Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್.
ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...
Sandalwood News: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ 'ಕಾಟೇರ' ಸಿನಿಮಾ ನಟಿ ಆರಾಧಾನಾ ರಾಮ್ ಯೋಗಾಭ್ಯಾಸದಲ್ಲಿ ಭಾಗಿಯಾಗಿದ್ದರು.
ಇಂದಿರಾ ನಗರದ ಕ್ಲಬ್ನಲ್ಲಿ ಅಥಾಯೋಗ್ ಲಿವಿಂಗ್ ಆಯೋಜಿಸಿದ್ದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಆರಾಧನಾ, ಎಲ್ಲರ ಜೊತೆಯಾಗಿ ಯೋಗ ಮಾಡಿದರು. ಸುಮಾರು ಒಂದು ಗಂಟೆಗಳ ಕಾಲ ಆರಾಧಾನಾ ಯೋಗ ಮಾಡಿದ್ದು ವಿಶೇಷ.
ಇದೇ ಸಮಯದಲ್ಲಿ 'ಯೋಗ ಕೇವಲ ದೇಹಕ್ಕೆ...
Sandalwood News: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪೊಲೀಸರ ಅತಿಥಿಯಾಗಿದ್ದೇ ತಡ, ಕಳೆದೊಂದು ವಾರದಿಂದ ಒಂದೊಂದೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ. ದರ್ಶನ್ ಅವರ ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ, ಏ.16ರಂದೇ ಡೆತ್ ನೋಟ್ ಬರೆದಿಟ್ಟು ಶ್ರೀಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನೇಕಲ್ನಲ್ಲಿ ನಟ...
Sandalwood News: ರೇಣುಕಾಸ್ವಾಮಿ ಕೇಸ್ನಲ್ಲಿ ದರ್ಶನ್ ಮತ್ತು ಗ್ಯಾಂಗ್ ಅರೆಸ್ಟ್ ಆಗಿದ್ದು, ತನಿಖೆ ನಡೆಸುತ್ತಿದ್ದಂತೆ ಹಲವಾರು ಸತ್ಯಗಳು ಬಯಲಾಗುತ್ತಿವೆ. ರೇಣುಕಾ ಸ್ವಾಮಿ ಕೇಸ್ನಲ್ಲಿ ಪವಿತ್ರಾಗೌಡ ಎ1 ಆಗಿದ್ದು, ದರ್ಶನ್ ಎ2 ಆರೋಪಿ ಆಗಿದ್ದಾರೆ. ಆದರೆ ಈಗ ದರ್ಶನ್ರ ಪತ್ನಿಗೂ ಸಂಕಷ್ಟ ಎದುರಾಗಿದೆ. ಪ್ರಕರಣವೊಂದರಲ್ಲಿ ವಿಜಯಲಕ್ಷಿ ಎ1 ಆಗಿದ್ದು, ಅದೇ ಪ್ರಕರಣದಲ್ಲಿ ದರ್ಶನ್ ಎ3 ಆಗಿದ್ದಾರೆ....
Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದು, ಚಿತ್ರದುರ್ಗದ ರೇಣುಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ನಟನ ಮೇಲಿದೆ.
ರೇಣುಕಾಸ್ವಾಮಿಯ ಕೊಲೆ ಮಾಡಲು ಕಾರಣವೆಂದರೆ, ಆತ ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಮತ್ತು ಅಶ್ಲೀಲವಾದ ಫೋಟೋ ಕಳಿಸಿದ್ದ. ಹಾಗಾಗಿ ದರ್ಶನ್ ಸೇರಿ ನಾಲ್ವರು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ...
Sandalwood News: ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್ರನ್ನ ವಶಕ್ಕೆ ಪಡೆದಿದ್ದಾರೆ.
ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಈ ಕಾರಣಕ್ಕೆ ಕಾಮಾಕ್ಷಿ ಪಾಳ್ಯ ಪೊಲೀಸರು...
Sandalwood News: ಸ್ಯಾಂಡಲ್ವುಡ್ನ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್ ಪ್ರಕರಣದ ಸುದ್ದಿ ಕೇಳಿಬಂದಿದೆ. ನಟ ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್ಕುಮಾರ್ ಅಲಿಯಾಸ್ ಯುವ ರಾಜ್ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಇದೇ ತಿಂಗಳ 6ನೇ ತಾರೀಖು ಯುವ ರಾಜ್ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ...
Movie News: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ...
ಕೆಲ ತಿಂಗಳ ಹಿಂದೆ ಸದ್ದು ಮಾಡಿದ್ದ ಸಿನಿಮಾ ಅಂದ್ರೆ ಅದು ರವಿಕೆ ಪ್ರಸಂಗ. ಬ್ರಹ್ಮಗಂಟು ಖ್ಯಾತಿಯ ಗೀತಾ ನಟಿಸಿರುವ ಈ ಸಿನಿಮಾ ಥಿಯೇಟರ್ನಲ್ಲಿ ಅಷ್ಟು ಸದ್ದು ಮಾಡಿರಲಿಲ್ಲ. ಆದರೆ ಇದೀಗ ಓಟಿಟಿಯಲ್ಲಿ ಹಲವು ಪ್ರೇಕ್ಷಕರನ್ನು ರೀಚ್ ಆಗಿ, ಸಖತ್ ರೆಸ್ಪಾನ್ ಪಡೆದುಕೊಳ್ಳುತ್ತಿದೆ.
ಓಟಿಟಿ ಪ್ಲ್ಯಾಟ್ಫಾರ್ಮ್ನಲ್ಲಿ ಸಿನಿಮಾ ಬರಲು ಶುರುವಾದಾಗಿನಿಂದ ಹಲವರು ಮನೆಯಲ್ಲೇ ಕೂತು ಸಿನಿಮಾ ನೋಡಿ...
Dharwad News: ಧಾರವಾಡ: ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಜನತೆಯಲ್ಲಿ ಆತಂಕ ಮೂಡಿಸಿದ್ದ 'ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ'ದ ಸ್ಥಳಾಂತರ ಪ್ರಕ್ರಿಯೆಗೆ ಈಗ ಅಧಿಕೃತವಾಗಿ...