲೇನಿದೆ ಸ್ಪೆಷಲ್? ಅಂತ ನೀವು ಕೇಳಬಹುದು. ಆದ್ರೆ ನಟಿ ವಿಭಿನ್ನ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದು, ರವಿವರ್ಮ ಪೇಂಟಿಂಗ್ ರೀತಿಯಲ್ಲಿ ಫೋಟೋಶೂಟ್...
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು....
Movie News: ಪ್ಯಾನ್ ಇಂಡಿಯಾ ಲೆವಲ್ನಲ್ಲಿ ಸದ್ದು ಮಾಡ್ತಿರೋ ಕನ್ನಡ ಮೂವಿ ಅಂದ್ರೆ, ಅದು ಮಾರ್ಟಿನ್. ಬರೀ ಇಂಡಿಯಾ ಮಾತ್ರವಲ್ಲದೇ, ವಿದೇಶದಲ್ಲೂ ಈ ಸಿನಿಮಾ ತನ್ನ ಖದರ್ ತೋರಿಸಿದೆ. ಮಾರ್ಟಿನ್ ಸಿನಿಮಾ ಟೀಸರ್ ನೋಡಿನೇ ನೀವು, ಮೂವಿ ಹೇಗಿರುತ್ತೆ ಅನ್ನೋದನ್ನು ಗೆಸ್ ಮಾಡಬಹುದು. ಈ ಸಿನಿಮಾ ನಟ ಧ್ರುವ ಸರ್ಜಾ, ಕರ್ನಾಟಕ ಟಿವಿಗೆ ಸಂದರ್ಶನ...
ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಪ್ರಕರಣದ ಕುರಿತು ಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ ಧ್ವನಿಯೆತ್ತಿದ್ದಾರೆ. ಅತ್ಯಾಚಾರ ಎಸಗಿರೋರನ್ನು ನಡು ರಸ್ತೆಯಲ್ಲಿ ನಿಲ್ಲಿಸಿ ಸುಟ್ಟರೂ ಸಮಾಧಾನ ಆಗಲ್ಲ ಅಂತ ಅತ್ಯಾಚಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಕ್ರೂರಿಗೆ ಶಿಕ್ಷೆ ಆಗಲೇಬೇಕು ಎಂದು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಆಸ್ಪತ್ರೆಯ...
ಕನ್ನಡ ಚಿತ್ರರಂಗ ಇದೀಗ ಗರಿಗೆದರಿದೆ. ಹೌದು, ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳೇ ಬರುತ್ತಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದ ಸ್ಥಿತಿಗತಿ ಡೋಲಾಯಮಾನದಲ್ಲಿದೆ. ಹೀಗೆ ಅಂತೆ-ಕಂತೆಗಳ ಮಾತುಗಳೇ ಕೇಳಿ ಬರುತ್ತಿದ್ದವು. ನಿಜ, ಕನ್ನಡ ಚಿತ್ರರಂಗಕ್ಕೂ ಗರಬಡಿದಿತ್ತು. ಒಳ್ಳೆಯ ಸಿನಿಮಾ ಇಲ್ಲದೆ ನೋಡುಗನಿಗೂ ತೀವ್ರ ಬೇಸರವಾಗಿತ್ತು. ಆದರೆ, ಜನರೇ ಚಿತ್ರಮಂದಿರಕ್ಕೆ ಬರುತ್ತಿಲ್ಲ ಅನ್ನುವ ದೂರು ಮಾತ್ರ ನಿರಂತರವಾಗಿತ್ತು....
ಸ್ಯಾಂಡಲ್ವುಡ್ ಸೆಲೆಬ್ರೆಟಿಗಳು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಹಾಗೆ ನಮ್ಮೆಲ್ಲರ ಪ್ರಿನ್ಸೆಸ್ ರಾಧಿಕಾ ಪಂಡಿತ್, ರಾಕಿಂಗ್ ಸ್ಟಾರ್ ಯಶ್ ದಂಪತಿ ಕೂಡ ಅಷ್ಟೇ ವಿಜೃಂಭಣೆಯಿಂದ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಹಬ್ಬದ ಫೋಟೋಗಳನ್ನ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊಗಳಲ್ಲಿ ರಾಕಿಂಗ್ ಜೋಡಿಯನ್ನು ಜೋಡಿ ನೋಡಿ ಫ್ಯಾನ್ಸ್ ಲೈಕ್ಸ್, ಕಾಮೆಂಟ್ಸ್ಗಳ ಸುರಿಮಳೆ ಸುರಿಸಿದ್ದಾರೆ.
ನಟಿ...
ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...
Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು.
ಮಧುರವಳ್ಳಿ ಗ್ರಾಮದ ಶ್ರೀ...