Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ...
ಸಿನಿಮಾ ಸುದ್ದಿ: ವಿಭಿನ್ನ ಹಾಗೂ ಹೊಸತನ ಸಿನಿಮಾಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕನ್ನಡದ ಪ್ರತಿಭಾನ್ವಿತ ನಟ ರಿಷಿ. ಕಾಮಿಡಿ, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಯಾವುದೇ ಇರಲಿ ಅದಕ್ಕೆ ರಿಷಿ ಸರಿಹೊಂದುತ್ತಾರೆ. ಬರೀ ಸಿನಿಮಾ ಮಾತ್ರವಲ್ಲ ವೆಬ್ ಸೀರಿಸ್ ಮೂಲಕವೂ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ತೆಲುಗಿನ ಜನಪ್ರಿಯ ನಿರ್ದೇಶಕ ಮಹಿ ರಾಘವ್ ಆಕ್ಷನ್ ಕಟ್...
Movie News: ಕರಾವಳಿ ಹುಡುಗರ ನಿರ್ದೇಶನ, ನಟನೆ, ನಿರ್ಮಾಣದ ಸಿನಿಮಾದಲ್ಲಿ ಎಂಟರ್ಟೇನ್ಮೆಂಟ್ ಮತ್ತು ಉತ್ತಮ ಸಂದೇಶ ಇದ್ದೇ ಇರುತ್ತದೆ ಅನ್ನೋ ನಂಬಿಕೆ ಕನ್ನಡಿಗರಿಗೆ ಬಂದಿದೆ. ಇದಕ್ಕೆ ಕಾರಣ, ಉಳಿದವರು ಕಂಡಂತೆಯಿಂದ, ಕಾಂತಾರದವರೆಗೂ ನಟನೆ ನಿರ್ದೇಶನ, ನಿರ್ಮಾಣದಲ್ಲಿ ಸಕ್ಸಸ್ ಕಂಡಿರುವ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ. ಇವರ ಜೊತೆ ಪ್ರಮೋದ್...
ಸಿನಿಮಾ ಸುದ್ದಿ:ಈಗ ಜಗತ್ತೇ ಜಾತಕ ಪಕ್ಷಿಯಂತೆ ಕಾದು ಕುಳಿತಿರುವ ಮಾಸ್ ಸಿನಿಮಾಗಳ ಮೂಲಕ ತಮ್ಮ ವಿಭಿನ್ನ ತಂತ್ರಜ್ಞಾನದ ಅನ್ವೇಷಣೆಯಿಂದ ಸಿನಿಮಾ ಮಾಡಿ ಕನ್ನಡ ಚಿತ್ರರಂಗವನ್ನು ಜಗತ್ತೇ ತಿರುಗಿ ನೋಡುವಂತೆ ಮಾಡಿದ ಕನ್ನಡದ ಹೆಮ್ಮೆಯ ನಿರ್ದೇಶಕ ಪ್ರಶಾಂತ್ ನೀಲ್ ಅವರು ತೆಲುಗಿನ ಪ್ರಭಾಸ್ ಜೊತೆಯಾಗಿ ಸಲಾರ್ ಸಿನಿಮಾವನ್ನು ತಯಾರಿಸುತ್ತಿದ್ದಾರೆ ಈ ಎಲ್ಲಾ ವಿಷಯ ನಿಮಗೆ ಗೊತ್ತೆ...
ಸಿನಿಮಾ ಸುದ್ದಿ: ರಶ್ಮಿಕಾ ಮಂದಣ್ಣ ಕನ್ನಡದ ಹುಡುಗಿ ತಮ್ಮ ವಿಭಿನ್ನ ನಟನೆಯ ಮೂಲಕವೋ ಅಥವಾ ಅದೃಷ್ಟವೇನೋ ಎಂಬಂತೆ ಕನ್ನಡದ ಮೊದಲ ಸಿನಿಮಾವಾದ ‘ಕಿರಿಕ್ ಪಾರ್ಟಿ’ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದೇ ತಡ ಈ ಕಿರಿಕ್ ಪಾರ್ಟಿ ಸಿನಿಮಾ ಸಕ್ಸಸ್ ಕಂಡ ತಕ್ಷಣ ರಶ್ಮಿಕಾಗೆ ಬಂದೆ ಬಿಟ್ಟಿತು ಅದೃಷ್ಟ
ಕನ್ನಡ ಮಾತ್ರವಲ್ಲದೆ ತೆಲುಗು ಹಿಂದಿ ಸಿನಿಮಾಗಳಿಂದಲೂ ಬಹಳಷ್ಟು...
Hubballi News: ಹುಬ್ಬಳ್ಳಿ : ನಶಿಸುತ್ತಿರುವ ಭಾರತೀಯ ಸಂಸ್ಕೃತಿ ಮತ್ತು ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಹುಬ್ಬಳ್ಳಿಯ ಪ್ರೇಮ್ಜಿ ಫೌಂಡೇಶನ್ ಮಹತ್ವದ ಪಾತ್ರನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು. ಶಿರಹಟ್ಟಿಯ ಭಾವೈಕ್ಯತೆ ಸಂಸ್ಥಾನಪೀಠದ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಬಣ್ಣಿಸಿದರು.
ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾಂಗಣದಲ್ಲಿ ಹುಬ್ಬಳ್ಳಿಯ ಪ್ರೇಮ್ಜಿ ಫೌಂಡೇಶನ್ನಿಂದ ಆಷಾಡ ಮಾಸದ ಕೊನೆಯ...
Movie News: ನೂತನ ಪ್ರತಿಭೆ ಶ್ರೇಯಸ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ " ಡೇವಿಡ್ " ಚಿತ್ರ ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತದೆ.
ಬಿ.ವೈ.ವಿಜಯೇಂದ್ರ ಅವರ ಪ್ರೋತ್ಸಾಹದಿಂದ ಧನರಾಜ ಬಾಬು ಜಿ ಅರ್ಪಿಸಿರುವ ಈ ಚಿತ್ರವನ್ನು ಪ್ರಸಾದ್ ರುದ್ರಮುನಿ ನಿರಘಂಟಿ ನಿರ್ಮಿಸಿದ್ದಾರೆ. ಧನರಾಜ ಬಾಬು ಅವರು ಸಾಮಾಜಿಕ ಹಾಗೂ ಧಾರ್ಮಿಕ ಕೆಲಸಗಳಿಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ...
Movie News: ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು.
ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ....
Film News: ಕಿರಿಕ್ ಪಾರ್ಟಿ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸಿದ್ದ ಹಾಲ್ಗೆನ್ನೆ ಬ್ಯೂಟಿ ಇದೀಗ ಬಾಲಿವುಡ್ ನಲ್ಲಿ ಸೆಟಲ್ ಆಗಿದ್ದಾರೆ. ಅಂತರ್ ಭಾಷಾ ವ್ಯಾಮೋಹದಿಂದ ಸ್ಯಾಂಡಲ್ ವುಡ್ ನಿಂದ ಹಾರಿದ ರಶ್ಮಿಕಾ ಮಂದಣ್ಣ ಮತ್ತೆ ಕನ್ನಡ ಮಾತನಾಡಿ ಕುತೂಹಲ ಮೂಡಿಸಿದ್ದಾರೆ.
ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ತನ್ನ ಇನಸ್ಟ್ರಾ ಗ್ರಾಂ ಖಾತೆಯಲ್ಲಿ ಅಭಿಮಾನಿಗಳಿಗಾಗಿ ಪ್ರಶ್ನಾವಳಿಯನ್ನ...
ಸಿನಿಮಾ ಸುದ್ದಿ: ಕಿಚ್ಚ ಸುದೀಪ್ ಹಾಗೂ ಹಿರಿಯ ನಿರ್ಮಾಪಕ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಗಿಯೋ ಹಾಗೇ ಕಾಣಿಸುತ್ತಿಲ್ಲ. ಕಿಚ್ಚ ಸುದೀಪ್ ಅಡ್ವಾನ್ಸ್ ತೆಗೆದುಕೊಂಡು ಸಿನಿಮಾ ಮಾಡಿಕೊಡುತ್ತಿಲ್ಲ ಅಂತ ನಿರ್ಮಾಪಕ ಕುಮಾರ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಕಿಚ್ಚ ಸುದೀಪ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನಿರ್ಮಾಪಕ ಎಂ ಎನ್ ಕುಮಾರ್ ವಿರುದ್ಧ ಕಿಚ್ಚ ಸುದೀಪ್...