Tuesday, October 14, 2025

Sandalwood

Sandalwood News: ಫ್ಯಾನ್ ಕೊಟ್ಟ 72 ಕೋಟಿ ಆಸ್ತಿ! ಸಂಜಯ್ ದತ್ ಬೇಡ ಅಂದಿದ್ದೇಕೆ?

Sandalwood News: ಸಾಮಾನ್ಯವಾಗಿ ಸಿನಿಮಾ ಸ್ಟಾರ್ಸ್ ಅಂದರೆ, ಅವರಿಗೇ ಆದಂತಹ ಅಪಾರ ಅಭಿಮಾನಿಗಳಿರೋದು ಕಾಮನ್. ತಮ್ಮ ಪ್ರೀತಿಯ ಹೀರೋಗಳನ್ನು ತಲೆಮೇಲೆ ಹೊತ್ತು ಮೆರೆಯೋ ಅಭಿಮಾನಿಗಳಿದ್ದಾರೆ. ಮನಸ್ಸೊಳಗಷ್ಟೇ ಅಲ್ಲ, ಎದೆ ಮೇಲೂ ಅವರ ಭಾವಚಿತ್ರ, ಹೆಸರಿನ ಟ್ಯಾಟೋ ಹಾಕಿಸಿಕೊಂಡು ಪ್ರೀತಿಯ ಅಭಿಮಾನ ತೋರುವ ಫ್ಯಾನ್ಸ್ ಇದ್ದಾರೆ. ಎಲ್ಲದ್ದಕ್ಕೂ ಹೆಚ್ಚಾಗಿ ಆ ಹೀರೋಗಳ ಸಿನಿಮಾಗಳು ರಿಲೀಸ್ ಆಗುವ...

Sandalwood News: ಆರೋಗ್ಯ ಸಮಸ್ಯೆ ಇದೆ. ಈ ಬಾರಿ ಹುಟ್ಟುಹಬ್ಬ ಆಚರಿಸಲ್ಲ: ನಟ ದರ್ಶನ್

Sandalwood News: ಸ್ಯಾಂಡಲ್‌್ವುಡ್ ನಟ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಹೊರಬಂದ ಬಳಿಕ, ಮೊದಲ ಬಾರಿ ವೀಡಿಯೋ ಮಾಡಿ, ಸಾಕಷ್ಟು ಮಾತನಾಡಿದ್ದಾರೆ. ಎಲ್ಲಾ ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ನಮಸ್ಕಾರ ಹೇಳಲಾ ಇಲ್ಲಾ ಥ್ಯಾಂಕ್ಸ್ ಹೇಳಲಾ,..? ಏನೇ ಪದ ಬಳಸಿದರೂ ಅದು ಕಡಿಮೆಯೇ. ಯಾಕಂದ್ರೆ ನೀವು ತೋರಿಸಿುವ ಪ್ರೀತಿ ಅಂಥದ್ದು. ಈ ವೀಡಿಯೋ ಮಾಡಲು...

Sandalwood News: ಗಜರಾಮ ಸಿನಿಮಾ ಜರ್ನಿಯ ಬಗ್ಗೆ ನಟಿ ತಪಸ್ವಿನಿ ಮಾತು

Sandalwood News: ಇದೇ ತಿಂಗಳು 7ನೇ ತಾರೀಖಿನಂದು ಬಿಡುಗಡೆಯಾಗಲಿರುವ ಗಜರಾಮ ಸಿನಿಮಾ ತಂಡ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ ಅನುಭವ ಹೇಳಿಕೊಂಡಿದ್ದಾರೆ. ನಟಿ ತಪಸ್ವಿನಿ ಈ ಮೊದಲು ರಿಷಬ್ ಶೆಟ್ಟಿ ನಿರ್ದೇಶನದ ಹರಿಕಥೆ ಅಲ್ಲಾ ಗಿರಿಕಥೆ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ರು. ಇದೀಗ ಗಜರಾಮ ಸಿನಿಮಾದಲ್ಲಿ ಮೋಡಿ ಮಾಡಲು ಬರುತ್ತಿದ್ದಾರೆ. ಸಿನಿಮಾ ಬಗ್ಗೆ...

Sandalwood News: ರಾವಣ ಆಗೋಕೂ ಕಾರಣವಿದೆ: ಗಜರಾಮ ಸಿನಿಮಾ ತಂಡದ ವಿಶೇಷ ಸಂದರ್ಶನ

Sandalwood News: ಸ್ಯಾಂಡಲ್‌ವುಡ್‌ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾದಲ್ಲಿ ಗಜರಾಮ ಸಿನಿಮಾ ಕೂಡ ಒಂದು. ಸಿನಿಮಾದ ಹೀರೋ, ರಾಜ್‌ವರ್ಧನ್ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಜ್‌ವರ್ಧನ್, ೀಈ ಸಿನಿಮಾದಲ್ಲಿ ನನ್ನದು ರೆಸ್ಲರ್ ಪಾತ್ರ. ಅದಕ್ಕೆ ಬೇಕಾದ ರೀತಿಯೇ ನನ್ನ ದೇಹವಿತ್ತು. ಸಿನಿಮಾ ಇಂಡಸ್ಟ್‌ರಿಗೆ ಬರಬೇಕು. ಇಂಥದ್ದೊಂದು ಪಾತ್ರ...

ಮೌನಿ ಅಮಾವಾಸ್ಯೆಯ ದಿನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ರಾಜ್‌ ಬಿ ಶೆಟ್ಟಿ ಟೀಂ

Sandalwood News: ನಿನ್ನೆ ಮೌನಿ ಅಮಾಾವಾಸ್ಯೆಯ ಹಿನ್ನೆಲೆ ಕೋಟ್ಯಂತರ ಭಕ್ತರು ಅಲಹಾಬಾದ್‌ನ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಕನ್ನಡದ ನಿರೂಪಕಿ ಅನುಶ್ರೀ, ನಟ ರಾಜ್‌ ಬಿ ಶೆಟ್ಟಿ ಕೂಡ ಈ ಕುಂಭ ಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ಇವರ 7 ಮಂದಿಯ ಟೀಂ ಕರ್ನಾಟಕದಿಂದ ಪ್ರಯಾಗ್‌ರಾಜ್‌ಗೆ...

Bollywood News: ರಾಖಿ ಸಾವಂತ್ 3ನೇ ಮದ್ವೆ! ಪಾಕಿಸ್ತಾನ ಚೆಲುವನಿಗೆ ಸೋತ ಬೆಡಗಿ

Bollywood News: ಬಾಲಿವುಡ್ ಅಂಗಳದಲ್ಲಿ ಆಗಾಗ ಜೋರು ಸುದ್ದಿ ಆಗುವ ನಟಿ ಅಂದರೆ ಅದು ರಾಖಿ ಸಾವಂತ್. ಹೌದು, ಸದಾ ಒಂದಿಲ್ಲೊಂದು ಸುದ್ದಿಗೆ ಗ್ರಾಸವಾಗುತ್ತಿರೋ ರಾಖಿ ಸಾವಂತ್ ಹೆಚ್ಚು ವಿವಾದಗಳಿಂದಲೇ ಸದ್ದು ಮಾಡಿದವರು. ರಾಖಿ ಸಾವಂತ್ ಅಂದಾಕ್ಷಣ ನೆನಪಾಗೋದೇ ಪರದೇಸಿಯಾ ಯೇ ಸಚ್ ಹೈ ಪಿಯಾ ಹಾಡು. ಈ ಹಾಡಿನ ಮೂಲಕ ಪಡ್ಡೆಗಳ ಮನಗೆದ್ದ...

Sandalwood News: ರಿಲೇಷನ್‌ಶಿಪ್‌ ಬಗ್ಗೆ ರಶ್ಮಿಕಾ ಮಾತು ಬಾಯ್ ಫ್ರೆಂಡ್ ಯಾರು ಗೊತ್ತಾ?

Sandalwood News: ಸಿನಿಮಾ ಅಂದರೆ ಅದೊಂಥರಾ ಮಜವೆನಿಸೋ ರಂಗ. ಅಲ್ಲಿರುವ ಕೆಲವು ಸ್ಟಾರ್ಸ್ ಗಳ ಚಿತ್ರಗಳಿಗಿಂತ ಅವರ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಚರ್ಚೆ ಆಗುತ್ತಿರುತ್ತವೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಇರಲಿ, ತೆಲುಗಿನ ಸ್ಟಾರ್ ನಟ ಪ್ರಭಾಸ್ ಇರಲಿ ಇವರಿಬ್ಬರ ಸುದ್ದಿ ಆಗಾಗ ಬರುತ್ತಲೇ ಇರುತ್ತೆ. ಅವರು ಯಾರೊಂದಿಗೆ ಡೇಟಿಂಗ್ ಮಾಡ್ತಾರೆ, ಮದ್ವೆ ಯಾವಾಗ...

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ಪ್ರಶಸ್ತಿ ಪ್ರದಾನ ಸಮಾರಂಭ

Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...

Sandalwood News: ಸೆನ್ಸಾರ್ ಮುಗಿಸಿದ “ಆಪರೇಷನ್ ಡಿ” ತೆರೆಗೆ ಬರಲು ಸಿದ್ದ.

Sandalwood News: ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ "ಆಪರೇಶನ್ ಡಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. "ಆಪರೇಷನ್ ಡಿ" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ...

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ.‌ .

Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img