Saturday, April 25, 2026

Sandalwood

film news: ಅಯೋಧ್ಯೆಯಲ್ಲಿ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಿದ ಅರುಣ್ ರಾಮ್ ಗೌಡ .

ಸಿನಿಮಾ ಸುದ್ದಿ: ಅದ್ದೂರಿ ಹಾಗೂ ಅಪಾರ ವೆಚ್ಚದ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ನಟ ಅರುಣ್ ರಾಮ್ ಗೌಡ(ಅರು ಗೌಡ) ರೀ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಚಿತ್ರದ ಫಸ್ಟ್ ಗ್ಲಿಂಪ್ಸ್    ನಟ ಅರಣ್ ರಾಮ್ ಗೌಡ ಬಿಡುಗಡೆ ಮಾಡಿದ್ದಾರೆ . "ಮುದ್ದು ಮನಸ್ಸೆ" ಚಿತ್ರದ ಮೂಲಕ ಚಿತ್ರರಂಗ...

“ಡೈಮಂಡ್ ಕ್ರಾಸ್ “.. ರಾಮ್ ದೀಪ್ ನಿದೇರ್ಶನದ ಸಿನಿಮಾ

ಸಿನಿಮಾ ಸುದ್ದಿ: ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಮೂಲಕ ನಿರ್ಮಾಣವಾಗಿರುವ, ರಾಮ್ ದೀಪ್ ನಿರ್ದೇಶನದ " ಡೈಮಂಡ್‌ ಕ್ರಾಸ್" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ‌. ಹೊಸಪೇಟೆ ಉದ್ಯಮಿ ಮನೀಶ್ ಹಾಗೂ ಖ್ಯಾತ ನಟ ಮಿತ್ರ ಹಾಗೂ ಅವರ ಸ್ನೇಹಿತರ ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ‌. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ...

ಹೇಗಿದೆ ಗೊತ್ತಾ ಸಲಾರ್ ಚಿತ್ರದ ತುಣುಕು ?ಇಲ್ಲಿದೆ ನೋಡಿ ಸ್ಟೋರಿ..!

ಸಿನಿಮಾ ಸುದ್ದಿ:ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವಂತಹ ಪ್ಯಾನ್ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ...

ಯಾವ ಜೈಲಿನಲ್ಲಿ ಬ್ರಿಟೀಷರು ಸ್ವಾತಂತ್ರ ಹೋರಾಟಗಾರರನ್ನು ಬಂದಿಸಿ ಇಡುತಿದ್ದರು ?

ಕಾಂತಾರ ಸಿನಿಮಾದಲ್ಲಿ ನಟ ಶಿವನಿಗೆ ಜೈಲಿನಲ್ಲಿರುವಾಗ ತಾನು ಮರಣ ಹೊಂದಿದ ವಿಷಯ ತಿಳಿಸಲು ಅಳುತ್ತಾ ಕುಳಿತ ದೈವವನ್ನು ಕಂಡು ಬೆಚ್ಚಿಬಿದ್ದ ಶಿವ. ಜೈಲಿನಿಂದ ತಪ್ಪಿಸಿಕೊಳ್ಳಲು  ಪ್ಲಾನ್ ಮಾಡಿದ  ಶಿವನ ಸ್ನೇಹಿತರು ಇದೆಲ್ಲವನ್ನು ನೀವು ಕಾಂತಾರ ಸಿನಿಮಾದಲ್ಲಿ ನೋಡಿರುತ್ತೀರಿ  ಈ ಜೈಲಿರರುವುದು ಉಡುಪಿ ಜಿಲ್ಲೆಯ ಹೃದಯ ಭಾಗದಲ್ಲಿ. ಇದೊಂದು  ಸುಮಾರು 20 ದಶಕಗಳ ಹಳೆಯ ಕಟ್ಟಡವಾಗಿದ್ದು ಬ್ರಿಟೀಷರು...

ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ಕಿಚ್ಚ ಸುದೀಪ್

ಸಿನಿಮಾ ಸುದ್ದಿ: ಕೋಟಿಗೊಬ್ಬ’ನ ಹೃದಯವಂತಿಕೆ ಇಡೀ ಅಭಿಮಾನಿ ಬಳಗವೇ ಮೆಚ್ಚಿಸುವಂತಿದೆ. ಕರುನಾಡ ‘ರನ್ನ’ನ ಹೃದಯವಂತಿಕೆ, ಸರಳತೆಗೆ ಈ ವಿಡಿಯೋ ಸಾಕ್ಷಿಯಾಗಿದೆ. ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ...

ನಸು ಮುಂಜಾನೆ ಬಿಡುಗಡೆ ಆಗಲಿದೆ ಸಲಾರ್ ಸಿನಿಮಾ ಟೀಸರ್

ಸಿನಿಮಾ ಸುದ್ದಿ:ಜುಲೈ ತಿಂಗಳ 6 ರಂದು ಬಹುನಿರೀಕ್ಷಿತ ಸಿನಿಮಾ ಪ್ರಬಾಸ್ ನಟನೆಯ ಪ್ರಶಾಂತ್ ನೀಲ್ ನಿರ್ದೇಶನದ  ಸಲಾರ್ ಸಿನಿಮಾ  ಟೀಸರ್ ನಾಳೆ ಬೆಳಿಗ್ಗೆ 5;12 ಕ್ಕೆ ರಿಲೀಸ್ ಮಾಡಲಿದೆ ಚಿತ್ರ ತಂಡ ಉಗ್ರಂ, ಕೆಜಿಎಫ್ 1 ಮತ್ತು ಕೆಜಿಎಫ್ ಚಾಪ್ಟರ್ 2 ಸಿನಿಮಾದ ಮೂಲಕ ಜಗತ್ತಿನಾದ್ಯಂತ ಚಿರಪರಿಚಿತವಾಗಿರುವಂತಹ ನಿರ್ದೇಶಕ ಎಂದರೆ ಪ್ರಶಾಂತ್ ನೀಲ್. ಈಗ ಅವರು...

ಯಶಸ್ವಿಯಾದ “ಸರ್ಕಸ್” ಸಿನಿಮಾ ಖುಷಿ ಹಂಚಿಕೊಂಡ ಚಿತ್ರತಂಡ

ಸಿನಿಮಾ ಸುದ್ದಿ: "ಸರ್ಕಸ್" ಚಿತ್ರ ಸಕ್ಸಸ್ ಆಯ್ತು .ಯಶಸ್ಸಿನ ಖುಷಿ ಹಂಚಿಕೊಂಡ ಚಿತ್ರತಂಡ .ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ತುಳು ಚಿತ್ರ ‘ಸರ್ಕಸ್’ . ಈ ಚಿತ್ರ ಜೂನ್ 23 ರಂದು ಬಿಡುಗಡೆಯಾಗಿ, ಯಶಸ್ವಿ ಒಂದು ವಾರ ಪೂರೈಸಿದೆ. ಎರಡನೇ ವಾರದಲ್ಲೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ. "ಸರ್ಕಸ್" ಚಿತ್ರದ ಸಕ್ಸಸ್ ಖುಷಿಯನ್ನು ಚಿತ್ರತಂಡದ...

ಹುಟ್ಟು ಹಬ್ಬದ ಶುಭಾಶಯಗಳು ರಾಜ್ ಬಿ ಶೆಟ್ಟಿ

ಸಿನಿಮಾ ಸುದ್ದಿ:: ಟೋಬಿ ಸಿನಿಮಾ ನಾಯಕನಿಗೆ 36 ರ ಸಂಭ್ರಮ ಟೋಬಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ದಿನದಿಂದ ಅಭಿಮಾನಿಗಳಲ್ಲಿ ಸಾಕಷ್ಟು ಕ್ರೇಜ್ ಹುಟ್ಟು ಹಾಕಿದೆ.ದಿನದಿಂದ ದಿನಕ್ಕೆ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗುತ್ತಿದೆ. ಒಂದು ಮೊಟ್ಟೆ ಕಥೇಯನ್ನು ಬರೆದು ನಿರ್ದೇಶಿಸಿ ನಟಿಸಿದ ರಾಜ್ ಬಿ ಶೆಟ್ಟಿ ಗರುಡ ಗಮನ ವೃಷಭ ವಾಹನ ಚಾರ್ಲಿ 777...

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ “ಗಣ” ಟೀಸರ್ ಬಿಡುಗಡೆ

ಟೀಸರ್ ನಲ್ಲೇ ನಿರೀಕ್ಷೆ ಹುಟ್ಟುಹಾಕಿದೆ ವಿಭಿನ್ನ ಕಥೆಯ ಈ ಸಿನಿಮಾ . ನಾಯಕ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂತಸದ ಕ್ಷಣದಲ್ಲಿ ಪ್ರಜ್ವಲ್ ನಾಯಕರಾಗಿ ನಟಿಸಿರುವ "ಗಣ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರ ತಾಯಿ ಚಂದ್ರಲೇಖ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಟ ದೇವರಾಜ್, ರಾಗಿಣಿ ಪ್ರಜ್ವಲ್ ಹಾಗೂ ಪ್ರಣಾಮ್...

ದಾಖಲೆಯ 36 ಕೋಟಿ ರೂ.ಗಳಿಗೆ ಮಾರಾಟವಾಯ್ತು ‘ಜವಾನ್’ ಚಿತ್ರದ ಆಡಿಯೋ ಹಕ್ಕುಗಳು

Movie News: ಶಾರುಖ್ ಅಭಿನಯದ ‘ಪಠಾಣ್’ ಚಿತ್ರವು ಜಗತ್ತಿನಾದ್ಯಂತ 1000 ಕೋಟಿ ರೂ. ಗಳಿಕೆ ಮಾಡುವ ಮೂಲಕ ಬ್ಲಾಕ್ಬಸ್ಟರ್ ಆಗಿತ್ತು. ಇದರಿಂದ ಸಹಜವಾಗಿಯೇ ಅವರ ಮುಂದಿನ ಚಿತ್ರ ‘ಜವಾನ್’ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿವೆ. ಈ ಚಿತ್ರದ ಹಕ್ಕುಗಳನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಹಲವು ಪ್ರತಿಷ್ಠಿತ ಸಂಸ್ಥೆಗಳು ಮುಂದಾಗಿದ್ದು, ಈ ಪೈಕಿ ಚಿತ್ರದ ಆಡಿಯೋ ಹಕ್ಕುಗಳು ದಾಖಲೆಯ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img