Monday, September 14, 2026

Sandalwood

ಅಪ್ಪುವಿಗಾಗಿ ಬರೆದಿದ್ದ ಭೂಮಿಗೆ ಬಂದ ಭಗವಂತ ಹಾಡು ರಿಲೀಸ್ ಮಾಡಿದ ಅಪ್ಪ, ಅಮ್ಮ, ಅಪ್ಪು ತಂಡ

Movie News: ಸ್ಯಾಂಡಲ್‌ವುಡ್ ನಟ, ಅತ್ಯುತ್ತಮ ವ್ಯಕ್ತಿತ್ವದ ವ್ಯಕ್ತಿ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ಮೂರು ವರ್ಷಗಳೇ ಆಯ್ತು. ಆದರೂ ಕೂಡ ಅವರ ನೆನಪು ನಮ್ಮನ್ನು ಬಿಟ್ಟಿಲ್ಲ. ಅಪ್ಪು ಸಮಾಧಿಯನ್ನು ನೋಡಲು ಎಷ್ಟೋ ಅಭಿಮಾನಿಗಳು, ದೂರದೂರದ ಊರಿಂದ ಇಂದಿಗೂ ಬೆಂಗಳೂರಿನ ಕಂಠೀರವ ಸ್ಟುಡಿಯೋಗೆ ಬರುತ್ತಿದ್ದಾರೆ. ಅಲ್ಲದೇ, ಅಪ್ಪು ಸಮಾಧಿ ಬಳಿ, ಹೂವು, ಫೋಟೋ, ಟೀ ಶರ್ಟ್...

Darshan: ದರ್ಶನ್ ಬಗ್ಗೆ ಹಂಸಲೇಖ ಹೇಳಿಕೆ: ಮಗು ತಪ್ಪು ಮಾಡಿದ್ರೆ…

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

Pavithra Gowda: ಪವಿತ್ರಾ ವಕೀಲರ ಶಾಕಿಂಗ್ ಹೇಳಿಕೆ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ನ್ಯಾಯಾಂಗ ಬಂಧನದಲ್ಲಿ ಇರುವ A1 ಆರೋಪಿ ಪವಿತ್ರಾ ಅವರನ್ನು ಆರಂಭದಲ್ಲಿ ನೋಡಲು ಯಾರೂ ಬಂದಿರಲಿಲ್ಲ. ಇದರಿಂದ ಅವರಿಗೆ ಬೇಸರವಾಗಿ ಮನೆಯವರ ಜೊತೆ ಕಿರಿಕ್ ಮಾಡಿದ್ದರು. ನನ್ನನ್ನು ನೋಡಲು ಯಾರೂ ಬರುವುದಿಲ್ಲ, ನನ್ನನ್ನು ಯಾರೂ...

ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್: Viral Video

Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್‌ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್‌ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್. ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...

Sandalwood News: ಯೋಗಾ ಹೇಳಿಕೊಟ್ಟ ಮಾಲಾಶ್ರೀ ಪುತ್ರಿ, ನಟಿ ಆರಾಧನಾ ರಾಮ್

Sandalwood News: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ 'ಕಾಟೇರ' ಸಿನಿಮಾ ನಟಿ ಆರಾಧಾನಾ ರಾಮ್ ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು. ಇಂದಿರಾ ನಗರದ ಕ್ಲಬ್‌ನಲ್ಲಿ ಅಥಾಯೋಗ್ ಲಿವಿಂಗ್ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಆರಾಧನಾ, ಎಲ್ಲರ ಜೊತೆಯಾಗಿ ಯೋಗ ಮಾಡಿದರು. ಸುಮಾರು ಒಂದು‌ ಗಂಟೆಗಳ‌ ಕಾಲ ಆರಾಧಾನಾ ಯೋಗ‌ ಮಾಡಿದ್ದು ವಿಶೇಷ. ಇದೇ ಸಮಯದಲ್ಲಿ 'ಯೋಗ ಕೇವಲ ದೇಹಕ್ಕೆ...

Sandalwood News: ದರ್ಶನ್ ಮ್ಯಾನೇಜರ್ ಆತ್ಮಹ*ತ್ಯೆ!

Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ಅತಿಥಿಯಾಗಿದ್ದೇ ತಡ, ಕಳೆದೊಂದು ವಾರದಿಂದ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ದರ್ಶನ್ ಅವರ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ, ಏ.16ರಂದೇ ಡೆತ್ ನೋಟ್ ಬರೆದಿಟ್ಟು ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನೇಕಲ್​ನಲ್ಲಿ ನಟ...

Sandalwood News: ನಟ ದರ್ಶನ್ ಪತ್ನಿಗೂ ಸಂಕಷ್ಟ!

Sandalwood News: ರೇಣುಕಾಸ್ವಾಮಿ ಕೇಸ್‍ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್‍ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್‍ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ. ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ...

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ.  ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್‌ರನ್ನ ವಶಕ್ಕೆ ಪಡೆದಿದ್ದಾರೆ. ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು...

ದೊಡ್ಮನೆಯ ಕುಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ- ಯುವ ದಾಂಪತ್ಯದಲ್ಲಿ ಬಿರುಗಾಳಿ!

Sandalwood News: ಸ್ಯಾಂಡಲ್​ವುಡ್​ನ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್​ ಪ್ರಕರಣದ ಸುದ್ದಿ ಕೇಳಿಬಂದಿದೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ತಿಂಗಳ 6ನೇ ತಾರೀಖು ಯುವ ರಾಜ್​ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img