Thursday, April 23, 2026

Sandalwood

ಶ್ವಾಸಕೋಶದ ಕ್ಯಾನ್ಸರ್ ಬರಲು ಕಾರಣವೇನು..? ವೈದ್ಯರೇ ವಿವರಿಸಿದ್ದಾರೆ ನೋಡಿ.

Sandalwood News: ನಿರೂಪಕಿ, ಸಕಲ ಕಲಾ ವಲ್ಲಭೆ ಅಪರ್ಣಾ (57) ಕ್ಯಾನ್ಸರ್‌ನಿಂದ ಬಳಲಿ ಸಾವನ್ನಪ್ಪಿದ್ದಾರೆ. ಎರಡೂವರೆ ವರ್ಷಗಳಿಂದ ಕ್ಯಾನ್ಸರ್ ಅವರನ್ನು ಕಾಡುತ್ತಿತ್ತು. ತಾವು ಕ್ಯಾನ್ಸರ್‌ನ 4ನೇ ಸ್ಟೇಜ್‌ನಲ್ಲಿ ಇದ್ದೇನೆ ಎಂದು ಗೊತ್ತಾಗುವಷ್ಟೊತ್ತಿಗೆ, ಸಮಯ ಮೀರಿತ್ತು. ನೀವು ಬರೀ 6 ತಿಂಗಳು ಬದುಕಬಹುದು ಎಂದು ವೈದ್ಯರು ಹೇಳಿದ್ದರು. ಆದರೆ ಅಪರ್ಣಾ ಕ್ಯಾನ್ಸರ್ ಎದುರಿಸಿ, ಎರಡು ವರ್ಷ ಬದುಕಿ,...

ಬರೀ ನಿರೂಪಕಿಯಾಗಿರಲಿಲ್ಲ ಅಪರ್ಣಾ, ಅವರಲ್ಲಿತ್ತು ಅನೇಕ ಪ್ರತಿಭೆ

Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ (51) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಬನಶಂಕರಿಯಲ್ಲಿನ ಮನೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅಪರ್ಣಾ ಅವರು 1984ರಲ್ಲಿ ತೆರೆಕಂಡ 'ಮಸಣದ ಹೂವು' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾಗಿದ್ದರು. ಕನ್ನಡದ ಹಲವು ಸಿನಿಮಾಗಳಲ್ಲೂ ನಟಿಸುವ ಮೂಲಕ ಜನಪ್ರಿಯಗೊಂಡಿದ್ದರು. https://youtu.be/rXOn2NeNQD4 80-90 ರ ದಶಕದಲ್ಲಿ ಬೆಳ್ಳಿತೆರೆಯಲ್ಲಿ ಮಿಂಚಿದ್ದ ಅಪರ್ಣಾ...

ಕ್ಯಾನ್ಸರ್‌ನಿಂದ ಖ್ಯಾತ ನಿರೂಪಕಿ ಅಪರ್ಣಾ(51) ಸಾವು

Sandalwood News: ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ತಮ್ಮ 51ನೇ ವಯಸ್ಸಿನಲ್ಲಿ ಕ್ಯಾನ್ಸರ್‌ನಿಂದ ಮೃತ ಪಟ್ಟಿದ್ದಾರೆ. 90ರ ದಶಕದಲ್ಲೇ ನಿರೂಪಕಿಯಾಗಿ ಪಾದಾರ್ಪಣೆ ಮಾಡಿದ್ದ ಅಪರ್ಣಾ, ಇದುವರೆಗೂ ನಿರೂಪಕಿಯಾಗಿ ಹಲವು ಕಾರ್ಯಕ್ರಮವನ್ನು ನಿರೂಪಣೆ ಮಾಡಿದ್ದರು. ಆದರೆ ಕ್ಯಾನ್ಸರ್‌ ಇದೆ ಎಂದು ಗೊತ್ತಾದ ಬಳಿಕ, ಕಾರ್ಯಕ್ರಮ ಕೊಡುವುದು ಅಲ್ಲದೇ, ಹಲವು ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಕಲರ್ಸ್ ಕನ್ನಡದಲ್ಲಿ ಬರುತ್ತಿದ್ದ...

ದರ್ಶನ್ ಕೇಸ್- ಇದೆಲ್ಲ ಸುಳ್ಳು, ಸತ್ಯ ಬೇರೆಯೇ ಇದೆ: ಕವಿರಾಜ್ ವಿಶೇಷ ಸಂದರ್ಶನ

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಪ್ರಕರಣ ಅಂದ್ರೆ, ರೇಣುಕಾಸ್ವಾಮಿ ಕೊಲೆ ಕೇಸ್. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿದ್ದು, ಪ್ರಿಯತಮೆ ಪವಿತ್ರಾ ವಿಷಯವಾಗಿ, ಇದೀಗ ದರ್ಶನ್ ಜೈಲು ಕಂಬಿ ಎಣಿಸಬೇಕಾಗಿದೆ. ಇದೀಗ ಕರ್ನಾಟಕ ಟಿವಿಯೊಂದಿಗೆ ಸಂದರ್ಶನದಲ್ಲಿ ಮಾತನಾಡಿರುವ ಕವಿರಾಜ್, ಚಿತ್ರರಂಗದ ಪರವಾಗಿ ಮಾತನಾಡಿದ್ದಾರೆ. ಸಾಮಾನ್ಯ ಮನುಷ್ಯನೇ ಸೆಲೆಬ್ರಿಟಿಯಾಗೋದು. ಆದರೆ...

ರೇಣುಕಾಸ್ವಾಮಿಯಂಥ ಸ್ವಾಮಿಗಳು ಬೇಕಾದಷ್ಟು ಜನ ಇದ್ದಾರೆ: ದರ್ಶನ್ ಹೊರಬರಬೇಕು: ನಟಿ ಮಮತಾ

Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ. ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್‌ಗಳನ್ನು ಮಾಡಿದ್ದ. ಈ ಪ್ರಕರಣದ...

ಸ್ಪಾ ಮಾಲೀಕನಿಗೆ ದಿವ್ಯಾ ವಸಂತ ಗ್ಯಾಂಗ್ ಸುಲಿಗೆ: ಹನಿಟ್ರ್ಯಾಪ್ ಪ್ರಕರಣದಲ್ಲಿ ಕನ್ನಡದ ನಿರೂಪಕಿ!

Sandalwood News: ಸ್ಯಾಂಡಲ್‌ವುಡ್ ನಟಿ ಗರ್ಭಿಣಿಯಾಗಿದ್ದ ಸುದ್ದಿಯನ್ನು ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಹೇಳಿ, ಟ್ರೋಲ್ ಆಗಿದ್ದ ಕನ್ನಡದ ನ್ಯೂಸ್ ಆ್ಯಂಕರ್‌ ದಿವ್ಯಾ ವಂಸತಾ, ಇದೀಗ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ್ದಾಳೆ. ತಾನು ಅರೆಸ್ಟ್ ಆಗುತ್ತೇನೆಂದು ಗೊತ್ತಾಗುತ್ತಿದ್ದಂತೆ, ದಿವ್ಯಾವಂಸತ್ ಎಸ್ಕೇಪ್ ಆಗಿದ್ದಾಳೆ. ಈಕೆಯ ಸಹೋದರ ಕೂಡ ಈ ಕೇಸ್‌ನಲ್ಲಿದ್ದು, ಸಹೋದರ ಸಂದೇಶ್ ಮತ್ತು ರಾಜ್...

ರಾಕ್ಷಸನ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಪ್ರಜ್ವಲ್ ಸಜ್ಜು !

Sandalwood News: ಇತ್ತೀಚಿನ ದಿನಗಳಲ್ಲಿ ನಟ ಪ್ರಜ್ವಲ್ ದೇವರಾಜ್ ವಿಭಿನ್ನ ರೀತಿಯ ಸಿನಿಮಾಗಳನ್ನ ಆಯ್ಕೆ ಮಾಡಿಕೊಳ್ಳೋದ್ರಲ್ಲಿ ಮುಂದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ದೇವರಾಜ್ ಹಾರಾರ್ ಸಿನಿಮಾದಲ್ಲಿ ಕಾಣಿಸಿಕೊಳ್ತದ್ದಾರೆ. ಹಾರಾರ್ ಸಿನಿಮಾ ಮೂಲಕವೇ ಪ್ರಖ್ಯಾತಿ ಗಳಿಸಿರೋ ನಿರ್ದೇಶಕ ಲೋಹಿತ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ರಾಕ್ಷಸ ಸಿನಿಮಾ ಮೂಲಕ ಪ್ರಜ್ವಲ್ ಹಾಗೂ ಲೋಹಿತ್ ಹೊಸ...

ಅಪ್ಪುವಿಗಾಗಿ ಬರೆದಿದ್ದ ಭೂಮಿಗೆ ಬಂದ ಭಗವಂತ ಹಾಡು ರಿಲೀಸ್ ಮಾಡಿದ ಅಪ್ಪ, ಅಮ್ಮ, ಅಪ್ಪು ತಂಡ

Movie News: ಸ್ಯಾಂಡಲ್‌ವುಡ್ ನಟ, ಅತ್ಯುತ್ತಮ ವ್ಯಕ್ತಿತ್ವದ ವ್ಯಕ್ತಿ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಮೂರು ವರ್ಷಗಳೇ ಆಯ್ತು. ಆದರೂ ಕೂಡ ಅವರ ನೆನಪು ನಮ್ಮನ್ನು ಬಿಟ್ಟಿಲ್ಲ. ಅಪ್ಪು ಸಮಾಧಿಯನ್ನು ನೋಡಲು ಎಷ್ಟೋ ಅಭಿಮಾನಿಗಳು, ದೂರದೂರದ ಊರಿಂದ ಇಂದಿಗೂ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಬರುತ್ತಿದ್ದಾರೆ. ಅಲ್ಲದೇ, ಅಪ್ಪು ಸಮಾಧಿ ಬಳಿ, ಹೂವು, ಫೋಟೋ, ಟೀ ಶರ್ಟ್...

Darshan: ದರ್ಶನ್ ಬಗ್ಗೆ ಹಂಸಲೇಖ ಹೇಳಿಕೆ: ಮಗು ತಪ್ಪು ಮಾಡಿದ್ರೆ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

Pavithra Gowda: ಪವಿತ್ರಾ ವಕೀಲರ ಶಾಕಿಂಗ್ ಹೇಳಿಕೆ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ A1 ಆರೋಪಿ ಪವಿತ್ರಾ ಅವರನ್ನು ಆರಂಭದಲ್ಲಿ ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರವಾಗಿ ಮನೆಯವರ ಜೊತೆ ಕಿರಿಕ್ ಮಾಡಿದ್ದರು. ನನ್ನನ್ನು ನೋಡಲು ಯಾರೂ ಬರುವುದಿಲ್ಲ, ನನ್ನನ್ನು ಯಾರೂ...
- Advertisement -spot_img

Latest News

SSLC ರಿಸಲ್ಟ್ ಔಟ್…‌ ! ಈ ಜಿಲ್ಲೆಗೆ ನಂ.1 ಪಟ್ಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ...
- Advertisement -spot_img