Thursday, April 23, 2026

Sandalwood

ವಿಶೇಷ ಮತ್ತು ವಿಭಿನ್ನವಾಗಿದೆ ತರುಣ್ –ಸೋನಾಲ್ ವೆಡ್ಡಿಂಗ್ ಕಾರ್ಡ್

Movie News: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ವಿವಾಹಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈಗಾಗಲೇ ಈ ಜೋಡಿ ಇಡೀ ಚಿತ್ರರಂಗ ಹಾಗೂ ಸ್ನೇಹಿತರು ಮತ್ತು ಸಂಬಂಧಿಕರಿಗೆ ತಮ್ಮ ವಿವಾಹದ ಇನ್ವಿಟೇಷನ್ ಕೊಟ್ಟು ತಮ್ಮ ಮದುವೆಗೆ ಆಹ್ವಾನ ಮಾಡಲು ಶುರು ಮಾಡಿದ್ದಾರೆ. ಸಿನಿಮಾದಲ್ಲಿ ಸದಾ ಸರ್ಪ್ರೈಸ್ ಪ್ಲಾನ್ ಮಾಡಿ...

ಗರನೆ ಗರಗರನೆ ಹಾಡು ಹುಟ್ಟಿದ್ದು ಹೇಗೆ ಗೊತ್ತಾ?: ಕವಿರಾಜ್ ವಿಶೇಷ ಸಂದರ್ಶನ

Sandalwood News: ಗೀತಸಾಹಿತಿ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಬರೆದ ಮೊದಲ ಹಾಡು, ತಮಗೆ ಸಿಕ್ಕ ಮೊದಲ ಸಂಭಾವನೆ, ಯಾವ ಹಾಡು ಹೇಗೆ ಬರೆದೆ ಎಂದೆಲ್ಲ ಮಾತನಾಡಿದ್ದಾರೆ. ಆಪ್ತಮಿತ್ರ ಸಿನಿಮಾದಲ್ಲಿ ಬರುವ ಗರನೆ ಗರ ಗರನೇ ಎಂಬ ಹಾಡನ್ನು ಬರೆದಿದ್ದು ಇದೇ ಕವಿರಾಜ್. ಇಂದು ಕವಿರಾಜ್ ಈ ಹಾಡು ಹುಟ್ಟಿಕೊಂಡಿದ್ದು ಹೇಗೆ...

ಹಲವು ಹಾಡುಗಳು ಹಾಡಿದ್ದರೂ ನನಗೆ ಹಂಸಲೇಖ ದುಡ್ಡೇ ಕೊಡಲಿಲ್ಲ: ಗಾಯಕ ಶಂಕರ್ ಶಾನುಭಾಗ್ ಆರೋಪ

Movie News: ಸಿನಿಮಾ ಇಂಡಸ್ಟ್ರಿ ಅಂದ್ರೆ ಹಾಗೆ. ಇಲ್ಲಿ ಹಲವರು ಬಂದು, ಖ್ಯಾತಿ ಗಳಿಸಿ, ಹಣವನ್ನೂ ಸಂಪಾದನೆ ಮಾಡುತ್ತಾರೆ. ಇನ್ನು ಕೆಲವರು ಆಸೆಯಿಂದ ಬಂದು ನಿರಾಸೆಯಿಂದ ಹೋಗುತ್ತಾರೆ. https://youtu.be/SUkBZ4Hz9cg ಅದೇ ರೀತಿ ಎಷ್ಟೋ ಘಟನೆಗಳು ನಮ್ಮ ಸ್ಯಾಂಡಲ್‌ವುಡ್‌ನಲ್ಲಿಯೂ ನಡೆದಿದೆ. ಸಿನಿಮಾ ಮಾಡಲು ಬಂದ ನಿರ್ದೇಶಕರು ಸಾಲ ಮಾಡಿ, ಮನೆ ಮಾರಿಕೊಳ್ಳುವುದು. ನಟಿಸಬೇಕು ಎಂದು ಬಂದು, ಕಾಸ್ಟಿಂಗ್ ಕೌಚ್‌ಗೆ...

ಭೀಮ ದರ್ಶನಕ್ಕೆ‌ಅಭಿಮಾನಿಗಳು ಸಜ್ಜು: ಆಗಸ್ಟ್ 9ಕ್ಕೆ ಚಿತ್ರಮಂದಿರಕ್ಕೆ‌ ಭೀಮ ಲಗ್ಗೆ

Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...

ಕವಿರಾಜ್ ಅವರ ಮೊದಲ ಸಂಭಾವನೆ ಎಷ್ಟಿತ್ತು ಗೊತ್ತಾ..?: Special Interview

Special Story: ಗೀತರಚನೆಕಾರ ಕವಿರಾಜ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಾವು ಹೇಗೆ ಗೀತರಚನೆಕಾರರಾಗಿದ್ದು, ಅವರು ಬರೆದ ಮೊದಲ ಹಾಡು ಯಾವುದು..? ಅವರಿಗೆ ಸಿಕ್ಕ ಮೊದಲ ಸಂಭಾವನೆ ಎಷ್ಟು ಎಂಬ ವಿಷಯವನ್ನು ಹಂಚಿಕೊಂಡಿದ್ದಾರೆ. https://youtu.be/uQKeV_A66Nk ಜೋಗಿ ಪ್ರೇಮ್ ನಿರ್ದೇಶನದ ಕರಿಯಾ ಸಿನಿಮಾಗಾಾಗಿ ಕವಿರಾಜ್ ಹಾಡು ಬರೆದಿದ್ದರು. ನನ್ನಲಿ ನಾನಿಲ್ಲಾ ಎಂಬ ಹಾಡನ್ನು ಬರೆದಿದ್ದೇ ಕವಿರಾಜ್. ಅದನ್ನು ತಿದ್ದಿ...

Bollywood News: ಕಾಂಟ್ಯಾಕ್ಟ್ ಲೆನ್ಸ್ ಧರಿಸಿ, ಕಣ್ಣು ಕಳೆದುಕೊಳ್ಳುವ ಸ್ಥಿತಿಗೆ ಬಂದ ನಟಿ

Bollywood News: ಇತ್ತೀಚೆಗೆ ಫ್ಯಾಷನ್ ಅನ್ನೋದು ಜೀವನದ ಒಂದು ಭಾಗವಾಗಿದೆ. ಸಾಮಾನ್ಯ ಜನರಿಗೆ ಹೀಗೆ ಆಗಿರುವಾಗ, ಇನ್ನು ಸೆಲೆಬ್ರಿಟಿಗಳ ಬಗ್ಗೆ ಕೇಳಬೇಕಾ..? ಅದರಲ್ಲೂ ಬಾಲಿವುಡ್ ನಟ ನಟಿಯರಿಗೆ ಫ್ಯಾಷನ್ ಅನ್ನೋದು ಬೇಕೇ ಬೇಕಾಗಿರುವ ಭಾಗ. ಫ್ಯಾಷನ್ ಮಾಡದೇ, ಸಿಂಪಲ್ ಆಗಿದ್ದರೆ, ಅಂಥವರನ್ನು ಅಲ್ಲಿ ತಿರುಗಿ ನೋಡುವುದಿಲ್ಲ. ಹಾಗಾಗಿಯೇ ಕೆಲ ನಟಿಯರು ತುಂಡುಡುಗೆ ತೊಟ್ಟಾದರೂ ಬಾಲಿವುಡ್‌ ಭಾಗವಾಗಬೇಕು...

ಅಭಿನಯಚಕ್ರವರ್ತಿಗೆ ಕನ್ನಡಿಗರ ಸ್ವಾಭಿಮಾನವೇ ಮುಖ್ಯವಾ? ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?

Movie News: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. https://youtu.be/k0q5w_FH1g8 ಈ ನಿಟ್ಟಿನಲ್ಲಿ ಫೋನೇ ಸಂಸ್ಥೆಯ ಕರ್ನಾಟಕದ ರಾಯಭಾರಿಯಾಗಿರುವ ಕಿಚ್ಚ ಸುದೀಪ್...

ಕರಿಮಣಿ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಳೆ ಆತ್ಮಹ* ಗೆ ಶರಣು

Sandalwood News: ಕರಿಮಣಿ ಸಿರಿಯಲ್ ನಿರ್ದೇಶಕ ವಿನೋದ್ ದೊಂಡಾಳೆ ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಳ್ಳುವ ಮೂಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/Srb_cjzCaCU ವಿನೋದ್ ಅಶೋಕ್ ಬ್ಲೇಡ್ ಅನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಸಿನಿಮಾಕ್ಕಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ, ವಿನೋದ್ ಸಾವಿಗೆ ಶರಣಾಗಿದ್ದಾರೆ ಎಂದೆನ್ನಲಾಗಿದೆ. ಸತೀಶ್ ನಿನಾಸಂ ನಟನೆ ಮಾಡಿದ್ದ ಈ...

Sandalwood News: ನನ್ನ ಯಾವ ಗೋಳಿನ ಕಥೆಯೂ ಇಲ್ಲ: ಕವಿರಾಜ್

Sandalwood News: ಸ್ಯಾಂಡಲ್‌ವುಡ್‌ನ ಗೀತರಚನೆಕಾರ ಕವಿರಾಜ್, ಕರ್ನಾಟಕ ಟಿವಿ ಜೊತೆ ಒಂದಷ್ಟು ವಿಷಯಗಳನ್ನು ಮಾತನಾಡಿದ್ದಾರೆ. ಈ ಸಂದರ್ಶನದಲ್ಲಿ ಕವಿರಾಜ್, ಸ್ಯಾಂಡಲ್‌ವುಡ್‌ನಲ್ಲಿ ಸದ್ಯಕ್ಕೆ ನಡೆಯುತ್ತಿರುವ ಘಟನೆಗಳು, ತಕಮ್ಮ ಜೀವನದ ಕೆಲ ಘಟನೆಗಳು ಮತ್ತು ಗೌರಿ ಸಿನಿಮಾದ ಕೆಲವೊಂದು ವಿಷಯಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. https://youtu.be/9hGW_Zc3OHA ಕವಿರಾಜ್ ಈಗಾಗಲೇ 2,500ಕ್ಕೂ ಹೆಚ್ಚು ಹಾಡುಗಳನ್ನು ಬರೆದಿದ್ದಾರೆ. ಅದರಲ್ಲಿ 20 ಸಿನಿಮಾದಲ್ಲಿ ಪೇಮೆಂಟ್ ಸ್ವಲ್ಪ...

ಅಂಬಾನಿ ಮನೆ ಮದುವೆಯ ಫೋಟೋ ವೈರಲ್: ಟ್ರೋಲ್ ಆದ ರಶ್ಮಿಕಾ

Movie News: ನಟಿ ರಶ್ಮಿಕಾ ಮಂದಣ್ಣ, ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರ ಮಧ್ಯೆ ಅನಿಲ್ ಮತ್ತು ರಾಧಿಕಾ ಮದುವೆಗೆ ತೆರಳಿದ್ದು, ನೀಲಿ ಬಣ್ಣದ ಸೀರೆಯುಟ್ಟು ಮಿಂಚಿದ್ದಾರೆ. https://youtu.be/UB6WvFYNlaU ಅವರ ಈ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಿಂತ ಹೆಚ್ಚು ವ್ಯಂಗ್ಯ ಕಾಮೆಂಟ್ಸ್ ಬಂದಿದೆ. ಏಕೆಂದರೆ, ಸದಾ ಜಿಮ್‌ನಲ್ಲೇ ಕಾಲ ಕಳೆಯುವ ರಶ್ಮಿಕಾ ದೇಹ, ಬಾಡಿ...
- Advertisement -spot_img

Latest News

SSLC ರಿಸಲ್ಟ್ ಔಟ್…‌ ! ಈ ಜಿಲ್ಲೆಗೆ ನಂ.1 ಪಟ್ಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ...
- Advertisement -spot_img