Monday, September 14, 2026

Sandalwood

ಸೊರಗಿದ್ದ ಗಾಂಧಿನಗರಕ್ಕೆ ಗೋಲ್ಡ್ ಹೊಳಪು!!

ಕನ್ನಡ ಚಿತ್ರರಂಗ ಇದೀಗ ಗರಿಗೆದರಿದೆ. ಹೌದು, ಚಿತ್ರಮಂದಿರಕ್ಕೆ ಜನ ಬರುತ್ತಿಲ್ಲ. ಒಳ್ಳೆಯ ಸಿನಿಮಾಗಳೇ ಬರುತ್ತಿಲ್ಲ. ಹೀಗಾಗಿ ಕನ್ನಡ ಚಿತ್ರರಂಗದ ಸ್ಥಿತಿಗತಿ ಡೋಲಾಯಮಾನದಲ್ಲಿದೆ. ಹೀಗೆ ಅಂತೆ-ಕಂತೆಗಳ ಮಾತುಗಳೇ ಕೇಳಿ ಬರುತ್ತಿದ್ದವು. ನಿಜ, ಕನ್ನಡ ಚಿತ್ರರಂಗಕ್ಕೂ ಗರಬಡಿದಿತ್ತು. ಒಳ್ಳೆಯ ಸಿನಿಮಾ ಇಲ್ಲದೆ ನೋಡುಗನಿಗೂ ತೀವ್ರ ಬೇಸರವಾಗಿತ್ತು. ಆದರೆ, ಜನರೇ ಚಿತ್ರಮಂದಿರಕ್ಕೆ ಬರುತ್ತಿಲ್ಲ ಅನ್ನುವ ದೂರು ಮಾತ್ರ ನಿರಂತರವಾಗಿತ್ತು....

ಯಶ್​ ಲಾಕೆಟ್​ ಮೇಲೆ ಅಭಿಮಾನಿಗಳ ಕಣ್ಣು!

ಸ್ಯಾಂಡಲ್​ವುಡ್​ ಸೆಲೆಬ್ರೆಟಿಗಳು ವರಮಹಾಲಕ್ಷ್ಮೀ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದಾರೆ. ಹಾಗೆ ನಮ್ಮೆಲ್ಲರ ಪ್ರಿನ್ಸೆಸ್​ ರಾಧಿಕಾ ಪಂಡಿತ್​, ರಾಕಿಂಗ್​ ಸ್ಟಾರ್​ ಯಶ್​ ದಂಪತಿ ಕೂಡ ಅಷ್ಟೇ ವಿಜೃಂಭಣೆಯಿಂದ ಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಹಬ್ಬದ ಫೋಟೋಗಳನ್ನ ರಾಧಿಕಾ ಪಂಡಿತ್​ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಫೋಟೊಗಳಲ್ಲಿ ರಾಕಿಂಗ್ ಜೋಡಿಯನ್ನು ಜೋಡಿ ನೋಡಿ ಫ್ಯಾನ್ಸ್ ಲೈಕ್ಸ್, ಕಾಮೆಂಟ್ಸ್​ಗಳ ಸುರಿಮಳೆ ಸುರಿಸಿದ್ದಾರೆ. ನಟಿ...

ಚಿತ್ರರಂಗದಿಂದ ಹೋಮ, ನಾಗರಾಧನೆ; ಕನ್ನಡ ಚಿತ್ರರಂಗಕ್ಕೆ 7 ರಾಷ್ಟ್ರ ಪ್ರಶಸ್ತಿ- ನೆಟ್ಟಿಗರು ಹೇಳಿದ್ದೇನು?

ಕನ್ನಡ ಚಿತ್ರರಂಗದ ಒಳಿತಿಗಾಗಿ ಕಲಾವಿದರ ಸಂಘದಲ್ಲಿ ಬುಧವಾರವಷ್ಟೇ ಹೋಮ, ಹವನ ಹಾಗೂ ನಾಗರಾಧನೆ ಮಾಡಲಾಗಿತ್ತು. ಇದಾದ ಎರಡು ದಿನದಲ್ಲೇ ಕನ್ನಡ ಚಿತ್ರರಂಗಕ್ಕೆ ಗುಡ್​ನ್ಯೂಸ್ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಕನ್ನಡಕ್ಕೆ ಬರೋಬ್ಬರಿ 7 ಪ್ರಶಸ್ತಿಗಳು ಲಭಿಸಿವೆ. ಹೀಗಾಗಿ, ಕನ್ನಡ ಚಿತ್ರರಂಗ ಮಾಡಿದ್ದ ಹೋಮ, ಹಮನ ಹಾಗೂ ನಾಗರಾಧನೆ ಫಲಕೊಟ್ಟಿದೆ ಎಂದು ಸೋಶಿಯಲ್...

ಬಾಲಿವುಡ್​ಗೆ ಎಂಟ್ರಿ ಕೊಟ್ಟ ರಾಜ್ ಬಿ ಶೆಟ್ಟಿ

ನಟ, ನಿರ್ದೇಶಕ, ಡೈಲಾಗ್​ ರೈಟರ್​ ರಾಜ್​ ಬಿ ಶೆಟ್ಟಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಸ್ಯಾಂಡಲ್​ವುಡ್​ನಿಂದ ಬಾಲಿವುಡ್​ಗೆ ಹಾರಿದ್ದಾರೆ. ಯಸ್​, ಇತ್ತೀಚೆಗಷ್ಟೇ ಮಾಲಿವುಡ್​ನಲ್ಲಿ ತಮ್ಮ ನಟನೆಯಿಂದ ಎಲ್ಲರಿಗೂ ಮೋಡಿ ಮಾಡಿ, ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಇದೀಗ ರಾಜ್​ಗೆ ಪರಭಾಷೆಯ ಸಿನಿಮಾಗಳು ಕೈ ಬೀಸಿ ಕರೆಯುತ್ತಿದ್ದು, ಬಾಲಿವುಡ್​​ನಲ್ಲಿ ನಟಿಸಲು ಸಜ್ಜಾಗಿದ್ದಾರೆ. ರಾಜ್​ ಬಿ ಶೆಟ್ಟಿ ನಿರ್ದೇಶಿಸಿ...

ಕುಟುಂಬಸ್ಥರ ಸಮ್ಮುಖದಲ್ಲಿ ಸಿಂಪಲ್ ಆಗಿ ನಡೀತು ಶಿವರಾಜ್‌ಕುಮಾರ್ ದಂಪತಿ ಷಷ್ಠಿ ಪೂರ್ತಿ ಕಾರ್ಯಕ್ರಮ

Sandalwood News: ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ದಂಪತಿಯ ಷಷ್ಠಿ ಪೂರ್ತಿ ಕಾರ್ಯಕ್ರಮ ಬಾಲ್ಯದ ಗೆಳೆಯರು, ಕುಟುಂಬದ ಸಮ್ಮುಖದಲ್ಲಿ ನಡೆದಿದೆ. https://youtu.be/4EDkxOeOZtY ಸಾವಿರಾರು ವರ್ಷಗಳ ಇತಿಹಾಸವಿರುವ ಅಭಿರಾಮಿ ತಮಿಳುನಾಡಿನ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನಡೆದಿದೆ. https://youtu.be/v3PDNVCftx0 ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೆಯೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ...

‘ಪೆಪೆ’ ಸಿನಿಮಾದಲ್ಲಿ ಜೇನು ಕುರುಬ ಸಾಂಗ್..ಚಿತ್ರತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರೇಕ್ಷಕರ ಜೈಕಾರ

Sandalwood News: ಪ್ರತಿ ಸಿನಿಮಾದಲ್ಲಿಯೂ ತಾನೊಬ್ಬ ಕ್ಲಾಸ್ ಆಕ್ಟರ್ ಅನ್ನೋದನ್ನು ಸಾಬೀತುಪಡಿಸಿಕೊಂಡು ಬಂದಿರುವ ದೊಡ್ಮನೆ ಕುಡಿ ವಿನಯ್ ರಾಜ್ ಕುಮಾರ್ ಪೆಪೆ ಸಿನಿಮಾ ಮೂಲಕ ಮಾಸ್ ಅವತಾರ ತಾಳಿದಿದ್ದಾರೆ. ಪೆಪೆ ಚಿತ್ರದ ಟೀಸರ್ ಈಗಾಗಲೇ ಹಿಟ್ ಲೀಸ್ಟ್ ಸೇರಿದ್ದು, ಇದೀಗ ಬಿಡುಗಡೆಯಾಗಿರುವ ಹಾಡು ಭಾರೀ ಸದ್ದು ಮಾಡುತ್ತಿದೆ. ಪೆಪೆ ಚಿತ್ರತಂಡ ಪ್ರಿಸೆಟ್ ಎಂಬ ಟ್ಯಾಗ್ ಲೈನ್...

ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್

Sandalwood News: ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ...

ಇದು ಎ ಅಲ್ಲ ಬಿ ಅಲ್ಲ ‘ಸಿ’: ಹೊಸ ತಂಡದ ಬೆನ್ನಿಗೆ ನಿಂತ ನಟ ಯೋಗಿ- ವಿ ನಾಗೇಂದ್ರ ಪ್ರಸಾದ್

Sandalwood News: ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು 'ಸಿ' ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ ಅಕ್ಷರದ ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ಈ ಸಿನಿಮಾ ಈಗಾಗಲೇ ಟೀಸರ್ ಮತ್ತು ಕಂದಾ...

ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ದಂಪತಿ

Sandalwood News: ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸದಾಶಿವ ರುದ್ರ, ಸೂರ್ಯ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ, ಮಣ್ಣಿನ ಹರಕೆ ನೆರವೇರಿಸಿದರು. https://youtu.be/U7LqAVh2Sus ಟಾಕ್ಸಿಕ್ ಸಿನಿಮಾ ಡೈರೆಕ್ಟರ್ ವೆಂಕಟ್ ಅವರ ಫ್ಯಾಮಿಲಿ ಜೊತೆಯಲ್ಲಿ ಈ ದೇವಸ್ಥಾನಕ್ಕೆ ಬಂದಿದ್ದ ಯಶ್ ದಂಪತಿ, ಮಣ್ಣಿನ ರೀಲ್ಸ್ ಮತ್ತು...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img