Thursday, April 23, 2026

Sandalwood

ಬಾಲಿವುಡ್​ಗೆ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ

ನಟ, ನಿರ್ದೇಶಕ, ಡೈಲಾಗ್​ ರೈಟರ್​ ರಾಜ್​ ಬಿ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಸ್ಯಾಂಡಲ್​ವುಡ್​ನಿಂದ ಬಾಲಿವುಡ್​ಗೆ ಹಾರಿದ್ದಾರೆ. ಯಸ್​, ಇತ್ತೀಚೆಗಷ್ಟೇ ಮಾಲಿವುಡ್​ನಲ್ಲಿ ತಮ್ಮ ನಟನೆಯಿಂದ ಎಲ್ಲರಿಗೂ ಮೋಡಿ ಮಾಡಿ, ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಇದೀಗ ರಾಜ್​ಗೆ ಪರಭಾಷೆಯ ಸಿನಿಮಾಗಳು ಕೈ ಬೀಸಿ ಕರೆಯುತ್ತಿದ್ದು, ಬಾಲಿವುಡ್​​ನಲ್ಲಿ ನಟಿಸಲು ಸಜ್ಜಾಗಿದ್ದಾರೆ. ರಾಜ್​ ಬಿ ಶೆಟ್ಟಿ ನಿರ್ದೇಶಿಸಿ...

ಕುಟುಂಬಸ್ಥರ ಸಮ್ಮುಖದಲ್ಲಿ ಸಿಂಪಲ್ ಆಗಿ ನಡೀತು ಶಿವರಾಜ್‌ಕುಮಾರ್ ದಂಪತಿ ಷಷ್ಠಿ ಪೂರ್ತಿ ಕಾರ್ಯಕ್ರಮ

Sandalwood News: ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ದಂಪತಿಯ ಷಷ್ಠಿ ಪೂರ್ತಿ ಕಾರ್ಯಕ್ರಮ ಬಾಲ್ಯದ ಗೆಳೆಯರು, ಕುಟುಂಬದ ಸಮ್ಮುಖದಲ್ಲಿ ನಡೆದಿದೆ. https://youtu.be/4EDkxOeOZtY ಸಾವಿರಾರು ವರ್ಷಗಳ ಇತಿಹಾಸವಿರುವ ಅಭಿರಾಮಿ ತಮಿಳುನಾಡಿನ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನಡೆದಿದೆ. https://youtu.be/v3PDNVCftx0 ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೆಯೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ...

‘ಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್..ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ

Sandalwood News: ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಪೆಪೆ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ. ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್...

ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್

Sandalwood News: ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ...

ಇದು ಎ ಅಲ್ಲ ಬಿ ಅಲ್ಲ ‘ಸಿ’: ಹೊಸ ತಂಡದ ಬೆನ್ನಿಗೆ ನಿಂತ ನಟ ಯೋಗಿ- ವಿ ನಾಗೇಂದ್ರ ಪ್ರಸಾದ್

Sandalwood News: ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು 'ಸಿ' ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮತ್ತು ಕಂದಾ...

ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ

Sandalwood News: ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸದಾಶಿವ ರುದ್ರ, ಸೂರ್ಯ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ಮಣ್ಣಿನ ಹರಕೆ ನೆರವೇರಿಸಿದರು. https://youtu.be/U7LqAVh2Sus ಟಾಕ್ಸಿಕ್ ಸಿನಿಮಾ ಡೈರೆಕ್ಟರ್ ವೆಂಕಟ್ ಅವರ ಫ್ಯಾಮಿಲಿ ಜೊತೆಯಲ್ಲಿ ಈ ದೇವಸ್ಥಾನಕ್ಕೆ ಬಂದಿದ್ದ ಯಶ್ ದಂಪತಿ, ಮಣ್ಣಿನ ರೀಲ್ಸ್ ಮತ್ತು...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...

ದರ್ಶನ್‌ ಮನೆಯೂಟ ಅರ್ಜಿ ಹಿಂದಕ್ಕೆ ಪಡೆದ ಕಾರಣವೇನು ಗೊತ್ತಾ?

Movie News: ದರ್ಶನ್‌ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲೀಗ ಕಳೆದ ಒಂದು ತಿಂಗಳಿನಿಂದ ಜೈಲು ಸೇರಿದ್ದಾರೆ. ಇವರೊಂದಿಗ ಹದಿನೇಳು ಮಂದಿ ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ದರ್ಶನ್‌ ಅವರಿಗೆ ಜೈಲೂಟ ಸರಿಹೊಂದದ ಕಾರಣ, ನನಗೆ ಮನೆಯಿಂದ ಆಹಾರ, ಹಾಸಿಗೆ, ಪುಸ್ತಕಗಳನ್ನು ತರಿಸಿಕೊಳ್ಳಲು ಅವಕಾಶ ಕೊಡಬೇಕು ಎಂದು ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ರಿಟ್...

ಸಾರಿ ಬಾಸ್‌ ಇದೆಲ್ಲ ನಮ್ಮಿಂದಾನೇ ಆಗಿದ್ದು… ವಿನಯ್‌ ಗ್ಯಾಂಗ್‌ ದರ್ಶನ್‌ ಎದುರು ಪಶ್ಚಾತ್ತಾಪ

Movie News: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಜೈಲಿಗೆ ಹೋಗಿ ಬರೋಬ್ಬರಿ ಒಂದು ತಿಂಗಳು ಉರುಳಿ ಹೋಗಿದೆ. ನಾಲ್ಕು ಗೋಡೆ ಮಧ್ಯೆ ಇರುವ ದರ್ಶನ್‌ ಅವರಿಗೆ ಈಗಾಗಲೇ ಪಶ್ಚಾತ್ತಾಪ ಕೂಡ ಆಗಿದೆ. ಅಷ್ಟೇ ಅಲ್ಲ, ಹತ್ಯೆಗೆ ಭಾಗಿಯಾಗಿದ್ದ ವಿನಯ್‌ ಮತ್ತು ಗ್ಯಾಂಗ್‌ ಇದೀಗ ದರ್ಶನ್‌ ಅವರನ್ನು ಕ್ಷಮಿಸಿಬಿಡಿ ಬಾಸ್‌ ಎಂದಿದೆ. ಇದಕ್ಕೆ...

ನಟ ದರ್ಶನ್‌ಗೆ ಪ್ರಸಾದ ತಂದುಕೊಟ್ಟ ಪತ್ನಿ ವಿಜಯಲಕ್ಷ್ಮೀ

Movie News: ರೇಣುಕಾಸ್ವಾಮಿ ಅವರ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರನ್ನು ನಿತ್ಯವೂ ಹಲವು ನಟ,ನಟಿಯರು, ನಿರ್ಮಾಪಕ, ನಿರ್ದೇಶಕರು ಭೇಟಿ ಮಾಡಿ ಬರುತ್ತಿದ್ದಾರೆ. ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ಅವರು ಕೂಡ ಐದು ಬಾರಿ ದರ್ಶನ್‌ ಅವರನ್ನು ಭೇಟಿ ಮಾಡಿ ಸಮಾಧಾನದ ಮಾತುಗಳನ್ನು ಹೇಳಿ ಬಂದಿದ್ದಾರೆ. ಅಷ್ಟೇ ಅಲ್ಲ,...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img