Friday, April 24, 2026

Sandalwood

Vinod prabhakar: ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” ಚಿತ್ರದ “ಐ ವಾನ ಫಾಲೋ ಯು” ಹಾಡು ಬಿಡುಗಡೆ .

ಸಿನಿಮಾ ಸುದ್ದಿ: ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ...

ಇನ್ಸ್ಟಾಗ್ರಾಮ್ನಲ್ಲಿ ಸಖತ್ ಫೇಮಸ್ ಆಗಿದೆ ಈ ಹಾಡು..

Insta Trending News: ಇನ್‌ಸ್ಟಾಗ್ರಾಮ್‌ನಲ್ಲಿ ಯಾವ ಹಾಡು, ಯಾವ ರೀಲ್ಸ್ ಟ್ರೆಂಡಿಂಗ್‌ನಲ್ಲಿರತ್ತೋ, ಅದೇ ಹಾಡು ಎಲ್ಲರ ಬಾಯಲ್ಲಿರತ್ತೆ. ಇದೀಗ ನಾಲ್ಕು ದಿನದ ಹಿಂದೆಯಷ್ಟೇ ಅಪ್ಲೋಡ್ ಆಗಿದ್ದ ಹಾಡೊಂದು, ಒಂದು ಮಿಲಿಯನ್ ಲೈಕ್ಸ್ ಗಿಟ್ಟಿಸಿಕೊಂಡು ಫೇಮಸ್ ಆಗಿದೆ. ಅದು ಯಾವ ಹಾಡು ಅಂದ್ರೆ ನಾನು ನಂದಿನಿ ಅನ್ನೋ ಹಾಡು. ರಮ್ಮಿ ಆಡಿದ್ರೆ ಏನಾಗತ್ತೆ..? ರಮ್ಮಿ ಆಡಿ ತನ್ನ...

V Ravichandran: ಶರಣ್ ಅಭಿನಯದ “ಛೂಮಂತರ್” ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಗೆ..!

ಸಿನಿಮಾ ಸುದ್ದಿ: ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದರು. ಚಿತ್ರತಂಡದವರ ಮಾತು ಕೇಳಿದಾಗ ಈ...

Vrushabha; ಮೈಸೂರಿನಲ್ಲಿ “ವೃಷಭ” ಚಿತ್ರದ ಮೈನವಿರೇಳಿಸುವ ಸಾಹಸ ದೃಶ್ಯಗಳ ಚಿತ್ರೀಕರಣ..!

ಸಿನಿಮಾ ಸುದ್ದಿ:ಬಹು ನಿರೀಕ್ಷಿತ "ವೃಷಭ" ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ತಿಂಗಳ ಕಾಲ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಭಾರತೀಯ ಚಿತ್ರರಂಗದಲ್ಲಿ ಕಂಡುಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ ಚಿತ್ರೀಕರಣದಲ್ಲಿ ಮೋಹನ್...

Yathabava; ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

ಸಿನಿಮಾ ಸುದ್ದಿ: ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ "ಯಥಾಭವ" ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ - ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ...

Raghavendra rajkumar :”ಚಿನ್ನದ ಮಲ್ಲಿಗೆ ಹೂವೇ” ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ ರಾಘಣ್ಣ

ಸಿನಿಮಾ ಸುದ್ದಿ : ಚಿನ್ನದ ಮಲ್ಲಿಗೆ ಹೂವೇ" ಚಿತ್ರದ ಮೂಲಕ ನಿರ್ದೇಶಕಿ ಆರ್‍ನಾ ಸಾಧ್ಯ ಅವರು ಸಿನಿಮಾಕ್ಕೆ ಬಂಡವಾಳ ಹಾಕುವುದರ ಮೂಲಕ ನಿರ್ಮಾಪಕಿಯಾಗಲಿದ್ದಾರೆ. ಇನ್ನು ಈ ಚಿನ್ನದಸ ಮಲ್ಲಿಗೆ ಹೂವೆ ಸಿನಿಮಾವನ್ನು ನವಿಲುಗರಿ ನವೀನ್ ಪಿ.ಬಿ ನಿರ್ದೇಶನ ಮಾಡುತ್ತಿದ್ದು ನಾಯಕನಾಗಿ ಷಣ್ಮುಖ ಗೋವಿಂದರಾಜ್ ನಟಿಸುತ್ತಿದ್ದಾರೆ ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ತಮ್ಮ ಮುದ್ದಾದ ಅಕ್ಷರದ ಮೂಲಕ...

MeghanaRaj : “ತತ್ಸಮ ತದ್ಭವ” ಚಿತ್ರದಿಂದ “ದೂರಿ ಲಾಲಿ” ಚಾಲೆಂಜ್ .

ಸಿನಿಮಾ ಸುದ್ದಿ :ಮೇಘನರಾಜ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಪನ್ನಗ ಭರಣ , ಸ್ಪೂರ್ತಿ ಅನಿಲ್ ಹಾಗೂ ಚೇತನ್ ನಂಜುಂಡಯ್ಯ ಜಂಟಿಯಾಗಿ ನಿರ್ಮಿಸಿರುವ ಹಾಗೂ ವಿಶಾಲ್ ಆತ್ರೇಯ ನಿರ್ದೇಶನದ "ತತ್ಸಮ ತದ್ಭವ" ಚಿತ್ರದ ಮೊದಲ ಹಾಡು "ದೂರಿ ಲಾಲಿ" ಇತ್ತೀಚೆಗೆ Betel music youtube channal ಮೂಲಕ ಬಿಡುಗಡೆಯಾಗಿ, ಜನರ ಮನ ಗೆಲ್ಲುತ್ತಿದೆ. ವಾಸುಕಿ ವೈಭವ್ ಈ...

Raani movie: ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ .

ಸಿನಿಮಾ ಸುದ್ದಿ :ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ...

ಆಗಸ್ಟ್ 17ರಂದು ಮೈಸೂರಿನಲ್ಲಿ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ .

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್...

‘ಹಯ್ಯೋಡಾ’ ಹಾಡಿನ ಮೂಲಕ ವಾಪಸ್ಸಾದ ‘ಕಿಂಗ್ ಆಫ್ ರೊಮ್ಯಾನ್ಸ್’, ಶಾರುಖ್ ಖಾನ್

Movie News: ಹಲವು ಪ್ರೇಮಕಥೆಯಾಧಾರಿತ ಚಿತ್ರಗಳು ಮತ್ತು ಹಾಡುಗಳಲ್ಲಿ ಅಭಿನಯಿಸುವ ಮೂಲಕ ‘ಕಿಂಗ್ ಆಫ್ ರೊಮ್ಯಾನ್ಸ್’ ಎಂಬ ಬಿರುದಿಗೆ ಭಾಜನರಾದವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್. ಆ ಬಿರುದನ್ನು ನಿಜಗೊಳಿಸುವಂತೆ ಅವರು ಇನ್ನೊಮ್ಮೆ ಒಂದು ಅದ್ಭುತ ಗೀತೆಯೊಂದಿಗೆ ವಾಪಸ್ಸಾಗಿದ್ದಾರೆ. ‘ಜವಾನ್’ ಚಿತ್ರದ ‘ಹಯ್ಯೋಡಾ’ ಎಂಬ ಹಾಡು ಇಂದು ಬಿಡುಗಡೆಯಾಗಿದ್ದು, ಭಾರತೀಯ ಚಿತ್ರರಂಗದದಲ್ಲೇ ಹಲವು ರೊಮ್ಯಾಂಟಿಕ್...
- Advertisement -spot_img

Latest News

Political News: ದೇವೇಗೌಡ್ರು ಮಾತಾಡಿದ್ರೆ ಎಂಥವರಿಗೂ ಕಣ್ಣೀರು ಬರುತ್ತೆ : Induvalu Sachidananda Podcast

Political News: ಇಂಡುವಾಳು ಸಚ್ಚಿದಾನಂದ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮಾಜಿ ಪ್ರಧಾನಿಗಳಾದ ದೇವೇಗೌಡರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/6iDy3QNcFiE ಈ ಬಗ್ಗೆ ಮಾತು ಮುಂದುವರಿಸಿದ...
- Advertisement -spot_img