Monday, September 14, 2026

Sandalwood

ಕರಿಮಣಿ ಧಾರಾವಾಹಿ ನಿರ್ದೇಶಕ ವಿನೋದ್ ದೊಂಡಾಳೆ ಆತ್ಮಹ* ಗೆ ಶರಣು

Sandalwood News: ಕರಿಮಣಿ ಸಿರಿಯಲ್ ನಿರ್ದೇಶಕ ವಿನೋದ್ ದೊಂಡಾಳೆ ಬೆಂಗಳೂರಿನ ನಾಗವಾರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಳ್ಳುವ ಮೂಲಕ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/Srb_cjzCaCU ವಿನೋದ್ ಅಶೋಕ್ ಬ್ಲೇಡ್ ಅನ್ನುವ ಸಿನಿಮಾ ನಿರ್ದೇಶನ ಮಾಡುತ್ತಿದ್ದರು. ಈ ಸಿನಿಮಾಕ್ಕಾಗಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೇ, ವಿನೋದ್ ಸಾವಿಗೆ ಶರಣಾಗಿದ್ದಾರೆ ಎಂದೆನ್ನಲಾಗಿದೆ. ಸತೀಶ್ ನಿನಾಸಂ ನಟನೆ ಮಾಡಿದ್ದ ಈ...

Sandalwood News: ನನ್ನ ಯಾವ ಗೋಳಿನ ಕಥೆಯೂ ಇಲ್ಲ: ಕವಿರಾಜ್

Sandalwood News: ಸ್ಯಾಂಡಲ್‌ವುಡ್‌ನ ಗೀತರಚನೆಕಾರ ಕವಿರಾಜ್, ಕರ್ನಾಟಕ ಟಿವಿ ಜೊತೆ ಒಂದಷ್ಟು ವಿಷಯಗಳನ್ನು ಮಾತನಾಡಿದ್ದಾರೆ. ಈ ಸಂದರ್ಶನದಲ್ಲಿ ಕವಿರಾಜ್, ಸ್ಯಾಂಡಲ್‌ವುಡ್‌ನಲ್ಲಿ ಸದ್ಯಕ್ಕೆ ನಡೆಯುತ್ತಿರುವ ಘಟನೆಗಳು, ತಕಮ್ಮ ಜೀವನದ ಕೆಲ ಘಟನೆಗಳು ಮತ್ತು ಗೌರಿ ಸಿನಿಮಾದ ಕೆಲವೊಂದು ವಿಷಯಗಳನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಾರೆ. https://youtu.be/9hGW_Zc3OHA ಕವಿರಾಜ್ ಈಗಾಗಲೇ 2,500ಕ್ಕೂ ಹೆಚ್ಚು ಹಾಡುಗಳನ್ನು ಬರೆದಿದ್ದಾರೆ. ಅದರಲ್ಲಿ 20 ಸಿನಿಮಾದಲ್ಲಿ ಪೇಮೆಂಟ್ ಸ್ವಲ್ಪ...

ಅಂಬಾನಿ ಮನೆ ಮದುವೆಯ ಫೋಟೋ ವೈರಲ್: ಟ್ರೋಲ್ ಆದ ರಶ್ಮಿಕಾ

Movie News: ನಟಿ ರಶ್ಮಿಕಾ ಮಂದಣ್ಣ, ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರ ಮಧ್ಯೆ ಅನಿಲ್ ಮತ್ತು ರಾಧಿಕಾ ಮದುವೆಗೆ ತೆರಳಿದ್ದು, ನೀಲಿ ಬಣ್ಣದ ಸೀರೆಯುಟ್ಟು ಮಿಂಚಿದ್ದಾರೆ. https://youtu.be/UB6WvFYNlaU ಅವರ ಈ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಗಿಂತ ಹೆಚ್ಚು ವ್ಯಂಗ್ಯ ಕಾಮೆಂಟ್ಸ್ ಬಂದಿದೆ. ಏಕೆಂದರೆ, ಸದಾ ಜಿಮ್‌ನಲ್ಲೇ ಕಾಲ ಕಳೆಯುವ ರಶ್ಮಿಕಾ ದೇಹ, ಬಾಡಿ...

ಶ್ವಾಸಕೋಶದ ಕ್ಯಾನ್ಸರ್ ಬರಲು ಕಾರಣವೇನು..? ವೈದ್ಯರೇ ವಿವರಿಸಿದ್ದಾರೆ ನೋಡಿ.

Sandalwood News: ನಿರೂಪಕಿ, ಸಕಲ ಕಲಾ ವಲ್ಲಭೆ ಅಪರ್ಣಾ (57) ಕ್ಯಾನ್ಸರ್‌ನಿಂದ ಬಳಲಿ ಸಾವನ್ನಪ್ಪಿದ್ದಾರೆ. ಎರಡೂವರೆ ವರ್ಷಗಳಿಂದ ಕ್ಯಾನ್ಸರ್ ಅವರನ್ನು ಕಾಡುತ್ತಿತ್ತು. ತಾವು ಕ್ಯಾನ್ಸರ್‌ನ 4ನೇ ಸ್ಟೇಜ್‌ನಲ್ಲಿ ಇದ್ದೇನೆ ಎಂದು ಗೊತ್ತಾಗುವಷ್ಟೊತ್ತಿಗೆ, ಸಮಯ ಮೀರಿತ್ತು. ನೀವು ಬರೀ 6 ತಿಂಗಳು ಬದುಕಬಹುದು ಎಂದು ವೈದ್ಯರು ಹೇಳಿದ್ದರು. ಆದರೆ ಅಪರ್ಣಾ ಕ್ಯಾನ್ಸರ್ ಎದುರಿಸಿ, ಎರಡು ವರ್ಷ ಬದುಕಿ,...

ಬರೀ ನಿರೂಪಕಿಯಾಗಿರಲಿಲ್ಲ ಅಪರ್ಣಾ, ಅವರಲ್ಲಿತ್ತು ಅನೇಕ ಪ್ರತಿಭೆ

Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (51) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬನಶಂಕರಿಯಲ್ಲಿನ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅಪರ್ಣಾ ಅವರು 1984ರಲ್ಲಿ ತೆರೆಕಂಡ 'ಮಸಣದ ಹೂವು' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸುವ ಮೂಲಕ ಜನಪ್ರಿಯಗೊಂಡಿದ್ದರು. https://youtu.be/rXOn2NeNQD4 80-90 ರ ದಶಕದಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಪರ್ಣಾ...

ಕ್ಯಾನ್ಸರ್‌ನಿಂದ ಖ್ಯಾತ ನಿರೂಪಕಿ ಅಪರ್ಣಾ(51) ಸಾವು

Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ತಮ್ಮ 51ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ಮೃತ ಪಟ್ಟಿದ್ದಾರೆ. 90ರ ದಶಕದಲ್ಲೇ ನಿರೂಪಕಿಯಾಗಿ ಪಾದಾರ್ಪಣೆ ಮಾಡಿದ್ದ ಅಪರ್ಣಾ, ಇದುವರೆಗೂ ನಿರೂಪಕಿಯಾಗಿ ಹಲವು ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದರು. ಆದರೆ ಕ್ಯಾನ್ಸರ್‌ ಇದೆ ಎಂದು ಗೊತ್ತಾದ ಬಳಿಕ, ಕಾರ್ಯಕ್ರಮ ಕೊಡುವುದು ಅಲ್ಲದೇ, ಹಲವು ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ...

ದರ್ಶನ್ ಕೇಸ್- ಇದೆಲ್ಲ ಸುಳ್ಳು, ಸತ್ಯ ಬೇರೆಯೇ ಇದೆ: ಕವಿರಾಜ್ ವಿಶೇಷ ಸಂದರ್ಶನ

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಪ್ರಕರಣ ಅಂದ್ರೆ, ರೇಣುಕಾಸ್ವಾಮಿ ಕೊಲೆ ಕೇಸ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದು, ಪ್ರಿಯತಮೆ ಪವಿತ್ರಾ ವಿಷಯವಾಗಿ, ಇದೀಗ ದರ್ಶನ್ ಜೈಲು ಕಂಬಿ ಎಣಿಸಬೇಕಾಗಿದೆ. ಇದೀಗ ಕರ್ನಾಟಕ ಟಿವಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಕವಿರಾಜ್, ಚಿತ್ರರಂಗದ ಪರವಾಗಿ ಮಾತನಾಡಿದ್ದಾರೆ. ಸಾಮಾನ್ಯ ಮನುಷ್ಯನೇ ಸೆಲೆಬ್ರಿಟಿಯಾಗೋದು. ಆದರೆ...

ರೇಣುಕಾಸ್ವಾಮಿಯಂಥ ಸ್ವಾಮಿಗಳು ಬೇಕಾದಷ್ಟು ಜನ ಇದ್ದಾರೆ: ದರ್ಶನ್ ಹೊರಬರಬೇಕು: ನಟಿ ಮಮತಾ

Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ. ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್‌ಗಳನ್ನು ಮಾಡಿದ್ದ. ಈ ಪ್ರಕರಣದ...

ಸ್ಪಾ ಮಾಲೀಕನಿಗೆ ದಿವ್ಯಾ ವಸಂತ ಗ್ಯಾಂಗ್ ಸುಲಿಗೆ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕನ್ನಡದ ನಿರೂಪಕಿ!

Sandalwood News: ಸ್ಯಾಂಡಲ್‌ವುಡ್ ನಟಿ ಗರ್ಭಿಣಿಯಾಗಿದ್ದ ಸುದ್ದಿಯನ್ನು ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಹೇಳಿ, ಟ್ರೋಲ್ ಆಗಿದ್ದ ಕನ್ನಡದ ನ್ಯೂಸ್ ಆ್ಯಂಕರ್‌ ದಿವ್ಯಾ ವಂಸತಾ, ಇದೀಗ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ್ದಾಳೆ. ತಾನು ಅರೆಸ್ಟ್ ಆಗುತ್ತೇನೆಂದು ಗೊತ್ತಾಗುತ್ತಿದ್ದಂತೆ, ದಿವ್ಯಾವಂಸತ್ ಎಸ್ಕೇಪ್ ಆಗಿದ್ದಾಳೆ. ಈಕೆಯ ಸಹೋದರ ಕೂಡ ಈ ಕೇಸ್‌ನಲ್ಲಿದ್ದು, ಸಹೋದರ ಸಂದೇಶ್ ಮತ್ತು ರಾಜ್...

ರಾಕ್ಷಸನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಪ್ರಜ್ವಲ್ ಸಜ್ಜು !

Sandalwood News: ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳೋದ್ರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರಾರ್ ಸಿನಿಮಾದಲ್ಲಿ ಕಾಣಿಸಿಕೊಳ್ತದ್ದಾರೆ. ಹಾರಾರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ರಾಕ್ಷಸ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img