Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...
Sandalwood News: ಗಣ ಸಿನಿಮಾ ಎಂಬುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್ಲೈನ್ ಫೋನ್. ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ. ಹೀಗೆ ಟೈಮ್ ಟ್ರಾವೆಲಿಂಗ್ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಿನಿಮಾ ಈ ಗಣ. ಲೇಟ್ ಆದರೂ ಲೇಟೆಸ್ಟ್...
Sandalwood News: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ...
Sandalwood News: 2019ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು, ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಸುದೀಪ್ ಅವರಿಗೆ ಅತ್ಯುತ್ತಮ ನಟ ಮತ್ತು ‘ತ್ರಯಂಬಕಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ. ಪಿ. ಶೇಷಾದ್ರಿ ನಿರ್ದೇಶನದ ಮೋಹನ ದಾಸ ಚಿತ್ರವು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.
ಕಳೆದ ವರ್ಷ 2019ನೇ ಸಾಲಿನ ರಾಜ್ಯ...
Movie News: ಸಿನಿಮಾ ಸೆಲಿಬ್ರಿಟಿಗಳು ಏನೇ ಮಾಡಿದ್ರೂ ಅದು ಸುದ್ದಿಯಾಗುತ್ತೆ. ಅವರು ನಡೆದ್ರೂ ಸುದ್ದಿ, ಕುಂತ್ರೂ ಸುದ್ದಿ. ಬಟ್ಟೆ ಹಾಕಿದ್ರೂ ಸುದ್ದಿ, ಹಾಕದಿದ್ದರೂ ಸುದ್ದಿ. ಅವರಿಗೆ ಸ್ವಲ್ಪ ಏನಾದ್ರೂ ತೊಂದರೆ ಆದರಂತೂ ಅದು ದೊಡ್ಡ ಸುದ್ದಿ. ಈಗ ರಶ್ಮಿಕಾ ಮಂದಣ್ಣ ಕೂಡ ಇಂಥದ್ದೊಂದು ಸುದ್ದಿಗೆ ಹೊರತಾಗಿಲ್ಲ. ವಿಷಯ ಏನಪ್ಪಾ ಅಂದರೆ, ರಶ್ಮಿಕಾ ಅವರು ಇತ್ತೀಚೆಗೆ...
Movie News: ರಜನಿಕಾಂತ್ ಅಂದಾಕ್ಷಣ ನೆನಪಾಗೋದೇ ತರೇವಾರಿ ಸ್ಟೈಲ್. ಅವರ ಕಣ್ಣುಗಳು, ನಟನೆ, ಬಾಡಿಲಾಂಗ್ವೇಜ್, ಸಿಗರೇಟ್ ಸೇದೋ ಶೈಲಿ ಇತ್ಯಾದಿ... ನೆನಪಾಗುತ್ತವೆ. ಅವರೊಬ್ಬ ಇಂಡಿಯನ್ ಸೂಪರ್ ಸ್ಟಾರ್. ವಿಶ್ವಕ್ಕೇ ಗೊತ್ತಿರುವ ಸ್ಟೈಲಿಶ್ ಹೀರೋ. ಮೂಲತಃ ಕನ್ನಡದವರು. ಆದರೆ, ನೆಲೆಕಂಡಿದ್ದು ತಮಿಳುನಾಡಲ್ಲಿ. ಚೆನ್ನೈ ಮತ್ತು ಬೆಂಗಳೂರು ಸೇರಿದಂತೆ ಭಾರತದ ಅದೆಷ್ಟೋ ನಗರಗಳಲ್ಲಿ ರಜನಿಕಾಂತ್ ಅವರ ಒಡೆತನದ...
Movie News: ಕಳೆದ ವರ್ಷ ಡಿವೋರ್ಸ್ ಪಡೆದು, ಇದೀಗ ಫಿಲ್ಮ್ ಇಂಡಸ್ಟ್ರಿಯಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನಟ ಜಯಂ ರವಿ ನಿರ್ಧರಿಸಿದ್ದಾರೆ. ಹಾಗಾಗಿ ಇದೀಗ ರವಿ ತಮ್ಮ ಹೆಸರು ಬದಲಿಸಿಕೊಂಡಿದ್ದು, ರವಿ ಮೋಹನ್ ಎಂದು ಹೆಸರು ಬದಲಿಸಿಕೊಂಡಿದ್ದಾರೆ.
ಜಯಂ ರವಿ ಅನ್ನೋ ಹೆಸರಿಗೆ ನೀಡಿದಷ್ಟೇ ಬೆಂಬಲವನ್ನು, ರವಿ ಮೋಹನ್ ಎಂಬ ಹೆಸರಿಗೂ ನೀಡಬೇಕು ಎಂದಿರುವ ರವಿ,...
Sandalwood News: ಸಿನಿಮಾರಂಗದಲ್ಲಿ ಕಷ್ಟಗಳು ಹೊಸದೇನಲ್ಲ. ಸಿನಿಮಾಗಳಿಗೆ ಸಮಸ್ಯೆ ಎದುರಾಗೋದೂ ಕಾಮನ್. ರಿಲೀಸ್ ಬಾಗಿಲಿಗೆ ಬಂದ ಅದೆಷ್ಟೋ ಸಿನಿಮಾಗಳು ತೆರೆಗೆ ಅಪ್ಪಳಿಸಲಾಗದೆ ಉಳಿದ ಅದೆಷ್ಟೋ ಉದಾಹರಣೆಗಳೂ ಇವೆ. ಈಗ ಅಂತಹ ಸ್ಥಿತಿಗೆ ರಚಿತಾರಾಮ್ ಮತ್ತು ಶ್ರೀನಗರ ಕಿಟ್ಟಿ ಅಭಿನಯದ ಸಂಜು ವೆಡ್ಸ್ ಗೀತಾ 2 ಸೇರಿದೆ.
ಹೌದು, ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಜನವರಿ 10ಕ್ಕೆ ಈ...
Sandalwood News: ಹೆಣ್ಣು ಮಗುವಿಗೆ ತಾಯಿಯಾಗಿರುವ ನಟಿ ಹರ್ಷಿಕಾ ಪೂಣಚ್ಛ, ಸದ್ಯ ಚಿತ್ರರಂಗದಿಂದ ದೂರ ಉಳಿದು, ತಾಯ್ತನದ ಸಂತೋಷ ಅನುಭವಿಸುತ್ತಿದ್ದಾರೆ. ಇಂದು ಹರ್ಷಿಕಾ ತಮ್ಮ ಪತಿ, ನಟ ಭುವನ್ ಮತ್ತು ಮಗಳ ಜೊತೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಬಂದು, ಹರಕೆ ತೀರಿಸಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಹರ್ಷಿಕಾ ಮತ್ತು ಭುವನ್ಗೆ ಮುದ್ದಾದ ಹೆಣ್ಣು ಮಗು ಜನಿಸಿದೆ....
Sandalwood News: ಇತ್ತೀಚೆಗೆ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ ''ಅಪಾಯವಿದೆ ಎಚ್ಚರಿಕೆ" ಚಿತ್ರತಂಡ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ "ಬ್ಯಾಚುಲರ್ ಬದುಕು" ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿ ಕಚೆಗುಳಿ ಇಟ್ಟ ಚಿತ್ರತಂಡ ಇದೀಗ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ತುಂಬಾ ದಿನಗಳ ಬಳಿಕ ಕನ್ನಡ...
ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್...